ಶುಕ್ರವಾರ ಮಹಾರಾಷ್ಟ್ರದಲ್ಲಿ 1,134 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, 3 ಸಾವುಗಳು ವರದಿಯಾಗಿವೆ. ಹೊಸ ಪ್ರಕರಣಗಳ ಪೈಕಿ 763 ಮುಂಬೈನಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮುಂಬೈನ ಮಾಜಿ ವಲಯ ನಿರ್ದೇಶಕ ಮತ್ತು ಪ್ರಸ್ತುತ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ನಲ್ಲಿರುವ ಸಮೀರ್ ವಾಂಖೆಡೆ ಅವರನ್ನು ಡಿಜಿ ತೆರಿಗೆದಾರರ ಸೇವಾ ನಿರ್ದೇಶನಾಲಯದಲ್ಲಿ ಚೆನ್ನೈಗೆ ವರ್ಗಾಯಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಸೋಮವಾರ ತಿಳಿಸಿದೆ.
ಈಗ ಮಹಾರಾಷ್ಟ್ರದ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕಿ ಸುಪ್ರಿಯಾ ಸುಳೆ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಈಗ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬ್ರಾಹ್ಮಣನೊಬ್ಬನನ್ನು ಮಹಾರಾಷ್ಟ್ರದ ಮುಖ್ಯಮಂತ್ರಿಯನ್ನಾಗಿ ನೋಡಲು ಬಯಸುತ್ತೇನೆ ಎಂದು ಕೇಂದ್ರ ಸಚಿವ ರಾವ್ಸಾಹೇಬ್ ದಾನ್ವೆ ಹೇಳಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ವಿಧಾನಸಭೆಯಲ್ಲಿ 145 ಶಾಸಕರ ಬೆಂಬಲವಿದ್ದರೆ ತೃತೀಯಲಿಂಗಿ ಅಥವಾ ಯಾವುದೇ ಜಾತಿಗೆ ಸೇರಿದ ವ್ಯಕ್ತಿ ಮುಖ್ಯಮಂತ್ರಿಯಾಗಬಹುದು ಎಂದು ಅವರು ಹೇಳಿದರು.
ದೇಶದಲ್ಲಿ ಹೆಚ್ಚುತ್ತಿರುವ ಕರೋನವೈರಸ್ ಪ್ರಕರಣಗಳ ಮಧ್ಯೆ, ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಪರಿಸ್ಥಿತಿ ಗಂಭೀರವಾಗುತ್ತಾ ಹೋದರೆ ಹೋದರೆ ಜನಸಂದಣಿಯ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಮತ್ತೆ ರಾಜ್ಯಾದ್ಯಂತ ಕಡ್ಡಾಯಗೊಳಿಸಬಹುದು ಎಂದು ಹೇಳಿದ್ದಾರೆ.
ಆರ್ಸಿಬಿ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಆಟ ಗೆದ್ದಿದೆ. ಆ ಎರಡು ಪಂದ್ಯಗಳ ಗೆಲುವಿಗೆ ಮುಖ್ಯ ರುವಾರಿಯಾಗಿದ್ದು ದಿನೇಶ್ ಕಾರ್ತಿಕ್ ಆಟ. ಇನ್ನೊಂದೆಡೆ ಇಶಾನ್ ನಿರಂತರವಾಗಿ ಉತ್ತಮ ಸಾಧನೆ ಮಾಡುತ್ತಿದ್ದರೂ ಸಹ ಮುಂಬೈ ತಂಡವು ಒಂದೂ ಪಂದ್ಯದಲ್ಲಿ ಜಯಿಸಿಲ್ಲ ಎಂಬುದು ಗಮನಿಸಬೇಕಾದ ವಿಷಯ.
ಲಾತೂರ್ ಮಹಾನಗರ ಪಾಲಿಕೆಯು ಮಹಿಳೆಯರಿಗಾಗಿ ಉಚಿತ ಬಸ್ ಸೇವೆಯನ್ನು ಪ್ರಾರಂಭಿಸಿದೆ, ಇದು ದೇಶದಲ್ಲೇ ಮೊದಲನೆಯದು ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.
ಇಲ್ಲಿನ ಶಿವಾಜಿ ಚೌಕ್ನಲ್ಲಿ ಶುಕ್ರವಾರದಂದು ಮಹಾರಾಷ್ಟ್ರ ಸಚಿವ ಅಮಿತ್ ದೇಶಮುಖ್ ಅವರು ಈ ಸೇವೆಗೆ ಚಾಲನೆ ನೀಡಿದರು.
Holi Festival 2022 - ಹೋಳಿ ಹಬ್ಬದ (Holi) ದಿನ ಬಣ್ಣ (Festival Of Colours) ಹಚ್ಚಬಾರದು ಎಂಬ ಅಳಿಯನ ಒತ್ತಾಯದ ಮೇರೆಗೆ ಈ ಸಂಪ್ರದಾಯ ಆರಂಭಗೊಂಡಿದೆ. ಪ್ರತಿ ವರ್ಷ ಗ್ರಾಮದ ಹೊಸ ಅಳಿಯನೊಂದಿಗೆ (Sone-In-Law) ಈ ಆಚರಣೆಯನ್ನು ಪೂರ್ಣಗೊಳಿಸಲಾಗುತ್ತದೆ.
ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಫೋನ್ ಕದ್ದಾಲಿಕೆ ಪ್ರಕರಣ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ನೋಟಿಸ್ ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರನ್ನು ಗಂಟೆಗಳ ಕಾಲ ಮುಂದುವರಿದ ವಿಚಾರಣೆಯ ನಂತರ ಇಡಿ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Viral Post - ಮಹಾರಾಷ್ಟ್ರದ (Maharashtra) ಮಾವಳ್' ನಲ್ಲಿ 75 ವರ್ಷದ ವ್ಯಕ್ತಿಯೊಬ್ಬರು ತನ್ನ ಎರಡು ಕೈಗಳನ್ನು ಬಿಟ್ಟು ಕುದುರೆ ಓಡಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.