Mars sets in Virgo: ಜ್ಯೋತಿಷ್ಯ ಶಾಸ್ತ್ರದಲ್ಲಿ, ಗ್ರಹಗಳ ಕಮಾಂಡರ್ ಎಂದು ಕರೆಯಲಾಗುವ ಮಂಗಳ ಗ್ರಹವು ನೆನ್ನೆಯಷ್ಟೇ (ಸೆಪ್ಟೆಂಬರ್ 24) ಕನ್ಯಾ ರಾಶಿಯಲ್ಲಿ ಅಸ್ತಮಿಸಿದೆ. ಇದರ ಪರಿಣಾಮವಾಗಿ ಐದು ರಾಶಿಯವರ ಜೀವನದಲ್ಲಿ ಸಂಕಷ್ಟ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.
ಚಂದ್ರನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಲು ಸುಮಾರು ಎರಡೂವರೆ ದಿನಗಳನ್ನು ತೆಗೆದುಕೊಳ್ಳುತ್ತಾನೆ. ಕೆಲವು ಗ್ರಹಗಳೊಂದಿಗೆ ಚಂದ್ರನ ಸಂಯೋಗದಿಂದಾಗಿ, ಶುಭ ಅಥವಾ ಅಶುಭ ಯೋಗಗಳು ರೂಪುಗೊಳ್ಳುತ್ತವೆ.
Mangala Ketu Yuti: ಯಾವುದೇ ವ್ಯಕ್ತಿಯ ಜಾತಕದಲ್ಲಿ ಮಂಗಳ ದೋಷವಿದ್ದಾಗ ಆತನ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅಂತಹದರಲ್ಲಿ ಅಂತಹ ಮಂಗಳನ ಜೊತೆ ದುಷ್ಟ ಗ್ರಹ ಕೇತು ಕೂಡಿದರೆ ಅವರ ಜೀವನದಲ್ಲಿ ಕಷ್ಟಗಳ ಸರಮಾಲೆಯನ್ನೇ ಕಾಣಬಹುದು. ಇನ್ನೂ ಕೆಲವೇ ದಿನಗಳಲ್ಲಿ ಮಂಗಳ-ಕೇತು ಒಟ್ಟಿಗೆ ಕೂಡಲಿದ್ದು ಇದರ ಅಶುಭ ಪರಿಣಾಮ ನಾಲ್ಕು ರಾಶಿಯವರ ಮೇಲೆ ಹೆಚ್ಚಾಗಿ ಕಂಡು ಬರುತ್ತದೆ ಎಂದು ಹೇಳಲಾಗುತ್ತಿದೆ.
Mangala Rashi Parivartane: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಕಮಾಂಡರ್ ಎಂದೇ ಬಣ್ಣಿಸಲ್ಪಡುವ ಮಂಗಳ ಗ್ರಹವನ್ನು ಉಗ್ರ ಮತ್ತು ಪುರುಷ ಪ್ರಾಬಲ್ಯ ಗ್ರಹವೆಂತಲೂ ಕರೆಯಲಾಗುತ್ತದೆ. ಸದ್ಯ ಕನ್ಯಾ ರಾಶಿಯಲ್ಲಿರುವ ಮಂಗಳನು ಇನ್ನೂ 40 ದಿನಗಳ ಕಾಲ ಇದೆ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಸಮಯದಲ್ಲಿ ಕೆಲವು ರಾಶಿಯವರು ನಾನಾ ರೀತಿಯ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.
Vipareetha Rajayoga effect : ಈ ರಾಜಯೋಗವು 4 ರಾಶಿಯವರ ಅದೃಷ್ಟವನ್ನು ಬೆಳಗುತ್ತದೆ. ಹೀಗಿರುವಾಗ ಈ ಜನರು ಇದ್ದಕ್ಕಿದ್ದಂತೆ ಬಹಳಷ್ಟು ಹಣವನ್ನು ಪಡೆಯುತ್ತಾರೆ. ಈ ಮೂಲಕ ಸಿರಿವಂತರಾಗುವ ಯೋಗ ಕೂಡಾ ಕೂಡಿ ಬರುವುದು.
August Graha Gochar: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ಗ್ರಹವೂ ಕೂಡ ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತದೆ. ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಆಗಸ್ಟ್ ತಿಂಗಳಿನಲ್ಲಿ ನಾಲ್ಕು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಹೊಂದಲಿದ್ದು ಅದರ ಪರಿಣಾಮ ಪ್ರಪಂಚದ ಎಲ್ಲಾ ಜೀವ ರಾಶಿಗಳ ಮೇಲೆ ಕಂಡು ಬರುತ್ತದೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂದು ಕರೆಯಲ್ಪಡುವ ಮಂಗಳ ಗ್ರಹವು ಈ ತಿಂಗಳ ಮೊದಲ ದಿನದಂದು ಸೂರ್ಯನ ರಾಶಿ ಚಕ್ರ ಚಿಹ್ನೆಯಾದ ಸಿಂಹ ರಾಶಿಯನ್ನು ಪ್ರವೇಶಿಸಿದೆ. ಈ ಸಮಯದಲ್ಲಿ ಎಲ್ಲಾ ರಾಶಿಯವರ ಮೇಲೆ ಮಂಗಳನ ಪ್ರಭಾವ ಕಂಡು ಬರುತ್ತದೆ. ಆದರೂ, ಮುಂದಿನ 49ದಿನಗಳವರೆಗೆ ಕೆಲವು ರಾಶಿಯವರಿಗೆ ಅದೃಷ್ಟ ಹೊಳೆಯಲಿದೆ ಎಂದು ಹೇಳಲಾಗುತ್ತಿದೆ. ಆ ಆದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ.
Mangala Gochara: ಮಂಗಳನ ರಾಶಿಚಕ್ರ ಬದಲಾವಣೆಯು ಎಲ್ಲಾ ರಾಶಿಯವಾರ ವೃತ್ತಿ ಬದುಕಿನ ಮೇಲೆ, ಆರ್ಥಿಕ ವಿಷಯದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಇತ್ತೀಚೆಗಷ್ಟೇ ಸಿಂಹ ರಾಶಿಯನ್ನು ಪ್ರವೇಶಿಸಿರುವ ಮಂಗಳನು ಕೆಲವು ರಾಶಿಯವರ ಜೀವನದಲ್ಲಿ ಮಹತ್ವದ ಪರಿಣಾಮವನ್ನು ಬೀರಲಿದ್ದಾನೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
Mars Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಬಲಿಷ್ಠ ಗ್ರಹ ಎಂದು ಪರಿಗಣಿಸಲ್ಪಟ್ಟಿರುವ ಮಂಗಳನು ಮೇ 10, 2023ರಂದು ಕರ್ನಾಟಕ ರಾಶಿಯನ್ನು ಪ್ರವೇಶಿಸಿದ್ದಾನೆ. ಜುಲೈ 1ರವರೆಗೂ ಇದೇ ರಾಶಿಯಲ್ಲಿ ಸಂಚರಿಸಲಿರುವ ಮಂಗಳನು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದ್ದಾನೆ ಎಂದು ಹೇಳಲಾಗುತ್ತಿದೆ.
ವೈದಿಕ ಜ್ಯೋತಿಷ್ಯದಲ್ಲಿ ಧೈರ್ಯ, ಶೌರ್ಯ, ವಿವಾಹಕಾರಕ ಎಂದು ಬಣ್ಣಿಸಲಾಗಿರುವ ಮಂಗಳ ಗ್ರಹವು ನಿನ್ನೆಯಷ್ಟೇ ಮಿಥುನ ರಾಶಿಯನ್ನು ಪ್ರವೇಶಿಸಿದೆ. ಈ ಸಮಯದಲ್ಲಿ ಮಂಗಳನು ಕೆಲವು ರಾಶಿಯವರ ಜೀವನದಲ್ಲಿ ಅಮಂಗಳಕರ ಫಲಗಳನ್ನು ನೀಡಲಿದ್ದಾನೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಈ ರಾಶಿಯವರನ್ನು ಮುಂದಿನ ಎರಡು ತಿಂಗಳುಗಳು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದು ಮಾರ್ಚ್ 13ರ ಬೆಳಿಗ್ಗೆ 5.30 ರ ಸುಮಾರಿಗೆ ಮಂಗಳ ಗ್ರಹವು ರಾಶಿ ಪರಿವರ್ತನೆ ಹೊಂದಿ ಮಿಥುನ ರಾಶಿಯನ್ನು ಪ್ರವೇಶಿಸಿದೆ. ಇದರೊಂದಿಗೆ ನಾಲ್ಕು ರಾಶಿಯವರ ಜೀವನದಲ್ಲಿ ಮಂಗಳನ ವಕ್ರ ದೃಷ್ಟಿಯೂ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರುವುದು ಅಗತ್ಯ ತಿಳಿಯಿರಿ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಯಾವುದೇ ಒಂದು ಗ್ರಹದ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಶುಭಕರ ಗ್ರಹ ಎಂದು ಪರಿಗಣಿಸಲ್ಪಟ್ಟಿರುವ ಮಂಗಳನು ಕೂಡ ಶೀಘ್ರದಲ್ಲೇ ರಾಶಿ ಪರಿವರ್ತನೆ ಮಾಡಲಿದ್ದು ಇದು ಕೆಲವು ರಾಶಿಯವರ ಅದೃಷ್ಟವನ್ನು ಬೆಳಗಲಿದೆ ಎಂದು ಹೇಳಲಾಗುತ್ತಿದೆ.
Mangala Margi Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಂಗಳ ಗ್ರಹದ ನೇರ ಸಂಚಾರವು ಮೂರು ರಾಶಿಯವರಿಗೆ ಭಾರೀ ಅದೃಷ್ಟವನ್ನು ಕರುಣಿಸಲಿದೆ. ಈ ಸಮಯದಲ್ಲಿ ಈ ಮೂರು ರಾಶಿಯವರು ಅಪಾರ ಧನ ಸಂಪತ್ತಿನ ಒಡೆಯರಾಗುವುದು ಮಾತ್ರವಲ್ಲ, ಅವರು ಕೈ ಹಾಕಿದ ಪ್ರತಿ ಕೆಲಸದಲ್ಲಿಯೂ ಯಶಸ್ಸನ್ನು ಗಳಿಸುತ್ತಾರೆ ಎಂದು ಹೇಳಲಾಗುತ್ತಿದೆ.
Mangal Transit In Aries 2022: ಮಂಗಳ ಗ್ರಹವು ಜೂನ್ 27 ರಂದು ಮೇಷ ರಾಶಿಯನ್ನು ಪ್ರವೇಶಿಸಿದೆ. ಆಗಸ್ಟ್ 10 ರವರೆಗೆ ಇದೇ ರಾಶಿಯಲ್ಲಿ ಇರಲಿದೆ. ಈ ಸಮಯ ಮೂರು ರಾಶಿಯ ಜನರಿಗೆ ಮಂಗಳಕರವಾಗಿರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.