ಮೇಕೆದಾಟುನಲ್ಲಿ ಡ್ಯಾಮ್ ನಿರ್ಮಾಣ ಮಾಡುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಮಂಡಿಸಿದ್ದ ನಿರ್ಣಯಕ್ಕೆ ಈಗ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ ಇಂದು ಖಂಡನಾ ನಿರ್ಣಯ ಮಂಡಿಸಿದೆ.ಈಗ ರಾಜ್ಯ ಸರ್ಕಾರದ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ರಾಜ್ಯದ ನೀರಾವರಿ ಸಮಸ್ಯೆಗಳ ಬಗ್ಗೆ ಹಾಗೂ ಇದರ ಪರಿಹಾರ ಚರ್ಚೆಗೆ ಸರ್ವಪಕ್ಷ ನಿಯೋಗವನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ಹೋಗೋಕೆ ಇವರಿಗೆ ಹೆದರಿಕೆ ಏಕೆ? ಎಂದು ಕೆಪಿಸಿಸಿ ನಿಯೋಜಿತ ಪ್ರಚಾರ ಸಮ್ಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ (M B Patil) ಪ್ರಶ್ನಿಸಿದರು.
ನಾವು ರಾಜ್ಯದ ಜನರ ಮತ್ತು ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ, ನಾವು ಅಧಿಕಾರಕ್ಕೆ ಬರಬೇಕು ಎನ್ನುವುದಕ್ಕಿಂತ ರಾಜ್ಯ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಳಿಕ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ‘ಕೈ’ ನಾಯಕರು ಹಮ್ಮಿಕೊಂಡಿರುವ ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ವಿಭಾಗೀಯ ಪೀಠ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.