Congress candidate: ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಬ್ಬರದ ಪ್ರಚಾರಕ್ಕಾಗಿ ಅಭ್ಯರ್ಥಿಗಳು ನಾನಾ ರೀತಿಯ ತಂತ್ರಗಳನ್ನು ಬಳಸುತ್ತಾರೆ.. ಹೀಗೆ ಮಧ್ಯಪ್ರದೇಶದ ರತ್ಲಾಮ್ನ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ವೃದ್ಧರೊಬ್ಬರಿಂದ ಚಪ್ಪಲಿ ಏಟು ತಿಂದಿರುವ ವೀಡಿಯೋ ಸದ್ಯ ಭಾರೀ ವೈರಲ್ ಆಗಿದೆ..
ನಂತರ ಆಕೆಯ ಮನೆಯವರು ಮೊಬೈಲ್ ಫೋನ್ ಕದ್ದಿದ್ದಾರೆ ಎಂದು ಆರೋಪಿಸಿದ್ದರು, ಇದು ಹುಡುಗ ಮತ್ತು ಕುಟುಂಬದ ನಡುವೆ ದ್ವೇಷಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಕಳ್ಳತನದ ಆರೋಪದ ನಂತರ ಗ್ರಾಮದಲ್ಲಿ ಎದುರಿಸಿದ ಮುಜುಗರದ ಕಾರಣ ಹುಡುಗ ಸೇಡು ತೀರಿಸಿಕೊಳ್ಳಲು ಬಯಸಿದನು ಎಂದು ಅಧಿಕಾರಿ ಹೇಳಿದರು.
ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ welcome ಹೇಳಿಕೆಯು ಅವರು ಮತ್ತೆ ಕಾಂಗ್ರೆಸ್ ಗೆ ಮರಳುವ ಸೂಚನೆಯಾಗಿರಬಹುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವಕ್ತಾರ ಕುಲದೀಪ್ ಸಿಂಗ್ ರಾಥೋಡ್ ಹೇಳಿದ್ದಾರೆ.
Famous dishes of Madhyapradesh: ನೀವು ಮಧ್ಯಪ್ರದೇಶಕ್ಕೆ ಸೇರಿದವರಾಗಿದ್ದರೆ ಅಥವಾ ಮಧ್ಯಪ್ರದೇಶದಲ್ಲಿ ಕೆಲವು ಸಮಯ ವಾಸಿಸುತ್ತಿದ್ದರೆ ಅಥವಾ ಮಧ್ಯಪ್ರದೇಶಕ್ಕೆ ಭೇಟಿ ನೀಡಲು ಹೊರಟಿದ್ದರೆ ಅಲ್ಲಿಸಿಗುವ ಅದ್ಭುತ ರುಚಿಯ ತಿನಿಸುಗಳ ಬಗ್ಗೆ ಇಲ್ಲಿ ತಿಳಿಯಿರಿ.
ಗ್ವಾಲಿಯರ್ ನಲ್ಲಿ ಯುವಕರ ಸಮೂಹವೊಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಅದನ್ನು ತಮ್ಮ ಸ್ನೇಹಿತರಿಗೆ ಲೈವ್ ಸ್ಟ್ರೀಮ್ ಮಾಡಿದ ಆಘಾತಕಾರಿ ಘಟನೆ ನಡೆದಿದೆ.ಈಗ ತಲೆಮೆರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಮಧ್ಯಪ್ರದೇಶದ ಪೊಲೀಸರು ಬಲೆ ಬಿಸಿದ್ದಾರೆ ಎನ್ನಲಾಗಿದೆ.
Minor girl gang raped: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯ ಇಬ್ಬರು ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕರೋನಾವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಭೋಪಾಲ್, ಇಂದೋರ್, ಜಬಲ್ಪುರ್, ಬೆತುಲ್, ಚಿಂದ್ವಾರ, ರತ್ನಂನ ಖಾರ್ಗೊನ್ನಲ್ಲಿನ ಶಾಲೆಗಳು ಮತ್ತು ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಸೂಚನೆ ನೀಡಲಾಗಿದೆ.
ತರಕಾರಿ ಮಾರುವ ಮಹಿಳೆಯೊಬ್ಬಳು ಇಂಗ್ಲೀಶ್ ಭಾಷಣದ ಮೂಲಕ ಪ್ರತಿಭಟಿಸುವ ಮೂಲಕ ಎಲ್ಲರನ್ನು ಒಂದು ಕ್ಷಣ ನಿಬ್ಬೆರಗಾಗಿಸಿದ್ದಾಳೆ.ಆದರೆ ಆಕೆ ಈ ವೃತ್ತಿಗೆ ಬರುವ ಮುನ್ನ ಇಂದೋರ್ನ ದೇವಿ ಅಹಿಲ್ಯ ವಿಶ್ವವಿದ್ಯಾಲಯದಿಂದ ಮೆಟೀರಿಯಲ್ ಸೈನ್ಸ್ನಲ್ಲಿ ಪಿಎಚ್ಡಿ (ಡಾಕ್ಟರ್ ಆಫ್ ಫಿಲಾಸಫಿ) ಮುಗಿಸಿದ್ದೇನೆ ಎಂಬ ಹೇಳಿಕೆಯು ಇನ್ನಷ್ಟು ಅಚ್ಚರಿಯನ್ನುಂಟು ಮಾಡಿದೆ.
ತನ್ನ ಬೆಂಬಲಿಗ ಶಾಸಕರೊಂದಿಗೆ ಮಧ್ಯ ಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ರಾಜ್ಯದ ಮಾಜಿ ಮುಖ್ಯಮಂತ್ರಿ ಶಿರ್ವರಾಜ್ ಸಿಂಗ್ ಚೌಹಾನ್, ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಹೀಗಾಗಿ ರಾಜ್ಯಪಾಲರ ಆದೇಶವನ್ನು ಪಾಲಿಸದೇ 'ರಣಛೋಡದಾಸ್' ಆಗಿದೆ ಎಂದಿದ್ದಾರೆ.
ನೂತನವಾಗಿ ಮಧ್ಯಪ್ರದೇಶದ ವಿಧಾನಸಭೆಗೆ ಆಯ್ಕೆಯಾಗಿರುವ 230 ಶಾಸಕರಲ್ಲಿ ಒಟ್ಟು187 ಶಾಸಕರು ಕೊಟ್ಯಾಧಿಪತಿಗಳಾಗಿದ್ದಾರೆ ಎಂದು ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮೋಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ಸಮೀಕ್ಷೆ ತಿಳಿಸಿದೆ. ಇದರಲ್ಲಿ ಶೇ 41 ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಕೇಸ್ಗಳಿವೆ ಎಂದು ವರದಿ ಹೇಳಿದೆ.
ಮಧ್ಯಪ್ರದೇಶದಲ್ಲಿ ಈಗ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸತತ ನಾಲ್ಕನೇ ಬಾರಿಗೆ ಅಧಿಕಾರದ ಕನಸನ್ನು ಬಿಜೆಪಿ ಕಾಣುತ್ತಿದೆ.ಈಗ ಇದನ್ನು ಸಾಕಾರಗೊಳಿಸಲು ಬಿಜೆಪಿ ಈಗ ಜಾದುಗಾರರಿಗೆ ಮೊರೆಹೊಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.