ಜಗದೀಶ್ ಶೆಟ್ಟರ್ ಚುನಾವಣೆಯಲ್ಲಿ ಸೋತಿರಬಹುದು ಕಾಂಗ್ರೆಸ್ ಪಕ್ಷ ಅವರನ್ನು ಎಂದಿಗೂ ಕೈಬಿಡುವುದಿಲ್ಲ ಶೆಟ್ಟರ್ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೀವಿ ಬೆಂಗಳೂರಲ್ಲಿ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ಪಕ್ಷಕ್ಕೆ ಬರುವ ವೇಳೆ ಜಗದೀಶ್ ಶೆಟ್ಟರ್ಗೆ ನಾವು ಹೇಳಿದ್ದೇವೆ
ಬೆಂಗಳೂರು: ರಾಜ್ಯದಲ್ಲಿ ಸೌಹಾರ್ಧತೆ ಧಕ್ಕೆ ತರುವಂತಹ ಕೆಲಸವನ್ನು ಚಕ್ರವರ್ತಿ ಸೂಲಿಬೆಲೆ ಮುಂದುವರೆಸಿದ್ದೆ ಆದಲ್ಲಿ ಅವರನ್ನು ಜೈಲು ಕಂಬಿ ಎನಿಸುವ ಹಾಗೆ ಮಾಡುವುದಾಗಿ ಹೇಳಿದ್ದ ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಶಾಸಕ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು. ಹೀಗಾದರೆ ಮಾತ್ರ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಬೃಹತ್ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಮಂಗಳವಾರ ಸೂಚಿಸಿದ್ದಾರೆ.
Chakravarti Sulibele : ಕೋಮುವಾದ ಭಾವನೆಯ ಹೆಸರಲ್ಲಿ ನಾಟಕವಾಡಿದರೆ ಸೂಲಿಬೆಲೆ ಕಂಬಿ ಎಣಿಸಬೇಕಾಗುತ್ತದೆ ಎಂದು ಹೇಳಿಕೆ ನೀಡಿದ ಎಂ. ಬಿ ಪಾಟೀಲ್ ಅವರಿಗೆ ಸ್ಯಾಂಡಲ್ವುಡ್ನ ಹಿರಿಯ ನಟ, ಬಿಜೆಪಿಯ ರಾಜ್ಯಸಭಾ ಸಂಸದ ಜಗ್ಗೇಶ್ ಅವರು ಪ್ರತಿಕ್ರಿಯಿಸಿದ್ದಾರೆ.
ನೂತನ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾದ ಬಳಿಕ ಪ್ರಪ್ರಥಮ ಬಾರಿಗೆ ಜೂನ್ 3ರಂದು ವಿಜಯಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ಗವಿಶ್ರೀಗಳ ಆಶೀರ್ವಾದದ ಪ್ರೇರಣೆ ಪಡೆದುಕೊಂಡರು.
ಕೆಜಿಎಫ್ ನಲ್ಲಿ ಬಿ ಇ ಎಂ ಎಲ್ ಗೆ ಸೇರಿದ 3,600 ಎಕರೆ ಜಾಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಬಗ್ಗೆ ಪರಿಗಣಿಸಬೇಕು ಎಂದು ರಾಜ್ಯದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಉನ್ನತ ಪ್ರಾಧಿಕಾರವನ್ನು ಮಂಗಳವಾರ ಕೋರಿದರು.
ಡಿ.ಕೆ.ಸುರೇಶ್ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಅವರು ಪ್ರೀತಿಯಿಂದ ಎಂ.ಬಿ.ಪಾಟೀಲರೇ ಅಂತಾ ಕರೆದಿದ್ದು ನಿಜ. ಅವರು ನನ್ನನ್ನು ಬಹಳ ಪ್ರೀತಿಯಿಂದ ಕರೆದಿದ್ರು ಅಷ್ಟೇ ಆಗಿದ್ದು ಅಂತಾ ಎಂ.ಬಿ.ಪಾಟೀಲ್ ಹೇಳಿದ್ದಾರೆ.
50 ಸೂತ್ರವಿಲ್ಲ, ರಾಜ್ಯದಲ್ಲಿ ಯಾವುದೇ ಅಧಿಕಾರ ಹಂಚಿಕೆ ಬಗ್ಗೆ ಮಾಹಿತಿ ಇಲ್ಲ. ಐದು ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮೈಸೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಲೋಕಸಭೆ ನಂತರವೂ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರು 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಸ್ಥಾನದಲ್ಲೇ 5 ವರ್ಷ ಇರಲಿದ್ದಾರಾ ಎಂಬ ಅನುಮಾನ ಮೂಡುತ್ತಿದೆ.
ಭಾಷಣಕ್ಕೆ ಅಡ್ಡಿ ಪಡಿಸಿದ ಸಚಿವ ಎಂಬಿ ಪಾಟೀಲ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಾರ್ನಿಂಗ್ ನೀಡಿದ ಘಟನೆ ನಗರದ ಇಂದಿರಾ ಭವನದಲ್ಲಿ ನಡೆಯಿತು. ಡಿಕೆಶಿ ವಾರ್ನ್ಗೆ ಎಂಬಿ ಪಾಟೀಲ್ ಸೈಲೆಂಟಾಗಿ ಕುಳಿತರು.
ಸರ್ಕಾರ ರಚನೆ ದಿನದಿಂದಲೇ ಬಣ ಬಡಿದಾಟ ಆರಂಭ. ಸಂಪುಟ ರಚನೆ ವಿಚಾರದಲ್ಲಿ ಸಿದ್ದು-ಡಿಕೆಶಿ ವೈಮನಸ್ಸು. ಇಬ್ಬರೂ ನಾಯಕರ ವೈಮನಸ್ಸು ಮತ್ತೆ ಮುಂದುವರಿಕೆ. ದೆಹಲಿಯಿಂದ ಬೇರೆ ಬೇರೆ ವಿಮಾನದಲ್ಲಿ ಬಂದ ನಾಯಕರು. ಸತತ 5 ಗಂಟೆಗಳ ಕಾಲ ಸಂಪುಟ ಸರ್ಕಸ್ ನಡೆಸಿದ್ದ ನಾಯಕರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.