Madhya Pradesh: ಪೊಲೀಸ್ ಅಧಿಕಾರಿಯ ಈ ನಿರ್ಲಕ್ಷ್ಯದಿಂದ ಆಕ್ರೋಶಗೊಂಡ ಅನುರಾಧಾ ಸೋನಿ ತನ್ನ ಪತಿ ಮತ್ತು ಇಬ್ಬರು ಪುಟ್ಟ ಮಕ್ಕಳದೊಂದಿಗೆ ಠಾಣೆಗೆ ಆಗಮಿಸಿ, ಅಧಿಕಾರಿಗೆ ಆರತಿ ಬೆಳಗಿದ್ದಾರೆ.
ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದ ನಿವಾಸಿ ರಜತ್ ಯಾದವ್ ಪತ್ನಿ 28 ವರ್ಷದ ಸಂಗೀತಾ ಯಾದವ್ ಅವರು ತಮ್ಮ 5 ವರ್ಷದ ಮಗಳು ಆರಾಧ್ಯ ಮತ್ತು ಎರಡೂವರೆ ವರ್ಷದ ಸೃಷ್ಟಿಯನ್ನು ಹತ್ಯೆ ಮಾಡಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೌಶಲರಹಿತ ಕಾರ್ಮಿಕರಿಗೆ ನೀಡುವ ಮಾಸಿಕ ವೇತನವನ್ನು 11,450 ರೂ.ಗೆ, ಅರೆಕೌಶಲ ಕಾರ್ಮಿಕರಿಗೆ 12,446 ರೂ. ಹಾಗೂ ಕೃಷಿ ಕಾರ್ಮಿಕರಿಗೆ 9,160 ರೂ.ಗೆ ಏರಿಕೆ ಮಾಡಲಾಗಿದೆ ಎಂದು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ತಿಳಿಸಿದ್ದಾರೆ.
Job Fraud Alert: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ. ಈ ಬಗ್ಗೆ ರಾಜಸ್ಥಾನದ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Need A Bride: ಮೊದಲೆಲ್ಲಾ ಸಂಬಂಧದಲ್ಲೇ ವಧು-ವರರನ್ನು ಹುಡುಕಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆನ್ಲೈನ್ ಮೂಲಕವೂ ವಧು-ವರರನ್ನು ಹುಡುಕಲಾಗುತ್ತಿದೆ. ಈ ಮಧ್ಯೆ, ವ್ಯಕ್ತಿಯೊಬ್ಬ ಇ-ರಿಕ್ಷಾದಲ್ಲಿ ವಿಶೇಷ ರೀತಿಯಲ್ಲಿ ವಧುವಿಗಾಗಿ ಹುಡುಕಾಟ ನಡೆಸಿದ್ದಾನೆ. ಹೇಗೆ ಅಂತೀರಾ... ಇಲ್ಲಿದೆ ವಿಶೇಷ ವರದಿ.
Madhya Pradesh factory blast: ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ರಿಷಿ ಗರ್ಗ್ ತಿಳಿಸಿದ್ದಾರೆ. ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ
Best Places to Visit in Bhopal: ಮಧ್ಯಪ್ರದೇಶದ ರಾಜಧಾನಿ ಮಾತ್ರವಲ್ಲದೆ, ಭೋಪಾಲ್ ಅನ್ನು ಸರೋವರದ ನಗರ ಎಂತಲೂ ಕರೆಯಲಾಗುತ್ತದೆ. ಏಕೆಂದರೆ ಇಲ್ಲಿ ಅನೇಕ ನೈಸರ್ಗಿಕ ಮತ್ತು ಕೃತಕ ಸರೋವರಗಳಿವೆ. ಕೊಳಗಳ ಕಾರಣದಿಂದ ಇಲ್ಲಿ ಸಾಕಷ್ಟು ಹಚ್ಚ ಹಸಿರು ವಾತಾವರಣವಿದೆ.
Sanskrith: ಕರ್ನಾಟಕದ ಒಂದು ಹಳ್ಳಿಯಲ್ಲಿ ಅಲ್ಲಿಯ ಜನರು ಲಿಂಗ, ವಯಸ್ಸು, ಸಾಕ್ಷರತೆಯ ಮಟ್ಟ ಅಥವಾ ಅದರ ಕೊರತೆಯನ್ನು ಲೆಕ್ಕಿಸದೆ ಪ್ರತಿಯೊಬ್ಬರೂ ಸಂಸ್ಕೃತವನ್ನು ನಿರರ್ಗಳವಾಗಿ ಮಾತನಾಡುತ್ತಾರೆ. ಹಾಗಾದ್ರೆ ಆ ಗ್ರಾಮ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ.
MPPSC Student Suffers Heart Attack: ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ರಾಜಾ, ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ಗೆ ಸೇರಿದ್ದ. ಎಂದಿನಂತೆ ಕೋಚಿಂಗ್ ಸೆಂಟರ್ಗೆ ಬಂದಿದ್ದ ರಾಜಾ ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ಆತ ತರಗತಿಯಲ್ಲೇ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.
Leopard spotted near TCS, Infosys campuses: ಕ್ಯಾಂಪಸ್ಗಳಿರುವ ಸೂಪರ್ ಕಾರಿಡಾರ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 12ರ ನಡುವೆ ಚಿರತೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ರಕ್ಷಣಾ ತಂಡವು ಪ್ರಸ್ತುತ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
MP CM Oath Ceremony: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನ ಲಾಲ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 58 ವರ್ಷದ ಮೋಹನ್ ಯಾದವ್ ಅವರಿಗೆ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನವನ್ನು ಬೋಧಿಸಿದರು.
Assembly Election Results 2023: ಪ್ರಧಾನಿ ಮೋದಿಯವರು ಜಾರಿಗೆ ತಂದ ಅನೇಕ ಯೋಜನೆಗಳನ್ನು ಕೀಳುಮಟ್ಟದಲ್ಲಿ ಅಪಹಾಸ್ಯ ಮಾಡಿದ ಕಾಂಗ್ರೆಸ್ನ ನಾಯಕರಿಗೆ ಈಗ ಅದೇ ಬಡವರು ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಕುಟುಕಿದೆ.
B S Yediyurappa: ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ASSEMBLY Election Results 2023: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು.
Assembly Election Result 2023: ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕಾಂಗ್ರೆಸ್ ಮಾಸ್ಟರ್ ಸ್ಟೋಕ್ ನೀಡಿದೆ. ಡಿಕೆ ಶಿವಕುಮಾರ್ ಹವಾದಿಂದ ಅಲ್ಲಿ ಭಾರತ್ ರಾಷ್ಟ್ರ ಸಮತಿ(BRS) ನೆಲಕಚ್ಚಿದೆ.
Assembly elections Results 2023: ಭಾನುವಾರ-ಸೋಮವಾರದ ಜನಾದೇಶದೊಂದಿಗೆ 2024ರ ಲೋಕಸಭಾ ಚುನಾವಣೆಯ ಸಂದೇಶವು ಸ್ಪಷ್ಟವಾಗುತ್ತದೆಯೇ ಅಥವಾ ಈ ಚುನಾವಣೆಯ ಚಿತ್ರಣವನ್ನು ಅರ್ಥಮಾಡಿಕೊಳ್ಳಲು ನಾವು ಸ್ವಲ್ಪ ಸಮಯ ಕಾಯಬೇಕೇ? ಕಾದು ನೋಡಬೇಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.