ATM: ಸಾಮಾನ್ಯವಾಗಿ ಹಣ ವಿತ್ ಡ್ರಾ ಮಾಡಲು ನಾವು ಎಟಿಎಂ ಅನ್ನು ಬಳಸುತ್ತೇವೆ. ಆದರೆ, ಎಟಿಎಂನಲ್ಲಿ ಹಣ ಹಿಂಪಡೆಯುವುದಷ್ಟೇ ಅಲ್ಲ ಇನ್ನೂ ಕೆಲವು ಕೆಲಸಗಳನ್ನೂ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ?
Cibil Score: ನಿಮ್ಮ ಕ್ರೆಡಿಟ್ ಸ್ಕೋರ್ ಕಳಪೆಯಾಗಿದ್ದರೆ ಕೆಲವು ಪ್ರಮುಖ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವ ಮೂಲಕ ಇದನ್ನು ಸುಧಾರಿಸಬಹುದು. ಅದಕ್ಕಾಗಿ ಇಲ್ಲಿದೆ ಸಿಂಪಲ್ ಟಿಪ್ಸ್.
Deadline Alert: ಹಣಕಾಸು ವರ್ಷ ಮುಗಿಯಲು ಇನ್ನೂ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಹಣಕಾಸು ವರ್ಷ ಪೂರ್ಣಗೊಳ್ಳುವ ಮೊದಲು ಕೆಲವು ಕೆಲಸಗಳನ್ನು ಪೂರ್ಣಗೊಳಿಸುವುದು ಬಹಳ ಅಗತ್ಯ. ಇಲ್ಲದಿದ್ದರೆ, ನೀವು ನಷ್ಟವನ್ನು ಅನುಭವಿಸಬೇಕಾಗಬಹುದು. ಅಂತಹ ವಿಚಾರಗಳು ಯಾವುವು ಎಂದು ತಿಳಿಯೋಣ...
Tax Saving: ವಿಮೆಯು ಹಣಕಾಸು ವ್ಯವಸ್ಥೆಗೆ ಸುರಕ್ಷತಾ ಜಾಲವಿದ್ದಂತೆ. ಇದು ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅಪಘಾತಗಳು, ಅನಾರೋಗ್ಯ ಅಥವಾ ಸಾವಿನಂತಹ ಅನಿರೀಕ್ಷಿತ ಘಟನೆಗಳಿಂದ ರಕ್ಷಿಸುತ್ತದೆ. ವಿಮೆಯನ್ನು ಖರೀದಿಸಿದಾಗ, ವಿಮಾ ಕಂಪನಿಗೆ ಪ್ರೀಮಿಯಂ ಪಾವತಿಸಲಾಗುತ್ತದೆ.
Car Reselling Tips: ಕಾರು ಮಾರಾಟ ಪ್ರಕ್ರಿಯೆಯನ್ನು ಪ್ರಾರಂಭಿಸುವ ಮೊದಲು, ವಾಹನವನ್ನು ಸರಿಯಾಗಿ ಸಿದ್ಧಪಡಿಸಬೇಕು. ಇದರ ಬಗ್ಗೆ ಒಂದಷ್ಟು ಟಿಪ್ಸ್ ಪಾಲಿಸಿದರೆ, ಹಳೆ ಕಾರಿಗೆ ನಿರೀಕ್ಷಿತ ಬೆಲೆ ಸಿಗಬಹುದು.
ಪೂಜೆ ಪುನಸ್ಕಾರಗಳನ್ನು ಮಾಡುವ ಮೂಲಕ ಲಕ್ಷ್ಮೀ ಕೃಪೆಗೆ ಪಾತ್ರರಾಗುವ ಎಲ್ಲಾ ಪ್ರಯತ್ನವನ್ನು ಮನುಷ್ಯರು ಮಾಡುತ್ತಾರೆ. ಅದರಲ್ಲಿ ಒಂದು ಕವಡೆ. ಕವಡೆ ಎಂದರೆ ಲಕ್ಷ್ಮಿ ದೇವಿಗೆ ತುಂಬಾ ಇಷ್ಟ.
Vastu Tips: ವಾಸ್ತು ಶಾಸ್ತ್ರದಲ್ಲಿ ಗೂಬೆಯ ವಿಗ್ರಹವನ್ನು ಮನೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಇದನ್ನು ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಮನೆಯಲ್ಲಿಯೂ ಹಣದ ಮಳೆ ಬರಬಹುದು ಎನ್ನುತ್ತಾರೆ. ಧರ್ಮಗ್ರಂಥಗಳಲ್ಲಿ, ಗೂಬೆಯನ್ನು ಲಕ್ಷ್ಮಿ ದೇವಿಯ ವಾಹನ ಎಂದು ಕರೆಯಲಾಗುತ್ತದೆ. ನಿಮ್ಮ ಮನೆ ಅಥವಾ ಕಚೇರಿಯಲ್ಲಿ ಗೂಬೆಯನ್ನು ಯಾವ ದಿಕ್ಕಿನಲ್ಲಿ ಇಡುವುದು ಉತ್ತಮ ಎಂದು ಇಲ್ಲಿ ತಿಳಿಯಿರಿ.
Goddess Lakshmi Tips Related To Money: ದುಡ್ಡು ಯಾರಿಗೆ ಬೇಡ ಹೇಳಿ. ಪ್ರತಿಯೊಬ್ಬರೂ ತಮ್ಮ ವಾಲೆಟ್ ಮತ್ತು ಮನೆಯ ತಿಜೋರಿ ದುಡ್ಡಿನಿಂದ ತುಂಬಿರಬೇಕು ಎಂದು ಬಯಸುತ್ತಾರೆ. ಹಿಂದೂ ಧರ್ಮದಲ್ಲಿ, ತಾಯಿ ಲಕ್ಷ್ಮಿಯನ್ನು ಸಂಪತ್ತಿನ ಅಧಿದೇವತೆ ಎಂದು ಕರೆಯಲಾಗುತ್ತದೆ. (Spiritual news In Kannada)
Goddess Lakshmi Tips: ದುಡ್ಡು ಯಾರಿಗೆ ಬೇಡ ಹೇಳಿ. ಪ್ರತಿಯೊಬ್ಬರೂ ತಮ್ಮ ವಾಲೆಟ್ ಮತ್ತು ಮನೆಯ ತಿಜೋರಿ ದುಡ್ಡಿನಿಂದ ತುಂಬಿರಬೇಕು ಎಂದು ಬಯಸುತ್ತಾರೆ. ಹಿಂದೂ ಧರ್ಮದಲ್ಲಿ, ತಾಯಿ ಲಕ್ಷ್ಮಿಯನ್ನು ಸಂಪತ್ತಿನ ಅಧಿದೇವತೆ ಎಂದು ಕರೆಯಲಾಗುತ್ತದೆ. ಶ್ರದ್ಧಾ-ಭಕ್ತಿಯಿಂದ ತಾಯಿ ಲಕ್ಷ್ಮಿಯನ್ನು ಪೂಜಿಸುವುದರಿಂದ ತೇಜಸ್ಸು, ಐಶ್ವರ್ಯ, ಸುಖ, ಸಮೃದ್ಧಿ ಹೆಚ್ಚಾಗುತ್ತದೆ. (Spiritual News In Kannada)
Vastu Tips Related On Coconut: ತೆಂಗಿನ ಮರ ಇರುವ ಮನೆಯಲ್ಲಿ ಯಾವಾಗಲು ಸುಖ-ಶಾಂತಿ ನೆಲೆಸಿರುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ತೆಂಗಿನ ಮರಕ್ಕೆ ಸಂಬಂಧಿಸಿದ ಕೆಲ ನಂಬಿಕೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ, (Spiritual News In Kannada)
Shrifal Vastu Tips: ತೆಂಗಿನ ಮರ ಇರುವ ಮನೆಯಲ್ಲಿ ಯಾವಾಗಲು ಸುಖ-ಶಾಂತಿ ನೆಲೆಸಿರುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ತೆಂಗಿನ ಮರಕ್ಕೆ ಸಂಬಂಧಿಸಿದ ಕೆಲ ನಂಬಿಕೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ, (Spiritual News In Kannada)
ಸಾಂಸ್ಕøತಿಕ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯಕ್ಕೆ ಅರ್ಜಿ ಆಹ್ವಾನ
ಧಾರವಾಡ: ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2023-23ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಸೇವಾಸಿಂಧು Sevasindhu.karnataka.gov.in ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ದಸರಾವನ್ನು ಕೆಟ್ಟದ್ದರ ವಿರುದ್ಧ ಒಳಿತಿನ ವಿಜಯದ ಸಂಕೇತವೆಂದು ಪರಿಗಣಿಸಲಾಗಿದೆ. ಈ ವರ್ಷ ಅಕ್ಟೋಬರ್ 24 ರಂದು ದಸರಾ ಆಚರಿಸಲಾಗುವುದು. ದಸರಾವನ್ನು ವಿಜಯದಶಮಿ ಎಂದೂ ಕರೆಯುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಜನರು ವಿಜಯದಶಮಿ ಸಂದರ್ಭದಲ್ಲಿ ಕೆಲವು ಹಣಕಾಸಿನ ಸಲಹೆಗಳನ್ನು ಸಹ ತಿಳಿದುಕೊಳ್ಳಬೇಕು, ಇದರಿಂದ ಜನರು ಹಣಕಾಸಿನ ವಿಷಯಗಳಲ್ಲಿ ಸರಿಯಾದ ಮಾರ್ಗವನ್ನು ಪಡೆಯಬಹುದು. ಇಂದಿನ ಕಾಲಘಟ್ಟದಲ್ಲಿ ಆರ್ಥಿಕವಾಗಿ ಸದೃಢರಾಗುವುದು ಬಹಳ ಮುಖ್ಯ.
ಹೊಸ ಆರಂಭ, ಹೊಸ ದೃಷ್ಟಿಕೋನ
Pitrupaksha: ಪಿತೃ ದೋಷದಿಂದ ಮುಕ್ತಿ ಪಡೆಯಲು, ಪೂರ್ವಜರನ್ನು ಮೆಚ್ಚಿಸಲು ಪಿತೃ ಪಕ್ಷವು ಅತ್ಯುತ್ತಮ ಸಮಯವಾಗಿದೆ. ಪಿತೃ ಪಕ್ಷದ ಸಮಯದಲ್ಲಿ ಮಹಿಳೆಯರು ಕೆಲವು ಪದಾರ್ಥಗಳನ್ನು ದಾನ ಮಾಡುವುದರಿಂದ ಅಂತಹ ಮನೆಯಲ್ಲಿ ಸುಖ-ಸಮೃದ್ಧಿ ತುಂಬಿರುತ್ತದೆ ಎಂದು ಹೇಳಲಾಗುತ್ತದೆ.
ATM Safety Tips: ದಿನದ 24 ಗಂಟೆಯೂ ಬೇಕೆಂದಾಗ ಹಣ ಹಿಂಪಡೆಯಲು ಎಟಿಎಂಗಳು ತುಂಬಾ ಸಹಾಯಕ. ಆದರೆ, ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗಿದ್ದು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ಗಳನ್ನು ಬಳಸುವಾಗ ತುಂಬಾ ಜಾಗರೂಕರಾಗಿರಬೇಕು.
ಜೀವನದಲ್ಲಿ ಅತಿ ಹೆಚ್ಚು ಹಣ ಸಂಪತ್ತು ಸಂಪಾದಿಸುವುದೇ ಇವರ ಜೀವನದ ಮೂಲ ಉದ್ದೇಶವಾಗಿರುತ್ತದೆ. ಇವರು ತಮ್ಮಲ್ಲಿರುವ ಒಂದೊಂದು ಪೈಸೆ ಖರ್ಚು ಮಾಡಬೇಕಾದರೂ ಕೂಡಾ ಬಹಳ ಯೋಚನೆ ಮಾಡುತ್ತಾರೆ.
Finance Tips: ಭವಿಷ್ಯ ಉಜ್ವಲವಾಗಿರಬೇಕು ಎಂದಾದರೆ ನಾವು ದುಡಿಯುವ ಸಮಯದಲ್ಲಿ ಇಳಿವಯಸ್ಸಿಗಾಗಿ ಒಂದಿಷ್ಟು ಹಣವನ್ನು ಕೂಡಿಡಬೇಕು. ಆದರೆ, ನಮ್ಮಲ್ಲಿ ಬಹುತೇಕ ಜನರು ಪ್ರಸ್ತುತದ ಆವಶ್ಯಕತೆಗಳನ್ನು ಪೂರೈಸುವುದಕ್ಕಾಗಿಯೇ ಹೆಚ್ಚಿನ ಒತ್ತು. ನೀಡುತ್ತಾರೆ. ಭವಿಷ್ಯಕ್ಕಾಗಿ ಉಳಿತಾಯ ಮಾಡುವುದನ್ನೇ ಮರೆಯುತ್ತಾರೆ. ನೀವು ನಿಮ್ಮ ಜೀವನದಲ್ಲಿ ಈ ಐದು ತಪ್ಪುಗಳನ್ನು ಮಾಡುತ್ತಿದ್ದರೆ ಕೂಡಲೇ ಎಚ್ಚೆತ್ತುಕೊಳ್ಳಿ. ಇಲ್ಲದಿದ್ದರೆ ವಯಸ್ಸಾದ ಕಾಲದಲ್ಲಿ ನಾನಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.