ಅಮಾನಿ ಬೈರಸಾಗರ ಕೆರೆಯ ಮಧ್ಯೆ ತೆಪ್ಪದಲ್ಲಿ ನಿಂತು ಜಾಗೃತಿ. ಫ್ಲೆಕ್ಸ್ ಬ್ಯಾನರ್ ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದ ಇಓ. ಗುಡಿಬಂಡೆ ತಾ. ಪಂಚಾಯಿತಿ ಇಓ ಹೇಮಾವತಿಯಿಂದ ಕಾರ್ಯಕ್ರಮ.
ಹುಬ್ಬಳ್ಳಿ-ಧಾರವಾಡದಲ್ಲಿ ಜೋಶಿಗೆ ಟಕ್ಕರ್ ನೀಡಲು ತಯಾರಿ. ಇಂದು ನಾಮಪತ್ರ ಸಲ್ಲಿಸಲಿರುವ ದಿಂಗಾಲೇಶ್ವರ ಸ್ವಾಮೀಜಿ. ಪಕ್ಷೇತರ ಅಭ್ಯರ್ಥಿಯಾಗಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿಗೆ ಮಾಸ್ಟರ್ ಸ್ಟ್ರೋಕ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂಟ್ರಿ.. ರಂಗೇರಿದ ಮಂಡ್ಯ ಕಣ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ.
ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳು ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ.ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು ಎಂದು ಡಿ ಕೆ ಸುರೇಶ್ ಹೇಳಿದ್ದಾರೆ.
ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು.ಕಾಂಗ್ರೆಸ್ ಲೋಕಸಭೆಗೆ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
HD Kumaraswamy Statement :ಗ್ಯಾರಂಟಿಗಳಿಂದ ಕಾಂಗ್ರೆಸ್ ದಾರಿತಪ್ಪಿಸುತ್ತಿದೆ ಎಂದಿದ್ದೇನೆ ಹೊರತು ಹೆಣ್ಣು ಮಕ್ಕಳು ದಾರಿತಪ್ಪುತ್ತಿದ್ದಾರೆ ಎಂದು ಹೇಳಲಿಲ್ಲ ಎಂದು ಹೆಚ್ ಡಿ ಕೆ ಸ್ಪಷ್ಟಪಡಿಸಿದ್ದಾರೆ.
Lokasabha Election 2024 :ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 85 ವರ್ಷ ಮೇಲ್ಪಟ್ಟ ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ.ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
ಉಡುಪಿ ಕ್ಷೇತ್ರದಲ್ಲಿ ಕೂದಲೆಳೆ ಅಂತರದಲ್ಲಿ ʻಕೈʼ ಕೇಕೆ..!ಎಂಟು ಕ್ಷೇತ್ರಗಳ ಪೈಕಿ ಬಿಜೆಪಿ-ಕಾಂಗ್ರೆಸ್ ಸಮಾನ ಹಂಚಿಕೆ.ಉಡುಪಿ ಜಿಲ್ಲೆಯಲ್ಲಿ ಕೇಸರಿ ಕಿಲಕಿಲ, ಚಿಕ್ಕಮಗಳೂರಲ್ಲಿ ಕೈ ಲಕಲಕ.ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಜಯಪ್ರಕಾಶ್ ಹೆಗ್ಡೆ ಸೆಣಸಾಟ.
ಮಾದರಿ ನೀತಿ ಸಂಹಿತೆ ಮುಗಿಯುವವರೆಗೆ ಟೆಂಡರ್ ಅನ್ನು ಅಂತಿಮಗೊಳಿಸಲು ಅನುಮತಿ ಸಿಗುವುದಿಲ್ಲ. ಈ ಕಾರಣದಿಂದ ಯಾವುದೇ ಬಿಡ್ಗಳು ಬಂದಿಲ್ಲ ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.