ಮಂಡ್ಯದಿಂದ ಪಾಂಡವಪುರಕ್ಕೆ ತೆರಳುವ ಬಸ್ ನಲ್ಲಿ ಯುವತಿಯೊಬ್ಬಳಿಗೆ ಕೀಟಲೆ ಮಾಡಿದ ಹಿನ್ನೆಲೆಯಲ್ಲಿ ಯುವತಿಯು ಆತನ ಗ್ರಹಚಾರ ಬಿಡಿಸಿದ ಘಟನೆ ಮಂಡ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
Atrocities By JDS On Farmers Association Workers: ದರ್ಶನ್ ಪುಟ್ಟಣ್ಣಯ್ಯ ಮೇಲುಕೋಟೆಯಿಂದ ಕೇತ್ರದಿಂದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸಿ ಗೆಲುವು ಸಾಧಿಸಿದ್ದರು. ಅದರ ಬೆನ್ನಲೇ ಇದೀಗ ಈ ಕ್ಷೇತ್ರದಲ್ಲಿ ದ್ವೇಷದ ರಾಜಕೀಯ ಹೆಚ್ಚಾಗುತ್ತಿದೆ.
ಒಂದು ಕಾಲದಲ್ಲೇ ಮಂಡ್ಯ ಅಂದರೆ ಇಂಡಿಯಾ ಎನ್ನುವ ಮಾತು ಸಾಕಷ್ಟು ಜನಪ್ರಿಯವಾಗಿತ್ತು, ಈಗಲೂ ಅದು ಆ ಚಾರ್ಮ್ ನ್ನು ಕಳೆದುಕೊಂಡಿಲ್ಲ ಎಂದೇ ಹೇಳಬಹುದು.ಸಾಂಪ್ರದಾಯಿಕವಾಗಿ ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯಕ್ಕೆ ಈಗ ಬಿಜೆಪಿ ಮತ್ತು ಕೈ ನಾಯಕರು ಲಗ್ಗೆ ಇಡಲು ಸಜ್ಜಾಗಿದ್ದಾರೆ.
Karnataka Election 2023: ಇಂದು ಮಂಡ್ಯ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ ಜಯರಾಮ ಅವರ ಪರ ಪ್ರಚಾರ ನಡೆಸಿ ಅವರು ಮಾತನಾಡಿದ ಸಿಎಂ ಬೊಮ್ಮಾಯಿ, ಮಂಡ್ಯದಲ್ಲಿ ಈ ಬಾರಿ ಬದಲಾವಣೆ ಗಾಳಿ ಬೀಸುತ್ತಿದೆ. ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಹೇಳಿದರು.
ಸಕ್ಕರೆನಾಡು ಮಂಡ್ಯದಲ್ಲಿ ರಂಗೇರಿದ ರಾಜಕೀಯ ಅಖಾಡ. ಸಕ್ಕರೆನಾಡಿನ ಅಖಾಡಕ್ಕೆ ಸಿಎಂ ಬೊಮ್ಮಾಯಿ ಎಂಟ್ರಿ. ಬಿಜೆಪಿ ಅಭ್ಯರ್ಥಿಗಳ ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ. ಮಂಡ್ಯ ಮತ್ತು ಮದ್ದೂರಿನಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ. ಸಂಜೆ 5 ಗಂಟೆಗೆ ಮಂಡ್ಯ, 6 ಗಂಟೆಗೆ ಮದ್ದೂರಿನಲ್ಲಿ ಪ್ರಚಾರ.
ಸಕ್ಕರೆನಾಡಿಗೆ ಯೋಗಿ ಆದಿತ್ಯನಾಥ್ ಎಂಟ್ರಿ. JDS ಭದ್ರಕೋಟೆ ಛಿದ್ರಕ್ಕೆ ಬಿಜೆಪಿಯಿಂದ ಯೋಗಿ ಅಸ್ತ್ರ. ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ. ಮಂಡ್ಯ ನಗರದಲ್ಲಿ ಯುಪಿ ಸಿಎಂ ಯೋಗಿ ರೋಡ್ ಶೋ.
Dog Predicts: ಕರ್ನಾಟಕದಲ್ಲಿ ಚುನಾವಣೆ ಅಖಾಡ ಜೋರಾಗಿ ನಡೆಯುತ್ತಿದೆ. ಅಭ್ಯರ್ಥಿಗಳ ನಾಮಪತ್ರ ಪ್ರಕ್ರಿಯೆಯು ಮುಗಿದಿದೆ. ಹೀಗಿರುವಾಗ ಕರ್ನಾಟಕದ ಮುಂದಿನ ಸಿಎಂ ಯಾರೆಂದು ಕಾಲ ಬೈರವ ಸುಳಿವು ನೀಡಿದೆ.
ಎಸ್.ಗುರುಚರಣ್ ಜೆಡಿಎಸ್ ಸೇರ್ಪಡೆ. ಅಧಿಕೃತವಾಗಿ JDS ಸೇರ್ಪಡೆಯಾದ ಗುರುಚರಣ್. ಎಸ್.ಗುರುಚರಣ್, SM ಕೃಷ್ಣ ಸಹೋದರನ ಪುತ್ರ. ʻಕೈʼ ಟಿಕೆಟ್ ವಂಚಿತ ಆಕಾಂಕ್ಷಿಯಾಗಿರೋ ಗುರುಚರಣ್. ಸೋಮನಹಳ್ಳಿಯ ತಮ್ಮ ಮನೆಯಲ್ಲಿ ಜೆಡಿಎಸ್ ಸೇರ್ಪಡೆ. ಗುರುಚರಣ್ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ ಹಾರ ಹಾಕಿ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ.
ಮನ್ಮುಲ್ ಅಧ್ಯಕ್ಷ ರಾಮಚಂದ್ರುಗೆ ಒಲಿದ ಮಂಡ್ಯ ಟಿಕೆಟ್. ಮಂಡ್ಯದಲ್ಲಿ ಭುಗಿಲೆದ್ದ ಜೆಡಿಎಸ್ ಪಕ್ಷದ ಬಂಡಾಯದ ಕಿಚ್ಚು. ಮಂಡ್ಯದ ಶಾಸಕ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ಎಂ.ಶ್ರೀನಿವಾಸ್ ರಿಸೈನ್. ಇಂದು ಮೂವರು JDS ಟಿಕೆಟ್ ಆಕಾಂಕ್ಷಿಗಳಿಂದ ಪ್ರತ್ಯೇಕ ನಾಮಪತ್ರ ಸಲ್ಲಿಕೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.