ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಬಿಸಿ..!
ಮರಾಠ ಸಮುದಾಯಕ್ಕೆ ಟಿಕೆಟ್ ಮಿಸ್, ಅಸಮಾಧಾನ
ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ
ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ನೇತೃತ್ವದಲ್ಲಿ ಸಭೆ
Prahlad Joshi on Siddaramaiah: ಕಾಂಗ್ರೆಸ್ ಪಾರ್ಟಿ ಅಧಿಕಾರಕ್ಕೆ ಬಂದಾಗಲಿಂದಲೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಸದ್ದು ಮಾಡುತ್ತಿದೆ, ಲೋಕಸಭೆಯಲ್ಲಿ ಹಚ್ಚು ಸ್ಥಾನ ಗೆಲ್ಲದಿದ್ರೆ ಸಿದ್ದರಾಮಯ್ಯ ಅವ್ರ ಕುರ್ಚಿಗೆ ಕಂಟ ಎಂದು ಹೇಳಲಾಗುತ್ತಿದೆ.. ಇದಕ್ಕೆ ಇಂದು ಪ್ರಹ್ಲಾದ್ ಜೋಶಿ ಅವ್ರು ಧ್ವನಿಗೂಡಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಈ ಬಾರಿ ರಾಜ್ಯದಲ್ಲಿ ಐದಕ್ಕಿಂತ ಹೆಚ್ಚು ಸೀಟ್ ಗೆಲ್ಲುವುದಿಲ್ಲ.. ಹಾಗಾಗಿ ಸಿದ್ದರಾಮಯ್ಯ ಅವ್ರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ ಎಂದು ದೂರಿದ್ರು..
DCM DK Shivakumar: ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;
ಚುನಾವಣೆ ಕರ್ತವ್ಯಕ್ಕೆ ಐದು ಮಂದಿ ಪ್ಲೇಯಿಂಗ್ ಸ್ಕ್ವಾಡ್, ವಿಡಿಯೋ ಚಿತ್ರೀಕರಣಕ್ಕೆ ಅಲರ್ಟ್ ಮಾಡಲಾಗಿದ್ದು, ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ಪ್ರವೇಶಿಸುವ ವಾಹನದ ನೋಂದಣಿ ಮಾಹಿತಿಯನ್ನು ರಿಜಿಸ್ಟರ್ ನಲ್ಲಿ ನಮೂದಿಸಲಾಗುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.