ರಾತ್ರಿ 10.24ರ ಸಮಯದಲ್ಲಿ ಈ ಘಟನೆ ನಡೆದಿದೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕತ್ತಲೆಯಿದ್ದ ಕಾರಣದಿಂದ ಮಗುವಿಗೆ ರಸ್ತೆ ಬದಿಯ ಚರಂಡಿ ಕಾಣದೆ ಅದರಲ್ಲಿ ಬಿದ್ದಿರುವುದು ಸ್ಪಷ್ಟವಾಗಿ ಕಂಡುಬಂದಿದೆ.
ಬಿಜೆಪಿ ನಾಯಕರಾರೂ ಮುಂಬೈ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಹೋಗುತ್ತಿಲ್ಲ. ಅದೆಲ್ಲಾ ಕೇವಲ ವದಂತಿಯಷ್ಟೇ ಎಂದು ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಮುಂಬೈ ಭೇಟಿಗೆ ಮುಂಚಿತವಾಗಿ ಭದ್ರತಾ ರಕ್ಷಣೆ ಕೋರಿ ಮುಂಬೈನ ಹೋಟೆಲ್ವೊಂದರಲ್ಲಿ ವಾಸ್ತವ್ಯ ಹೂಡಿರುವ ಹತ್ತು ಭಿನ್ನಮತೀಯ ಕಾಂಗ್ರೆಸ್-ಜೆಡಿಎಸ್ ಶಾಸಕರು ಮುಂಬೈ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವ ಮಾತೇ ಇಲ್ಲ. ರಾಜಕಾರಣದಲ್ಲೇ ಇರಬೇಕು ಎಂಬ ಅನಿವಾರ್ಯತೆ ನಮಗಿಲ್ಲ. ಮನೆಯಲ್ಲಿ ಬೇಕಾದರೂ ಇರುತ್ತೇವೆ ಆದರೆ ರಾಜೀನಾಮೆ ವಾಪಸ್ ಪಡೆಯಲ್ಲ ಎಂದು ಅತೃಪ್ತ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ನಂತರ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದಿಯೋರಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ದೆಹಲಿಯಲ್ಲಿ ಪ್ರಮುಖ ಜವಾಬ್ದಾರಿ ವಹಿಸಬಹುದು ಎಂದು ಅವರು ಸುಳಿವು ನೀಡಿದ್ದಾರೆ.
ಈ ಅಣೆಕಟ್ಟಿನ ಸಾಮರ್ಥ್ಯವನ್ನು 0.08 ಟಿಎಂಸಿ ಎಂದು ವಿವರಿಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗಾಗಿ 5 ಬಿಎನ್ ಎನ್ಡಿಆರ್ಎಫ್ ತಂಡವನ್ನು ಸಿಂಧುದುರ್ಗ್ಗೆ ಕಳುಹಿಸಲಾಗಿದೆ. ಇದಲ್ಲದೆ ಸ್ಥಳೀಯ ಆಡಳಿತವು ಪೊಲೀಸರ ಸಹಯೋಗದೊಂದಿಗೆ ರಕ್ಷಣಾ ಕಾರ್ಯನಿರ್ವಹಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.