Ramesh Arvind Got Award: ಕನ್ನಡ ಚಿತ್ರರಂಗದ ಖ್ಯಾತ ನಟ ನಟ ರಮೇಶ್ ಅರವಿಂದ್ಗೆ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದಲ್ಲಿ ಮಂತ್ರಾಲಯ ಪರಿಮಳ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Raghavendra Swamy Temple Mantralaya: ಡಿಸೆಂಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಒಟ್ಟು 2 ಕೋಟಿ 95 ಲಕ್ಷ 74 ಸಾವಿರ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ.
ಬಿಟ್ರಿನ್ ಪ್ರಧಾನಿ ರಿಷಿ ಸುನಕ್ ತಂದೆ ಯಶ್ವೀರ್ ಸುನಕ್, ಹಾಗೂ ಉಷಾ ಸುನಕ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.ಅವರ ಜೊತೆ ಇನ್ಫೋಸಿಸ್ ನ ಸುಧಾಮೂರ್ತಿ ಕೂಡ ಆಗಮಿಸಿದ್ದರು.
ಮಂತ್ರಾಲಯದಲ್ಲಿ ರಾಯರ 352ನೇ ಆರಾಧನಾ ಸಂಭ್ರಮ ಮನೆ ಮಾಡಿದೆ. ಇಂದು ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಹಿನ್ನೆಲೆಯಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ.
Actress Sara Annaiah: ನಟಿ ಸಾರಾ ಅಣ್ಣಯ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಹಣೆಗೆ ತಿಲಕ, ಸೀರೆ ನೋಟಕ್ಕೆ ಕನ್ನಡಿಗರು ಫಿಧ ಆಗಿದ್ದಾರೆ. ಇಲ್ಲಿದೆ ನೋಡಿ ನಟಿ ಸಾರಾ ರಾಯರ ಸನ್ನಿಯ ಸುಂದರ ಕ್ಷಣದ ಫೋಟೊಸ್....
ಮಂತ್ರಾಲಯದಲ್ಲಿ ಗುರುವೈಭೋತ್ಸವ ಹಿನ್ನೆಲೆ
ಮಂತ್ರಾಲಯಕ್ಕೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಭೇಟಿ
ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ಜಗ್ಗೇಶ್
ಬಳಿಕ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ
ಸಂಜೆ ಗುರುವೈಭೋತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗಿ
ಸಭಾ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ಗೆ ಸನ್ಮಾನ
ಸುಬುಧೇಂದ್ರ ತೀರ್ಥರಿಂದ ಸನ್ಮಾನಗೊಳ್ಳಲಿರೋ ನಟ
ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು
Lady Fan Kissed ShivaRajkumar : ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಇಂದು ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ರಾಯಚೂರಿನಲ್ಲಿ ವೇದ ಸಿನಿಮಾ ಪ್ರೀ ರಿಲೀಸ್ ಹಿನ್ನೆಲೆ ಸಿನಿಮಾ ತಂಡ ರಾಯರ ದರ್ಶನ ಪಡೆದರು. ಈ ವೇಳೆ ಗೀತಕ್ಕನ ಮುಂದೆ ಶಿವಣ್ಣನಿಗೆ ಅಭಿಮಾನಿಯೊಬ್ಬರು ಕಿಸ್ ಕೊಟ್ಟಿದ್ದಾರೆ.
ShivaRajkumar In Mantralaya : ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಅವರು ಇಂದು ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ರಾಯಚೂರಿನಲ್ಲಿ ವೇದ ಸಿನಿಮಾ ಪ್ರೀ ರಿಲೀಸ್ ಹಿನ್ನೆಲೆ ಶಿವಣ್ಣ ಕುಟುಂಬ ಹಾಗೂ ಸಿನಿಮಾ ತಂಡ ರಾಯರ ದರ್ಶನ ಪಡೆದರು.
Raghavendra Swamy Aradhana : ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ ಆರಂಭವಾಗಿದೆ. ಇಂದು ರಾಯರ ಪೂರ್ವಾರಾಧನೆ ನಡೆಯುತ್ತಿದೆ. ಈ ಹಿನ್ನೆಲೆ ಇಂದು ರಾಯರ ಉತ್ಸವ ಮೂರ್ತಿಯ ರಜತ ಸಿಂಹ ವಾಹನೋತ್ಸವ ನೆರವೇರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.