Haryana CM Manohar Lal Khattar Resigns: ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಇಡೀ ಸಚಿವ ಸಂಪುಟದ ಸಚಿವರೂ ಕೂಡ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
Manohar Lal Khattar: ಹರಿಯಾಣದ ಪ್ರತಿಯೊಂದು ಗ್ರಾಮ ಪಂಚಾಯ್ತಿಗಳಲ್ಲಿ ಸಂಸ್ಕೃತಿ ಮಾದರಿ ಶಾಲೆ, ಪ್ರತಿ ಗ್ರಾಮಕ್ಕೂ ಅತಿವೇಗದ ಇಂಟರ್ನೆಟ್ ಸೇವೆ ಒದಗಿಸುವ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
Haryana Politics: ಹರ್ಯಾಣಾದಲ್ಲಿ ಖಟ್ಟರ್ ನೇತೃತ್ವದಲ್ಲಿ ಬಿಜೆಪಿ-ಜೇಜೆಪಿ ನಡುವಿನ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಈ ಎರಡೂ ಪಕ್ಷಗಳ ನಡುವಿನ ಅಂತರ ಇದೀಗ ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ. ಏಕೆಂದರೆ ಎರಡೂ ಪಕ್ಷಗಳ ಮುಖಂಡರುಗಳ ನಡುವೆ ಪರಸ್ಪರ ಮಾತಿನ ಚಕಮಕಿಗಳು ಮುಂದುವರೆದಿವೆ. ಇದರಿಂದ ಖಟ್ಟರ್ ಸರ್ಕಾರದ ಮೇಲೆ ಅಪಾಯದ ಕಾರ್ಮೋಡಗಳು ಸುಳಿಯಲಾರಂಭಿಸಿವೆ ಎನ್ನಲಾಗಿದೆ.
ಕರ್ನಾಲ್ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹರಿಯಾಣ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಘಟನೆಯ ವಿವಾದದ ನಡುವೆ, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೋಮವಾರದಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹರಿಯಾಣ ಸರ್ಕಾರ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಕ್ರಮವಹಿಸುವ ನಿಟ್ಟಿನಲ್ಲಿ ಟ್ಯಾಬ್ಲೆಟ್ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿದ್ಯಾರ್ಥಿಗಳು ಹರಿಯಾಣ ಸರ್ಕಾರ ಒದಗಿಸುವ ಉಚಿತ ಟ್ಯಾಬ್ಲೆಟ್ ಮೂಲಕ ತಮ್ಮ ಆನ್ಲೈನ್ ತರಗತಿಗಳನ್ನು ಮುಂದುವರಿಸಲು ಸಾಧ್ಯವಾಗುತ್ತದೆ.
ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ಪ್ರತಿಭಟಿಸುವ ರೈತರ ಮೇಲಿನ ದಬ್ಬಾಳಿಕೆಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದರು, ಅವರು ವರ್ತಿಸಿದ ರೀತಿಯಿಂದಾಗಿ ಈಗಿನ ಫೋನ್ ಕರೆಗಳಿಗೆ ಸಹ ಉತ್ತರಿಸುವುದಿಲ್ಲ ಎಂದು ಹೇಳಿದ್ದಾರೆ.
ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳ ನಡುವಿನ ಮಾತಿನ ಜಟಾಪಟಿಯೂ ಶನಿವಾರ ಮಧ್ಯಾಹ್ನವೂ ಮುಂದುವರೆಯಿತು, ರೈತರ ಪ್ರತಿಭಟನೆ ವಿಚಾರವಾಗಿ ಪರಸ್ಪರ ಹರ್ಯಾಣ ಮತ್ತು ಪಂಜಾಬ್ ಸಿಎಂ ಆರೋಪ ಪ್ರತ್ಯಾರೋಪಗಳನ್ನು ಮಾಡಿದರು.
ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಮಧ್ಯೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನಡುವೆ ಟ್ವಿಟರ್ ವಾರ್ ಮುಂದುವರೆದಿದೆ.
ಹರಿಯಾಣ ಸರ್ಕಾರವು ಪಟಾಕಿಗಳ ಮೇಲಿನ ನಿಷೇಧವನ್ನು ಮಾರ್ಪಡಿಸಬಹುದು ಎಂದು ಸುಳಿವು ನೀಡಿದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ದೀಪಾವಳಿಯಂದು 2 ಗಂಟೆಗಳ ಕಾಲ ಪಟಾಕಿ ಸಿಡಿಸಲು ಜನರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು. ಆದಾಗ್ಯೂ, ಬಿಜೆಪಿ ನಾಯಕ ವರದಿಗಾರರೊಂದಿಗಿನ ಸಂವಾದದಲ್ಲಿ ಈ ಚಟುವಟಿಕೆಗೆ ಮೀಸಲಾದ ಸಮಯವನ್ನು ಉಲ್ಲೇಖಿಸಿಲ್ಲ.
ಮನೋಹರ್ ಲಾಲ್ ಖಟ್ಟರ್ ಅವರು ಭಾನುವಾರ ಮಧ್ಯಾಹ್ನ ಹರಿಯಾಣದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜನ್ನಾಯಕ್ ಜನತಾ ಪಕ್ಷದ (ಜೆಜೆಪಿ) ದುಶ್ಯಂತ್ ಚೌತಲಾ ಅವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ.
ಹರಿಯಾಣದಲ್ಲಿಯೂ ಕೂಡ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು (ಎನ್ಆರ್ಸಿ) ಪರಿಚಯಿಸುವ ಬಗ್ಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾನುವಾರ ಸುಳಿವು ನೀಡಿದ್ದಾರೆ, ಅದು ಹೇಗೆ ಮತ್ತು ಯಾವಾಗ ಮಾಡಬೇಕೆಂಬುದರ ಬಗ್ಗೆ ಯಾವುದೇ ನಿರ್ದಿಷ್ಟ ಯೋಜನೆಗಳನ್ನು ಮಾತ್ರ ಅವರು ತಿಳಿಸಿಲ್ಲ ಎನ್ನಲಾಗಿದೆ.
ಈ ರೀತಿಯ ಇತರ ಕೆಲವು ಪ್ರಶ್ನೆಗಳನ್ನು ನೋಡಿ? ಯಾವ ಹಬ್ಬವನ್ನು 'ಬಸೋಡ್ ಹಾ' ಎಂದು ಕೂಡ ಕರೆಯಲಾಗುತ್ತದೆ? 'ಸಿಂಧ್ರಾ' ಗೆ ಯಾವ ಸಂದರ್ಭದಲ್ಲಿ ಹೆಂಗಸರು ಮತ್ತು ಸಹೋದರಿಯರು ಉಡುಗೊರೆ ನೀಡಿದರು? ಹರ್ಯಾಣದಲ್ಲಿ ಬ್ರೆಡ್ ಕೊಳೆಯುತ್ತಿರುವ ಅರ್ಥವೇನು?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.