Shivarajkumar In Pressmeet: ಸ್ಯಾಂಡಲ್ವುಡ್ ಸೆಮಚುರಿ ಸ್ಟಾರ್ ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದೆ ಆಗಬೇಕು ಎಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಆದೇಶ ವಿಚಾರ. ನಮಗೇ ನೀರಿಲ್ಲ, ನೀರು ಕೊಡಿ ಅಂದ್ರೆ ಹೇಗೆ..? ಕೇಂದ್ರ ಮಧ್ಯಪ್ರವೇಶ ಮಾಡಿ ವಾಸ್ತವಾಂಶ ಅರಿಯಬೇಕು. ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ವಿಶ್ವಾಸವಿದೆ. ಚಿತ್ರದುರ್ಗದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ . ಇದಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ಬೆಂಬಲ ಇದೆ. ಬಂಗಾರಪ್ಪ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದರು. ಆಗ ನೀರಿರಲಿಲ್ಲ, ಈಗ ಪರಿಸ್ಥಿತಿ ಅದಕ್ಕಿಂದ ಕೆಟ್ಟದಾಗಿದೆ. ಚಿತ್ರದುರ್ಗದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವಹೇಳನಾಕಾರಿ ಹೇಳಿಕೆ ಹಿನ್ನೆಲೆ ಪ್ರಣವಾನಂದ ಸ್ವಾಮೀಜಿ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದು, ನಾನು, ನನ್ನ ಹೆಂಡತಿ, ಮಗ ಮಧು ಬಂಗಾರಪ್ಪ ಮನೆಗೆ ಹೋಗಿ ಊಟ ಮಾಡಿಲ್ಲ. ನಾನು ಕಾನೂನು ಹೋರಾಟ ಮಾಡ್ತಿನಿ. ಹಾಗೆ ಕಾಂಗ್ರೆಸ್ ಹಿರಿಯ ಮುಖಂಡರಿಗೆ ದೂರು ಕೊಡ್ತಿನಿ ಎಂದಿದ್ದಾರೆ.
ಮಂಡ್ಯ ನಗರದ ಹೊಸಹಳ್ಳಿ ಪ್ರೌಢ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೇ ವೇಳೆ ಸಚಿವರು ಮತ್ತು ಶಾಸಕರು ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿದರು.
Good News for School Students : 1ರಿಂದ 8ನೇ ತರಗತಿಯ ಶಾಲಾ ಮಕ್ಕಳಿಗೆ ಇನ್ಮುಂದೆ ಎರೆಡೆರಡು ಮೊಟ್ಟೆ ಸಿಗೋದು ಗ್ಯಾರಂಟಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ʻಮೊಟ್ಟೆ ಭಾಗ್ಯʼ ಯೋಜನೆ ಆರಂಭಿಸುತ್ತಾರಂತೆ.. ಯಾವಾಗ ಮಕ್ಕಳಿಗೆ ಎರೆಡೆರಡು ಮೊಟ್ಟೆ ಲಭ್ಯ ಆಗೋದು ಅಂತ ಕುತೂಹಲನಾ ಹಾಗಾದ್ರೆ ಈ ಸ್ಟೋರಿ ಓದಿ..
ನಿಮ್ ಮಕ್ಕಳು ಶಾಲೆಗೆ ಹೋಗ್ತಿದ್ದಾರಾ..? ಪ್ರತಿಷ್ಠಿತ ಶಾಲೆ ಅಂತ ಲಕ್ಷ ಲಕ್ಷಗಟ್ಟಲೇ ಡೊನೇಷನ್ ಕೊಟ್ಟು ಓದಿಸುತ್ತಾ ಇದೀರಾ..? ಹಾಗಿದ್ರೆ ಮೊದ್ಲು ಆ ಶಾಲೆ ಅಧಿಕೃತನಾ ಇಲ್ಲ ಅನಧಿಕೃತನಾ ಅನ್ನೋದನ್ನ ಖಚಿತ ಪಡಿಸಿಕೊಳ್ಳಿ. ಯಾಕಂದ್ರೆ ರಾಜ್ಯ ಸೇರಿದಂತೆ ನಗರದ 1695 ಅನಧಿಕೃತ ಶಾಲೆಗಳಿಗೆ ಬ್ರೇಕ್ ಹಾಕೋಕೆ ಸರ್ಕಾರ ಮುಂದಾಗಿದೆ.
Graduate Teacher Recruitment 2023: ಈ ನೇಮಕಾತಿ ವಿಚಾರದಲ್ಲಿ ಸಣ್ಣ ಕಾನೂನಿನ ತೊಡಕಿದ್ದು, ಅಭ್ಯರ್ಥಿಗಳು ಯಾವುದೇ ರೀತಿ ಭಯಪಡುವ ಅಗತ್ಯವಿಲ್ಲ ಅಂತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
Shiva Rajkumar : ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿ ಗೀತಾ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿಯಾಗಿದ್ದಾರೆ. ಇದು ಮೇಲ್ನೋಟಕ್ಕೆ ಸ್ನೇಹಪೂರ್ವಕ ಬೇಟಿ ಎನಿಸಿದರೂ ಇದರ ಹಿಂದೆ ರಾಜಕೀಯ ಲೆಕ್ಕಾಚಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸಾವರ್ಕರ್ ಹಾಗೂ ಹೆಡ್ಗೆವಾರ್ ಪಠ್ಯಕ್ಕೆ ಕೊಕ್ ಸಿಗೋ ಸಾಧ್ಯತೆ ಇದೆ.. ಬಿಜೆಪಿ ಸರ್ಕಾರದಲ್ಲಿ ಪಠ್ಯಕ್ರಮದಲ್ಲಿ ಪರಿಷ್ಕರಣೆ ಮಾಡ್ತೀವಿ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಅಗತ್ಯವಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರದ ಚಿಕ್ಕಾಣಿ ಹಿಡಿದಿದೆ. ಭಾರೀ ಕಂಗ್ಗಂಟಾಗಿದ್ದ ಸಚಿವ ಸಂಪುಟ ವಿಸ್ತರಣೆ ಕೂಡ ಸರಾಗವಾಗಿ ನಡೆದಿದೆ. ಸದ್ಯ ಸಚಿವ ಸ್ಥಾನ ಪಡೆದು ಮೊದಲ ಭಾರಿಗೆ ಸ್ವಯಂ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಸಚಿವರಿಗೆ ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.