China Sky Colour Turns Red: ಚೀನಾದ ಈ ಫೋಟೋ ಮತ್ತು ವೀಡಿಯೊಗಳನ್ನು ಕೆಲವು ಸಮಯದಿಂದ ಟ್ವಿಟರ್ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಆಕಾಶ ಪೂರ್ತಿ ಕಡು ಕೆಂಪು ಬಣ್ಣಕ್ಕೆ ತಿರುಗಿರುವುದನ್ನು ಕಾಣಬಹುದು
ನಾಳೆಯೂ ರಾಜ್ಯದ ಹಲವೆಡೆ ಗುಡುಗು- ಮಿಂಚಿನ ಸಾಧ್ಯತೆ ಇದೆ. ಎ. 23, ಹಾಗೂ ಎ.24 ರಂದು ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಪಶ್ಚಿಮ ಘಟ್ಟದ ಒಂದೆರಡು ಜಿಲ್ಲೆಗಳಲ್ಲಿ ಹಗುರದಿಂದ ಮದ್ಯಮ ಮಳೆಯಾಗಲಿದೆ.
Cyclone Yaas 2021 - ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣಗೊಂಡ 'ಯಾಸ್' ಚಂಡಮಾರುತದ ಅಪಾಯವನ್ನು ಪರಿಗಣಿಸಿರುವ ಓಡಿಷಾ ಸರ್ಕಾರ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಅದರ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುರೇಶ ಚಂದ್ರ ಮಹಾಪಾತ್ರಾ, ರಾಜ್ಯದ ಆಡಳಿತ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿರ್ವಹಿಸಲು ಸನ್ನದ್ಧವಾಗಿದೆ. ಜೊತೆಗೆ ಈ ಕುರಿತು ನೌಕಾಪಡೆ ಹಾಗೂ ಕೋಸ್ಟ್ ಗಾರ್ಡ್ ಗಳಿಗೆ ಮನವಿ ಮಾಡಿರುವ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ಹೇಳಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೇ 26ರಂದು ಬೆಳಗ್ಗೆ ಒಡಿಷಾ-ಬಂಗಾಳ ಕರಾವಳಿ ತಲುಪುವ ನಿರೀಕ್ಷೆ ಇದೆ ಎಂದು ಹೇಳಿದೆ.
Weather Updates: ಇಲಾಖೆಯ ಪ್ರಕಾರ, ಮುಂಬರುವ ಕೆಲ ದಿನಗಳಲ್ಲಿ ತೀವ್ರ ಚಳಿಯ ಅಲೆಗಳು ಏಳುವ ಸಾಧ್ಯತೆ ಇದ್ದು, ಈ ಸಮಯದಲ್ಲಿ ಜ್ವರ, ಶೀತ, ಮೂಗಿನಿಂದ ರಕ್ತಸ್ರಾವ ಮುಂತಾದ ಸಮಸ್ಯೆಗಳು ಉದ್ಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಉತ್ತರ ಭಾರತದಲ್ಲಿ ಮತ್ತೊಮ್ಮೆ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ದೇಶದ 15 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.