ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಕರ್ನಾಟಕದ ಐವರು ಸಚಿವರಿಗೆ ವಿವಿಧ ಖಾತೆಗಳನ್ನು ನೀಡಲಾಗಿದೆ.. ಪ್ರಧಾನಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರು ಸಚಿವರಿದ್ದಾರೆ.
Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಎನ್ ಡಿ ಎ ಮೈತ್ರಿಕೂಟ ಸರ್ಕಾರದ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ತಮ್ಮ ಮೊದಲ ಸಂಪುಟ ಸಭೆಯನ್ನು ನಡೆಸಿದ್ದಾರೆ.ಈ ಸಭೆಯಲ್ಲಿ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟದ ಮೊದಲ ನಿರ್ಧಾರವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಮತ್ತು ನಗರ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಿದ್ದಾರೆ.
Annamalai in Modi cabinet 2024 : ಪ್ರಧಾನಿ ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ಅವರು ಮೋದಿ ಸಂಪುಟದಲ್ಲಿ ಜಂಟಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸಚಿವರಾಗ್ತಾರಾ ಮಾಜಿ ಸಿಎಂ ಎಚ್ಡಿಕೆ..?
ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಸ್ಥಾನ ಸಾಧ್ಯತೆ
ಜೆಡಿಎಸ್ ಗೆ ಒಂದು ಸಚಿವ ಸ್ಥಾನ ಸಿಗುವ ನಿರೀಕ್ಷೆ
ಎನ್ಡಿಎ ಪಾಲುದಾರ ಪಕ್ಷವಾಗಿರುವ ಜೆಡಿಎಸ್
ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿಯಾದ ಜೆಡಿಎಸ್
ಈ ಹಿನ್ನೆಲೆಯಲ್ಲಿ ಎಚ್ಡಿಕೆಗೆ ಮಂತ್ರಿಸ್ಥಾನ ಸಾಧ್ಯತೆ
ಕೃಷಿ ಖಾತೆಯ ಬಗ್ಗೆ ಒಲವು ಹೊಂದಿರುವ ಎಚ್ಡಿಕೆ
Cabinet Meeting: ಐಟಿ ಹಾರ್ಡ್ವೇರ್ನಲ್ಲಿ ಮೇಕ್ ಇನ್ ಇಂಡಿಯಾವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ ಸಾಬೀತಾಗುವ ನಿರೀಕ್ಷೆ ಹೊಂದಲಾಗಿದೆ. ದೇಶದಲ್ಲಿ ಡಿಕ್ಸನ್ ಟೆಕ್, ಆಂಬರ್ ಎಂಟರ್ಪ್ರೈಸಸ್ ಮತ್ತು ಮೆರ್ಕ್ ಎಲೆಕ್ಟ್ರಾನಿಕ್ಸ್ನಂತಹ ಕಂಪನಿಗಳು ಇದರ ಲಾಭ ಪಡೆಯಲಿವೆ.
National Medical Devices Policy: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳ ನಿರ್ಮಾಣಕ್ಕೆ ಅನುಮೋದನೆ ನೀಡುವುದರ ಹೊರತಾಗಿ ರಾಷ್ಟ್ರೀಯ ವೈದ್ಯಕೀಯ ಸಾಧನ ನೀತಿ 2023ಕ್ಕೆ ಅನುಮೋದನೆ ಸೇರಿದಂತೆ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
7th Pay Commission Latest News Today: ಚೈತ್ರ ನವರಾತ್ರಿ ಹಬ್ಬ ಹಾಗೂ ರಂಜಾನ್ ಹಬ್ಬದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಭಾರಿ ಉಡುಗೊರೆ ಸಿಕ್ಕಿದೆ. ಡಿಎ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ತನ್ನ ಒಪ್ಪಿಗೆ ಸೂಚಿಸಿದೆ. ಈ ಬಾರಿ ಮೋದಿ ಸರ್ಕಾರ ತನ್ನ ನೌಕರರ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಿದೆ. ಇದರಿಂದ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.42ಕ್ಕೆ ಏರಿಕೆಯಾದಂತಾಗಿದೆ.
ಸಂಕ್ರಾಂತಿ ಮುನ್ನ ಕೇಂದ್ರ ಸಂಪುಟ ವಿಸ್ತರಣೆ/ ಪುನಾರಚನೆ ಆಗುವ ಸಾಧ್ಯತೆ ಇದೆ. ಸಚಿವರ ಕಾರ್ಯ ವೈಖರಿ ಆಧರಿಸಿ ಕೆಲವರನ್ನು ಕೈ ಬಿಡೋ ಸಾಧ್ಯತೆ ಇದೆ. ಮೋದಿ ಕ್ಯಾಬಿನೆಟ್ನಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ.
7th Pay Commission : ನೀವು ಕೇಂದ್ರ ಸರ್ಕಾರಿ ನೌಕರರಾಗಿದ್ದರೆ ಅಥವಾ ನಿಮ್ಮ ಕುಟುಂಬದಲ್ಲಿ ಕೇಂದ್ರ ಉದ್ಯೋಗಿ ಇದ್ದರೆ, ಈ ಸುದ್ದಿ ತಪ್ಪದೆ ಓದಿ. ಇಂದು ನಡೆಯಲಿರುವ ಮೋದಿ ಸಂಪುಟ ಸಭೆಯಲ್ಲಿ 65 ಲಕ್ಷ ನೌಕರರು ಮತ್ತು 50 ಲಕ್ಷ ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಮತ್ತು ತುಟ್ಟಿ ಭತ್ಯೆ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ ಘೋಷಣೆಯಾಗಲಿದೆ.
ಕೇಂದ್ರ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಖಾತೆ ನಿಭಾಯಿಸುತ್ತಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ನಖ್ವಿ ರಾಜ್ಯಸಭೆಯ ಅಧಿಕಾರಾವಧಿ ನಾಳೆ ಕೊನೆಗೊಳ್ಳಲಿದೆ. ಇಂದಿನ ಸಚಿವ ಸಂಪುಟ ಸಭೆಯ ನಂತರ ಅವರ ರಾಜೀನಾಮೆ ನೀಡಿದ್ದಾರೆ.
ಸ್ಪೆಕ್ಟ್ರಮ್ ಹರಾಜಿಗಾಗಿ ದೂರಸಂಪರ್ಕ ಇಲಾಖೆಯ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಇದರ ಅಡಿಯಲ್ಲಿ ಸಾರ್ವಜನಿಕರಿಗೆ ಮತ್ತು ಉದ್ಯಮಗಳಿಗೆ 5G ಸೇವೆಗಳನ್ನು ಒದಗಿಸಲು ಯಶಸ್ವಿ ಬಿಡ್ಡರ್ಗಳಿಗೆ ಸ್ಪೆಕ್ಟ್ರಮ್ ಅನ್ನು ಹಂಚಲಾಗುತ್ತಿದೆ.
Cabinet Decision: ವರ್ಷ 2022-23ನೇ ಸಾಲಿನ ಖಾರೀಫ್ ಫಸಲಿನ ಕನಿಷ್ಠ ಬೆಂಬಲ ಬೆಲೆ ಹೆಚ್ಚಾಗಲಿದೆ. ಮೂಲಗಳು ನೀಡಿರುವ ವರದಿಗಳನ್ನು ನಂಬುವುದಾದರೆ, ವರ್ಷ 2022-23ನೇ ಸಾಲಿನ ಖಾರೀಫ್ ಬೆಲೆಯ ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ ) ಶೇ.5 ರಿಂದ ಶೇ.20ಕ್ಕೆ ಹೆಚ್ಚಾಗಲಿದೆ.
Relief To Telecom Sector: ದೀರ್ಘಕಾಲದಿಂದ ಎಜಿಆರ್ (AGR) ಬಾಕಿಯ ಬಿಕ್ಕಟ್ಟನ್ನು ಎದುರಿಸುತ್ತಿರುವ ಟೆಲಿಕಾಂ ಉದ್ಯಮಕ್ಕಾಗಿ (Telecom Industry) ಸರ್ಕಾರವು ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದೆ. ಇದರಿಂದ ಟೆಲಿಕಾಂ ಆಪರೇಟರ್ ಹಾಗೂ ಗ್ರಾಹಕರಿಗೆ ಭಾರಿ ಅನುಕೂಲವಾಗುವ ನಿರೀಕ್ಷೆಯಿದೆ.
Atma Nirbhar Swastha Bharat Yojana - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Health And Family Welfare Ministry) ನೀಡಿದ ಮಾಹಿತಿಯ ಪ್ರಕಾರ, ಈ ಯೋಜನೆ ರಾಷ್ಟ್ರೀಯ ಆರೋಗ್ಯ ಮಿಷನ್ಗಿಂತ (National Health Mission) ಭಿನ್ನವಾಗಿರಲಿದೆ ಎನ್ನಲಾಗಿದೆ.
Corona Pandemic: ಕರೋನದ ಎರಡನೇ ಅಲೆಯಿಂದ (Coronavirus Second Wave) ತತ್ತರಿಸಿ ಹೋಗಿರುವ ದೇಶದ ಬಡ ಜನತೆಗೆ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ (Modi Government) ಸರ್ಕಾರ ಭಾರಿ ಪರಿಹಾರ ಒದಗಿಸಿದೆ.
Mission Make In India - ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಅಧ್ಯಕ್ಷತೆಯಲ್ಲಿ ಏಪ್ರಿಲ್ 7 ರಂದು ನಡೆದ ಸಂಪುಟ ಸಭೆಯಲ್ಲಿ (Union Cabinet) ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ. ಪಿಎಲ್ಐ ಯೋಜನೆಯ ಮೂಲಕ 4 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸರ್ಕಾರ ನಿರೀಕ್ಷೆ ಹೊಂದಿದೆ.
ಮೋದಿ ಸರ್ಕಾರ ದೀಪಾವಳಿಯ ಮೊದಲು ಕೈಗಾರಿಕೆಗಳಿಗೆ ದೊಡ್ಡ ಘೋಷಣೆ ಮಾಡಿದೆ. ಸ್ವಾವಲಂಬಿ ಭಾರತ ಅಭಿಯಾನದತ್ತ ಮುಂದಿನ ಹೆಜ್ಜೆ ಇಟ್ಟ ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆ 10 ಪ್ರಮುಖ ಕ್ಷೇತ್ರಗಳನ್ನು ಉತ್ತೇಜಿಸುವ ಪಿಎಲ್ಐ (ಉತ್ಪಾದಕತೆ ಲಿಂಕ್ ಬೋನಸ್) ಯೋಜನೆಗೆ ಅನುಮೋದನೆ ನೀಡಿತು.
ರೇಲ್ವೆ ನೇಮಕಾತಿ ಮಂಡಳಿ, ಸಿಬ್ಬಂದಿ ನೇಮಕಾತಿ ಆಯೋಗ ಮತ್ತು ಐಬಿಪಿಎಸ್ ಮೂಲಕ ನಡೆಸಲಾಗುವ ಪ್ರಾಥಮಿಕ ಅರ್ಹತಾ ಪರೀಕ್ಷೆಗಳಿಗಾಗಿ Common Eligibility Test ಆಯೋಜಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.