Anushka Wear Virat Kohli Clothes: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್ ಕೊಹ್ಲಿ ಬಟ್ಟೆ ಧರಿಸಿದ್ದನ್ನು ನೋಡಿದ್ದೇವೆ.. ಇತ್ತೀಚೆಗೆ ಇದಕ್ಕೆ ಕಾರಣ ಏನು ಎಂಬುದು ಬಹಿರಂಗವಾಗಿದೆ..
Anushka Virat : ಇಂದು ಅನುಷ್ಕಾ ಶರ್ಮ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಬ್ ನೇ ಬನಾದಿ ಜೋಡಿ, ಬ್ಯಾಂಡ್ ಬಾಜಾ ಭಾರತ್ ಹೀಗೆ ಹಲವಾರು ಮೂವಿ ಗಳ ಮೂಲಕ ಜನಮನ ಸೆಳೆದಿದ್ದಾರೆ. ಅದಲ್ಲದೆ ಅನುಷ್ಕಾ ಕೇವಲ ನಮಗೆ ಸಿನಿಮಾಗಳಿಂದ ಮಾತ್ರವಲ್ಲದೆ ಭಾರತ ತಂಡದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ಹೆಂಡತಿಯಾಗಿಯೂ ಕೂಡ ಚಿರಪರಿಚಿತ. ವಿರಾಟ್ ಕೊಹ್ಲಿ ಅನುಷ್ಕಾ ಲವ್ ಸ್ಟೋರಿ ಹೇಗಿತ್ತು ಗೊತ್ತಾ, ಈ ಕುರಿತು ಇಲ್ಲಿದೆ ನೋಡಿ
Star Cricketer Wife: ಸದ್ಯ ಕ್ರಿಕೆಟ್ ಅಭಿಮಾನಿಗಳಿಳು ಐಪಿಎಲ್ ಹಬ್ಬದ ಸಂಭ್ರಮಾಚರಣೆಯಲ್ಲಿದ್ದಾರೆ.. ಆದರೆ ಇದೇ ವೇಳೆ ಸ್ಟಾರ್ ಕ್ರಿಕೆಟಿಗರ ವೈಯಕ್ತಿಕ ವಿಚಾರಗಳು ಸಹ ಬೆಳಕಿಗೆ ಬರುತ್ತಿವೆ.. ಅದೇ ರೀತಿ ಇದೀಗ ಆಟಗಾರನೊಬ್ಬನ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Mohammad Azharuddin Sangeeta Bijlani Love Story: ಕ್ರಿಕೆಟ್ ಲೋಕಕ್ಕೂ ಬಾಲಿವುಡ್ ಕ್ಷೇತ್ರಕ್ಕೂ ಅವಿನಾಭಾವ ನಂಟೊಂದಿದೆ. ಇದು ಎಲ್ಲರಿಗೂ ತಿಳಿದ ಸಂಗತಿಯೇ. ಈ ಎರಡು ಕ್ಷೇತ್ರಗಳಲ್ಲಿ ದುಡಿಯುತ್ತಿರುವವರು ಪ್ರೀತಿಸಿ ಮದುವೆಯಾದ ಉದಾಹರಣೆಗಳು ಸಾಕಷ್ಟಿವೆ.
Mehabooba Update: ಚಂದನವನದ ನಟ ಶಶಿ ಹಾಗೂ ನಟಿ ಪಾವನ ಗೌಡ ನಟಿಸಿರುವ ಜಾತಿ-ಮತ-ಧರ್ಮ ಮೀರಿದ ಪ್ರೇಮ ಕಥೆ ಮೆಹಬೂಬ ಸಿನಿಮಾದ ರಿಲೀಸ್ ಡೇಟ್ ಪೀಕ್ಸ್ ಆಗಿದೆ. ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ವಿಭಿನ್ನವಾಗಿ ಅನೌನ್ಸ್ ಮಾಡಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Viral News: ತನ್ನ ಹುಟ್ಟುಹಬ್ಬಕ್ಕೆ ಗೆಳತಿ ಒಂಟೆಯನ್ನೇ ಉಡುಗೊರೆಯಾಗಿ ನೀಡಬೇಕು ಎಂದು ಹಠಹಿಡಿದ್ದಳಂತೆ. ಇದರಿಂದ ದಿಕ್ಕುತೋಚದಂತಾದ ಪ್ರೇಮಿ ಏನು ಮಾಡೋದೆಂದು ಕೈಕೈಹಿಚುಕಿಕೊಂಡಿದ್ದಾನೆ. ಒಂಟೆಯನ್ನು ಖರೀದಿಸಲು ಆತನ ಬಳಿ ಹಣ ಇರಲಿಲ್ಲ. ಹೇಗಾದರೂ ಮಾಡಿ ಗಿಫ್ಟ್ ಕೊಡಲೇಬೇಕೆಂದು ನಿರ್ಧರಿಸಿದ ಆತ ಕೊನೆಗೆ ಒಂಟೆಯನ್ನು ಕದ್ದು ಆಕೆಗೆ ನೀಡಿದ್ದಾನೆ.
Shivarajkumar-Hemanth Rao Combo:ಚಂದನವನದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಲವ್ ಸೋರಿಯ ಬಳಿ ಮಾಸ್ ಚಿತ್ರದ ಕಡೆ ಮುಖ ಮಾಡಿದ್ದು, ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗೆ ಇದೀಗ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಹಾಗಾದರೆ ಅದು ಯಾವ ಚಿತ್ರ? ಇಲ್ಲದೆ ಸಂಪೂರ್ಣ ಮಾಹಿತಿ.
Kaiva Action Teaser: ನಟ ಧನ್ವೀರ್ ಅಭಿನಯದ ಕೈವ ಚಿತ್ರಕ್ಕೂ, 1983ರಲ್ಲಿ ಬೆಂಗಳೂರಿನ ಏಳು ಅಂತಸ್ತಿನ ಗಂಗಾರಾಮ್ ಕಟ್ಟಡ ಕುಸಿದಿತ ಫಟನೆಯ ದುರಂತಕ್ಕೂ ಏನೋ ಕನೆಕ್ಷನ್ ಇದೆಯಂತೆ. ಇದ ಕುರಿತು ಕಂಪ್ಲೀಟ್ ಮಾಹಿತಿ ಇಲ್ಲಿದೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ಕಳೆದ ವರ್ಷ ವಿಜಯದಶಮಿಯ ದಿನದಂದು ಅಧಿಕೃತವಾಗಿ ಘೋಷಣೆಯಾಗಿತ್ತು. ಈಗ ಈ ವರ್ಷ ಅದೇ ದಿನದಂದು ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ.
Honor killing: ಕೊಲೆಯಾಗಿರುವ ಕವನ ಅದೇ ಗ್ರಾಮದ ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಷಯ ಆಕೆಯ ಅಪ್ಪ ಮಂಜುನಾಥನಿಗೆ ತಿಳಿದ ನಂತರ ಮನೆಯಲ್ಲಿ ಗಲಾಟೆಯಾಗಿತ್ತು. ಈ ಬಗ್ಗೆ ಮಂಜುನಾಥ್ ತನ್ನ ಮಗಳಿಗೆ ಎರಡ್ಮೂರು ಬಾರಿ ಬುದ್ದಿ ಹೇಳಿದ್ದನಂತೆ. ಆದರೆ ತಂದೆಯ ಮಾತು ಕೇಳದ ಕವನ ಪ್ರೀತಿಸುವುದನ್ನು ಮುಂದುವರಿಸಿದ್ದಳು.
ಇದು ಟೀಚರ್ & ಸ್ಟೂಡೆಂಟ್ ಲವ್ ಸ್ಟೋರಿ..! 17 ವರ್ಷದ ವಿದ್ಯಾರ್ಥಿ ಮೇಲೆ ಮೇಡಮ್ಗೆ ಲವ್.. ಫೋನ್ನಲ್ಲೇ ಇಬ್ಬರ ಸುಖ, ದುಃಖ ಸಂಭಾಷಣೆ.
ತಂದೆಗೆ ಗೊತ್ತಾಯ್ತು ಮಗನ ಕಥೆ.. ಟೀಚರ್ಗೆ ಕೊಟ್ರೂ ವಾರ್ನಿಂಗ್.. ವಾರ್ನಿಂಗ್ ಕೊಟ್ರೂ ಕಟ್ ಆಗದ ಇಬ್ಬರ ನಡುವಿನ ಸಂಪರ್ಕ ..
Tragedy Love Story: ಚಿಕ್ಕಮಗಳೂರಿನಲ್ಲಿ 42 ವರ್ಷ ವಯಸ್ಸಿನ ಆಂಟಿ ಹಿಂದೆ ಬಿದ್ದಿದ್ದ 25ವರ್ಷದ ಪೋರ ಆಂಟಿಗೆ ಕೈಕೊಟ್ಟು ಮದುವೆ ಆಗಿದ್ದ. ಆಂಟಿ ಬೇಸರದಿಂದ ಅವನನ್ನ ಕರೆಸಿ ಮಾತನಾಡಿದಾಗ ಇಬ್ಬರ ನಡುವೆ ಮದುವೆ ವಿಚಾರವಾಗಿ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಆಂಟಿ ಮೃತಪಟ್ಟಿದ್ದಾಳೆ.
Old Age love Story : ಈ ಸುದ್ದಿ ಪ್ರೀತಿ-ಪ್ರೇಮ- ವಂಚನೆಯ ಸುತ್ತಲೇ ಸುತ್ತಿದರೂ ಸ್ವಲ್ಪ ಭಿನ್ನ ಎಂದೆನಿಸುತ್ತದೆ. ಯಾಕೆಂದರೆ ಇಲ್ಲಿ ಪ್ರೀತಿಯಲ್ಲಿ ಬಿದ್ದಿರಿರುವುದು ಹದಿಹರೆಯರದ ಮನಸ್ಸುಗಳಲ್ಲ. ಬದಲಾಗಿ ವೃದ್ದ ಜೋಡಿಗಳು.
ಕಾಲೇಜು ಓದುತ್ತಲೇ ರಕ್ತ ಕೈಗೆ ಹತ್ತಿಸಿಕೊಂಡಿದ್ದರು. ಓದಿನಲ್ಲಿ ಡ್ರಾಪೌಟ್ ಆಗಿ ಪೋಲಿ ಸುತ್ತಿದ್ರು. ಹೀಗಿದ್ದಾಗ ಅದೊಂದು ಯುವತಿಯ ವಿಚಾರ ಕಿವಿಗೆ ಬಿದ್ದಿತ್ತು. ಗೆಳೆಯನ ಹುಡುಗಿ ಹಿಂದೆ ಸುತ್ತುತ್ತಿದ್ದ ಯುವಕನ ಬೆನ್ನಟ್ಟಿದ್ರು. ಟ್ರೈ ಆ್ಯಂಗಲ್ ಲವ್ ಸ್ಟೋರಿಯೊಂದಕ್ಕೆ ಕನೆಕ್ಟೇ ಇಲ್ಲದ ಅಮಾಯಕನೊಬ್ಬನನ್ನ ಕೊಲೆ ಮಾಡಿದ್ದ ಆರು ಜನ ಹಂತಕರನ್ನ ಹೆಣ್ಣೂರು ಮತ್ತು ಬಾಣಸವಾಡಿ ಪೊಲೀಸರು ಸದ್ಯ ಬಂಧಿಸಿದ್ದಾರೆ.
ತಾಹೀರ್ ಹಿಂದೂಸ್ಥಾನ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಬದುಕು ನೆಟ್ಟಗೆ ನಡೀತಿತ್ತು. ಒಂದಷ್ಟು ಸ್ನೇಹಿತರ ಪಟಾಲಂ ಕೂಡ ಇತ್ತು. ಹೀಗೆ ಇದ್ದುಬಿಟ್ಟಿದ್ದರೆ ಬಹುಶಃ ಈ ರೀತಿ ಕೊಲೆಯಾಗುತ್ತಿರಲಿಲ್ಲ. ಆದರೆ 17-18 ವಯಸ್ಸಿನಲ್ಲಿಯೇ ಪ್ರೀತಿಗೆ ಬಿದ್ದಿದ್ದ. ಇತ್ತ ಆಪ್ತ ಸ್ನೇಹಿತನಾಗಿದ್ದ ನ್ಯಾಮತ್ ಕೂಡ ಅದೇ ಹುಡುಗೀನ ಪ್ರೀತಿಸುತ್ತಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.