2017 ರಲ್ಲಿ ಇದಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಗಮನಿಸಬಹುದು, ಆದರೆ ಈಗ ಮುಂಬೈನಲ್ಲಿ 24 ಗಂಟೆಗಳ ಹೋಟೆಲ್ ಮಾಲ್ ಮತ್ತು ಮಲ್ಟಿಪ್ಲೆಕ್ಸ್ ತೆರೆಯುವ ಕನಸು ನನಸಾಗುತ್ತಿದೆ.
ರೋಹಿತ್ ಶರ್ಮಾ, ಶಿಖರ್ ಧವನ್ ಮತ್ತು ಕೆ.ಎಲ್.ರಾಹುಲ್ ಅವರೊಂದಿಗೆ ಆಡಲಿದ್ದಾರೆ ಮತ್ತು ಆದ್ದರಿಂದ ಅವರು ಬ್ಯಾಟಿಂಗ್ ಕ್ರಮಾಂಕದಲ್ಲಿ 4 ನೇ ಸ್ಥಾನಕ್ಕೆ ಇಳಿಯುತ್ತಾರೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಏಕದಿನ ಪಂದ್ಯದ ಮೊದಲು ಸುಳಿವು ನೀಡಿದರು. ಆದಾಗ್ಯೂ, ಈ ಬದಲಾವಣೆಯಿಂದಾಗಿ ಭಾರತಕ್ಕೆ ಯಾವುದೇ ಲಾಭವಾಗಲಿಲ್ಲ.
ಮುಂಬೈ ಬಳಿಯ ತಾರಾಪುರ ವಲಯದ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಸಮಯದಲ್ಲಿ ಘಟಕದಲ್ಲಿ ಉತ್ಪಾದನೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.
ಉತ್ತರಕರ್ನಾಟಕ ಹಾಗೂ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಮುಂಬಯಿಯಲ್ಲಿ ರೋಡ್ ಶೋ ನಡೆಸಲಾಗುತ್ತಿದ್ದು ಇದರಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಲಿದ್ದಾರೆ.
ಗ್ರಾಹಕ ವ್ಯವಹಾರ ಖಾತೆ ಮೂಲಗಳ ಪ್ರಕಾರ ಆಮದುಗೊಂಡ ಈರುಳ್ಳಿಯ ಮೊದಲ ಸರಕಿನ ಬಹುತಾಂಶ ಭಾಗ ಆಂಧ್ರಪ್ರದೇಶ, ತೆಲಂಗಾಣಗಳಂತಹ ರಾಜ್ಯಗಳಿಗೆ ರವಾನಿಸಲಾಗುವುದು ಎನ್ನಲಾಗಿದ್ದು, ಎರಡನೆಯ ಸರಕಿನ ಬಹುತಾಂಶ ಭಾಗ ಉತ್ತರ ಭಾರತದ ರಾಜ್ಯಗಳಿಗೆ ಕಳುಹಿಸಲಾಗುವುದು ಎನ್ನಲಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಬೈನ ಮತದಾನ ಕೇಂದ್ರವೊಂದಕ್ಕೆ ಆಗಮಿಸಿದ ಜಯಾ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಮತ ಚಲಾಯಿಸಲು ಆಗಮಿಸಿದ್ದರು.
ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನೂ ಸಹ ವಾಪಸ್ ಕಳುಹಿಸಲಾಗಿದ್ದು, ಸುರಕ್ಷಿತವಾಗಿ ಮನೆಗೆ ತಲುಪುವ ವ್ಯವಸ್ಥೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.