PM Modi speech on terror in US Congress: ಭಯೋತ್ಪಾದನೆಗೆ ಪ್ರಚೋದನೆ ಮತ್ತು ಸೃಷ್ಟಿ ಮಾಡುವವರೊಂದಿಗೆ ನಾವು ಕಟ್ಟುನಿಟ್ಟಾಗಿ ವ್ಯವಹರಿಸಬೇಕಾದ ಸಮಯ ಈಗ ಬಂದಿದೆ ಎಂದು ಕಿಕ್ಕಿರಿದ ಯುಎಸ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಪಾಕಿಸ್ತಾನದ ಹೆಸರನ್ನು ತೆಗೆದುಕೊಳ್ಳದೆ ಹೇಳಿದರು.
ಬೆಂಗಳೂರು, ಮೇ 20 : ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.
Karnataka Assembly Polls: ಮತದಾನದ ಬಳಿಕ ಮಾಧ್ಯಮದೊಂದಿಗೆ ಮಾತಾನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107 ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಗಿತ್ತು ಹಿಗಾಗಿ ಈ ಬಾರಿ ಚುನಾವಣೆ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ.
ದೇಶದ ಅಭಿವೃದ್ಧಿಗೆ ಮೋದಿ, ರಾಜ್ಯಕ್ಕೆ ಸಿಎಂ ಬೊಮ್ಮಾಯಿ. ಈ ಇಬ್ಬರು ನಾಯಕರಿಗೆ ಅಭಿವೃದ್ದಿಗಾಗಿ ಕೈ ಬಲಪಡಿಸಬೇಕು ಎಂದು ಮತದಾರರ ಪ್ರಭುಗಳಲ್ಲಿ ಪರಿಪರಿಯಾಗಿ ಪ್ರಾರ್ಥಿಸಿದ ಗೋವಿಂದ ಕಾರಜೋಳ.
ರಾಜ್ಯದಲ್ಲಿ ಕಮಲ ಅರಳಿಸಲು ಕೇಂದ್ರ ನಾಯಕರು ರಣತಂತ್ರ ರೂಪಿಸಿದ್ದಾರೆ.. ಮೇಲಿಂದ ಮೇಲೆ ಕರುನಾಡಿಗೆ ಮೋದಿ, ಅಮಿತ್ ಶಾ ಎಂಟ್ರಿ ನೀಡ್ತಿದ್ದಾರೆ.. ಇಂದು ಚಿತ್ರದುರ್ಗ, ತುಮಕೂರು, ಬೆಂಗಳೂರಿಗೆ ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿ ನೀಡ್ತಿದ್ದಾರೆ.
Siddaramaiah : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಿದ್ದರ ಬೆನ್ನಲ್ಲಿಯೇ ಕಾಂಗ್ರೇಸ್ ಸರಣಿ ಟ್ವೀಟ್ ಗಳ ಮೂಲಕ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಯುತ್ತಿದೆ. ಅಲ್ಲದೇ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ಗಳ ಮೂಲಕ ಪ್ರಧಾನಿಯವರಿಗೆ ಪ್ರಶ್ನಿಸುತ್ತಿದಾರೆ. " ಕರ್ನಾಟಕ ಬಿಜೆಪಿಯ ಪೇಟಿಯಂ, ಬಿಜೆಪಿ ಭ್ರಷ್ಟಾಚಾರದ ಹೊರೆಯನ್ನೇ ಹೊತ್ತಿದೆ, ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದಾರೆ.
Congress Tweet : ಪ್ರಧಾನಿ ನರೇಂದ್ರ ಮೋದಿಯವರು ಕಾರ್ನಾಟಕ ರಾಜ್ಯಕ್ಕೆ ಬೇಟಿ ನೀಡಿದ್ದಾರೆ. ಕಾಂಗ್ರೇಸ್ ತನ್ನ ಸರಣಿ ಟ್ವೀಟ್ ಗಳ ಮೂಲಕ ಪ್ರಧಾನಿಯನ್ನು ಸ್ವಾಗತಿಸುವುದರ ಜೊತೆಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಮೈಸೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಸದ್ಯ ಮಂಡ್ಯದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ. ಮಧ್ಯಾಹ್ನ ಅವರು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಈ ವಿಚಾರವಾಗಿ ಕಾಂಗ್ರೇಸ್ ಮೋದಿ ಮೋಸ ಎನ್ನುವ ಹ್ಯಾಷ್ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ.
ಮೇ 10ರ ಆಸುಪಾಸಲ್ಲಿ ವಿಧಾನಸಭಾ ಎಲೆಕ್ಷನ್ ಬರಬಹುದು. ಕಾರ್ಯಕರ್ತರು ಕಣ್ಣಿಗೆ ಎಣ್ಣೆ ಹಾಕೊಂಡು ಕೆಲಸ ಮಾಡಬೇಕು.. ಹೊಟ್ಟೆಗೆ ಅಲ್ಲ.. ಕಣ್ಣಿಗೆ ಎಣ್ಣೆ ಹಾಕಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ರಾಯಚೂರಿನಲ್ಲಿ ಕರೆ ನೀಡಿದ್ದಾರೆ.
MP Sumalatha: ಸುಮಲತಾ ಪಕ್ಷ ಸೇರ್ಪಡೆ ಕುರಿತಂತೆ ಬಿಜೆಪಿ ಸೇರ್ತಾರಾ ಎಂಬ ಹಲವು ಅನುಮಾನಗಳಿಗೆ ಕಾರಣರಾಗಿದ್ದರು. ಅದಕ್ಕೆಲ್ಲಾ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತೆರೆ ಎಳೆದಿದ್ದಾರೆ.
ಅರಣ್ಯ ಇಲಾಖೆ ಕಾನೂನು ತಿದ್ದುಪಡಿ ಮಾಡಿದ್ದು ನಾವು. ಈಗ ಮೋದಿ ಕರೆಸಿ ನಾವೇ ಮಾಡಿದವರು ಅಂತ ಪ್ರಚಾರ ಮಾಡ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.