ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Renukaswami Murder Case : ರೇಣುಕಾ ಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್ಐ ನೇತ್ರಾವತಿಗೆ ನೋಟಿಸ್ ನೀಡಲಾಗಿದೆ.
ಕೆಲವು ದಿನಗಳ ಹಿಂದೆ ಎಷ್ಟೇ ಪ್ರೀತಿಸಿ ಮದುವೆಯಾಗಿದ್ದ ರಕುಲ್ ಪ್ರೀತ್ ಸಿಂಗ್ ಹೊಸ ಜೀವನವನ್ನು ಆರಂಭಿಸಿದರು ಇದೀಗ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ರಕುಲ್ ಪತಿ ಆಸ್ತಿ ಮಾರಲು ಹೊರಟಿದ್ದಾರೆ.
Sonakshi Sinha : ನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.
Jasprit Bumrah : ಮೊನ್ನೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯದ ನಂತರ ತಂಡದ ಗೆಲುವಿಗೆ ಕಾರಣರಾದ ಬುಮ್ರಾ ಅವರನ್ನು ಅವರ ಪತ್ನಿ ಸಂಜನಾ ಅವರ ಸಂದರ್ಶನ ಮಾಡಿದರು.
Actor Darshan : ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Actress : ಸಿನಿಮಾಗಳಲ್ಲಿ ನಟಿಸುವ ನಾಯಕಿಯರನ್ನು ಕಂಡರೆ ಅವರು ಪಡೆದುಕೊಳ್ಳುವ ಸಂಬಳ, ಅವರ ಜನಪ್ರಿಯತೆ ಇದರಿಂದ ಸಾಮಾನ್ಯ ಜನರಿಗೆ ಅನಿಸುವುದು ಒಂದೇ ನಟಿಯರು ಐಷಾರಾಮಿ ಜೀವನವನ್ನು ನಡೆಸುತ್ತಿದ್ದಾರೆ ಮತ್ತು ಲೈಫ್ ಎಂಜಾಯ್ ಮಾಡುತ್ತಿದ್ದಾರೆ ಎನಿಸುತ್ತದೆ
ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣೆಯ ಮಾಹಿತಿ ಕುರಿತು ಇಂದು ಬಿಬಿಎಂಪಿ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಚುನಾವಣಾ ಮಾಹಿತಿ ಕಾರ್ಯಗಾರವು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಉಜ್ವಲ್ ಕುಮಾರ್ ಘೋಷ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ರಾತ್ರಿ ವೇಳೆ ಹೊಯ್ಸಳ ಹಾಗೂ ಚೀತಾ ವಾಹನದಲ್ಲಿ ಗಸ್ತು ನಡೆಸುವ ಅಧಿಕಾರಿ ಮತ್ತು ಸಿಬ್ಬಂದಿ ಫುಟ್ ಬಾತ್ ವ್ಯಾಪರಿಗಳ ಬಳಿ ಹಣ ಪಡೆಯಬಾರದು. ಜೊತೆಗೆ ಸುಖಾ-ಸುಮ್ಮನೆ ವಾಹನ ಸವಾರರನ್ನು ಅಡ್ಡಗಟ್ಟಿ ಅನುಚಿತವಾಗಿ ವರ್ತಿಸಿ ಹಣ ಪಡೆಯಬಾರದು ಎಂದು ಆದೇಶಿಸಿದ್ದಾರೆ.
ದೆಹಲಿ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಯ ಕುರಿತಾದ ಟೀಕೆಗಳು ಬಂದಿರುವ ಹಿನ್ನಲೆಯಲ್ಲಿ ನ್ಯಾಯಾಂಗ, ಮಾಧ್ಯಮ ಮತ್ತು ವೈಯಕ್ತಿಕ ಸ್ವಾತಂತ್ರ್ಯಮೋದಿ ಸರ್ಕಾರದ ಮೂಲಭೂತ ಬದ್ಧತೆಗಳಲ್ಲಿ ಒಂದು ಎಂದು ಬಿಜೆಪಿಯ ಹಿರಿಯ ಮುಖಂಡ ಮತ್ತು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಶುಕ್ರವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.