Women Premier League 2023: ಮುಂಬೈ ಇಂಡಿಯನ್ಸ್ (MI), ಡೆಲ್ಲಿ ಕ್ಯಾಪಿಟಲ್ಸ್ (DC), ಗುಜರಾತ್ ಜೈಂಟ್ಸ್ (GG), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು UP ವಾರಿಯರ್ಜ್ (UPW) ಫ್ರಾಂಚೈಸಿಗಳು ಭಾಗವಹಿಸಿವೆ. ಒಟ್ಟು 448 ಕ್ರಿಕೆಟಿಗರಲ್ಲಿ, 269 ಭಾರತೀಯರು ಮತ್ತು 179 ವಿದೇಶಿಯರು (ಅವರಲ್ಲಿ 19 ಆಟಗಾರರು ಅಸೋಸಿಯೇಟ್ ನೇಷನ್ಸ್ನವರು) ಭಾಗವಹಿಸಿದ್ದಾರೆ.
Smriti Mandhana Video: ಸ್ಮೃತಿ ಮಂಧಾನ ಭಾರತದ ಯುವ ಮತ್ತು ಪ್ರತಿಭಾವಂತ ಕ್ರಿಕೆಟ್ ಆರ್ಟಗಾರ್ತಿ. ಅಂತರಾಷ್ಟ್ರೀಯ ಕ್ರಿಕೆಟ್ ಅಂಗಳದಲ್ಲಿ ಹೆಸರು ಮಾಡಿದ್ದಾರೆ. ಎಡಗೈ ಬ್ಯಾಟ್ಸ್ವುಮನ್ ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ. ಮಂಧಾನ ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾಗಿದ್ದು, T20I ಸ್ವರೂಪದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ.
ಮುಂಬರುವ ಮಾರ್ಚ್ ತಿಂಗಳಲ್ಲಿ ನಿಗದಿಯಾಗಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ (ಡಬ್ಲ್ಯುಪಿಎಲ್) ಆಡಲಿರುವ ತನ್ನ ಹೊಸ ಫ್ರಾಂಚೈಸಿಯ ತರಬೇತಿ ಬಳಗವನ್ನು ಮುಂಬೈ ಇಂಡಿಯನ್ಸ್ ಇಂದು ಘೋಷಿಸಿದೆ. ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಚಾರ್ಲೋಟ್ ಎಡ್ವರ್ಡ್ಸ್ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
IPL 2023 Mumbai Indians Team: IPL 2023ಗಾಗಿ, ಮುಂಬೈ ಇಂಡಿಯನ್ಸ್ ತಮ್ಮ ತಂಡದಲ್ಲಿ ಅನುಭವಿ ಸ್ಪಿನ್ ಬೌಲರ್ ಪಿಯೂಷ್ ಚಾವ್ಲಾ ಅವರನ್ನು ಸೇರಿಸಿಕೊಂಡಿದೆ. ಪಿಯೂಷ್ ಚಾವ್ಲಾ ಅವರು 2011 ರ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಈ ಸಂದರ್ಭದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಿತ್ತು.
Mumbai Indians: ಐಪಿಎಲ್ 2023 ರ ಮೊದಲು ಮುಂಬೈ ಇಂಡಿಯನ್ಸ್ ತಂಡದಿಂದ ಒಂದು ದೊಡ್ಡ ಒಳ್ಳೆಯ ಸುದ್ದಿ ಹೊರಬಿದ್ದಿದೆ. ತಂಡದ ಮಾರಕ ಬೌಲರ್ 22 ತಿಂಗಳ ನಂತರ ಮೈದಾನಕ್ಕೆ ಮರಳಲಿದ್ದಾರೆ.
Ishan Kishan Injured: ಯುವ ಆಟಗಾರ ಇಶಾನ್ ಕಿಶನ್ ಗಾಯಗೊಂಡಿದ್ದ ಕೆಲವೇ ದಿನಗಳಲ್ಲಿ ಮತ್ತೆ ಮೈದಾನಕ್ಕೆ ಮರಳಿದ್ದರು. 2018ರ ಐಪಿಲ್ ಟೂರ್ನಿಯಲ್ಲಿ ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.
Kieron Pollard retires from IPL : ಫ್ರಾಂಚೈಸಿಗಳ ಪಟ್ಟಿ ಹೊರಬೀಳುವ ಮುನ್ನವೇ ಅನುಭವಿ ಆಟಗಾರ ಕೀರನ್ ಪೊಲಾರ್ಡ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್ನ ಅತ್ಯಂತ ಯಶಸ್ವಿ ತಂಡವಾದ ಮುಂಬೈ ಇಂಡಿಯನ್ಸ್ನ ಅತಿದೊಡ್ಡ ಮ್ಯಾಚ್ ವಿನ್ನರ್ಗಳಲ್ಲಿ ಒಬ್ಬರಾಗಿದ್ದಾರೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರೋಹಿತ್ ತಮ್ಮ ಸಹ ಆಟಗಾರ ಸೂರ್ಯಕುಮಾರ್ ಯಾದವ್ರನ್ನು ಅನುಕರಿಸಿ ಗೇಲಿ ಮಾಡಿದ್ದಾರೆ.
ಜಾಗತಿಕ ಕ್ರಿಕೆಟ್ನಲ್ಲಿ ತಮ್ಮ ಗುರುತನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಕೇಂದ್ರ ತಂಡವನ್ನು ರಚಿಸಿದೆ. ಜನಪ್ರಿಯ ಆಟಗಾರರಾದ ಮಹೇಲಾ ಜಯವರ್ಧನೆ ಮತ್ತು ಜಹೀರ್ ಖಾನ್ ಈ ಕೇಂದ್ರ ತಂಡದ ಭಾಗವಾಗಲಿದ್ದಾರೆ.
69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತ ನಂತರ ದೆಹಲಿ ಕ್ಯಾಪಿಟಲ್ಸ್ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದೆ. ತಂಡದ ಹೀನಾಯ ಸೋಲಿಗೆ ಕಾರಣವೇನು ಅನ್ನೋದರ ಬಗ್ಗೆ ನಾಯಕ ರಿಷಭ್ ಪಂತ್ ದೊಡ್ಡ ಹೇಳಿಕೆ ನೀಡಿದ್ದಾರೆ.
ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶನಿವಾರದಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
ಕಳೆದ ಬಾರಿ ಸತತ ಸೋಲುಗಳನ್ನು ಕಂಡು ಎಡವಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಪ್ಲೇ ಆಫ್ನಿಂದ ಹೊರಬಿದ್ದಿದೆ. ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಹೈದರಾಬಾದ್ ತಂಡವು ಹನ್ನೆರಡು ಪಂದ್ಯಗಳನ್ನಾಡಿದ್ದು, ಐದರಲ್ಲಿ ಗೆಲುವು ಕಂಡಿದೆ. ಇನ್ನುಳಿದ ಏಳು ಪಂದ್ಯಗಳಲ್ಲಿ ಸೋಲು ಅನುಭವಿಸಿ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನ ಗಳಿಸಿದೆ.
ಐಪಿಎಲ್ 2022 ರಲ್ಲಿ, ಈ ಎರಡು ತಂಡಗಳು ಈ ಪರಸ್ಥಿತಿಗೆ ಬರಲು ಒಂದು ದೊಡ್ಡ ತಪ್ಪನ್ನು ಮಾಡಿವೆ. ಹೌದು, ತಲಾ ಒಬ್ಬ ಮ್ಯಾಚ್ ವಿನ್ನರ್ ಆಟಗಾರನನ್ನು ಈ ತಂಡಗಳು ಕೈ ಬಿಟ್ಟಿವೆ. ಆ ಆಟಗಾರರು ಯಾರು? ಯಾಕೆ ಕೈ ಬಿಟ್ಟಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.