ತನಿಖೆಯ ನಂತರ, ಪ್ರವೀಣ್ ಹಣವನ್ನು ತನ್ನ ಬಳಿಯೇ ಇಟ್ಟುಕೊಂಡು ಪೊಲೀಸರನ್ನು ದಾರಿ ತಪ್ಪಿಸಿದ್ದಾನೆ ಎಂದು ತಿಳಿದುಬಂದಿದೆ ಎಂದು ಮುಂಬೈ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಆರೋಪಿಯನ್ನು ಬಂಧಿಸಲಾಗಿದೆ ಆದರೆ ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ಆತ ತಲೆಮರೆಸಿಕೊಂಡಿದ್ದಾನೆ.
BCCI : ಈ ಪಂದ್ಯಕ್ಕೂ ಮುನ್ನ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಮಾರಣಾಂತಿಕ ವೇಗದ ಬೌಲರ್ ಒಬ್ಬನಿಗೆ ಆಯ್ಕೆ ಸಮಿತಿ ಅವಕಾಶ ನೀಡಿದೆ. ಗಾಯದಿಂದಾಗಿ ಈ ಆಟಗಾರ ಹಲವು ತಿಂಗಳುಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು.
Veena Kapoor Murder case: ಹಿರಿಯ ನಟಿ ವೀಣಾ ಕಪೂರ್ ಹತ್ಯೆ ಪ್ರಕರಣ ಇತ್ತೀಚೆಗೆ ಸುದ್ದಿಯಾಗುತ್ತಿದೆ. ಪ್ರಕರಣದ ಪ್ರಾಥಮಿಕ ಶಂಕಿತ ಆರೋಪಿಯಾಗಿ ಅವರ ಮಗನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆಸ್ತಿ ವಿವಾದಕ್ಕೆ ವೀಣಾ ಅವರ ಮಗ ತಾಯಿಯನ್ನು ಕೊಲೆ ಮಾಡಿದ್ದಾನೆ.
ವಿಲಕ್ಷಣ ಘಟನೆಯೊಂದರಲ್ಲಿ, ಮುಂಬೈನ ಒಂದೇ ರೀತಿಯ ಅವಳಿ ಸಹೋದರಿಯರ ಜೋಡಿ ಮಹಾರಾಷ್ಟ್ರದ ಸೋಲಾಪುರದ ವ್ಯಕ್ತಿಯನ್ನು ಶುಕ್ರವಾರ ವಿವಾಹವಾದರು. ವಿವಾಹದ ವೀಡಿಯೊಗಳನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಲಾಗಿದೆ ಮತ್ತು ತ್ವರಿತವಾಗಿ ವೈರಲ್ ಆಗಿದ್ದು, ಈ ವಿಚಾರವಾಗಿ ಈಗ ಪೊಲೀಸ್ ದೂರು ದಾಖಲಿಸಲಾಗಿದೆ.
Tamannaah Bhatia : ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಸಹ ಹಸೆಮಣೆ ಏರಲು ಸಜ್ಜಾಗುತ್ತಿರುವ ವಿಚಾರ ಹರಿದಾಡುತ್ತಿದೆ. ಮುಂಬೈ ಮೂಲದ ಉದ್ಯಮಿಯನ್ನು ತಮನ್ನಾ ಭಾಟಿಯಾ ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ ತಮನ್ನಾ ಭಾಟಿಯಾ ಈ ಉದ್ಯಮಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರಂತೆ.
ಮುಂಬೈ ಪೊಲೀಸರು ನವೆಂಬರ್ 1 ರಿಂದ 15 ರವರೆಗೆ ನಾದರೆ 15 ದಿನಗಳವರೆಗೆ ನಗರದಾದ್ಯಂತ ಸೆಕ್ಷನ್ 144 (ನಿರ್ದಿಷ್ಟ ನ್ಯಾಯವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿ ಆದೇಶ) ವಿಧಿಸಿದ್ದಾರೆ.
ಬಂಧಿತ ಪೈಲಟ್ ಸೋಹೈಲ್ ಗಫಾರ್ ಈ ಹಿಂದೆ ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ. ಅಮೆರಿಕದಲ್ಲಿ ತರಬೇತಿ ಪಡೆದಿರುವ ಸೊಹೈಲ್ ವೈದ್ಯಕೀಯ ಕಾರಣ ಉಲ್ಲೇಖಿಸಿ ಕೆಲವು ವರ್ಷಗಳ ಹಿಂದೆ ತನ್ನ ಕೆಲಸ ತೊರೆದಿದ್ದ.
Thackeray Vs Shinde: ಮಹಾರಾಷ್ಟ್ರದ ಶಿವ ಸೇನೆಯಲ್ಲಿ ನಿರ್ಮಾಣಗೊಂಡಿರುವ ಉದ್ಧವ್ ಠಾಕ್ರೆ ಬಣ ಮತ್ತು ಏಕನಾಥ್ ಶಿಂಧೆ ನೇತೃತ್ವದ ಬಣ ಎರಡೂ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ದಸರಾ ರ್ಯಾಲಿ ನಡೆಸಲು ಅನುಮತಿ ಕೋರಿವೆ.
NCRB Data : ದೆಹಲಿಯಲ್ಲಿ 2021 ರಲ್ಲಿ ಮಹಿಳೆಯರ ವಿರುದ್ಧದ 13,892 ಅಪರಾಧ ಪ್ರಕರಣಗಳು ದಾಖಲಾಗಿವೆ. 2020 ಕ್ಕೆ ಹೋಲಿಸಿದರೆ ಈ ದರ 40% ಕ್ಕಿಂತ ಹೆಚ್ಚು ಜಾಸ್ತಿಯಾಗಿದೆ. 2020 ರಲ್ಲಿ ಈ ಅಂಕಿ ಅಂಶವು 9,782 ಆಗಿತ್ತು.
Bomb Threat Call : ಮುಂಬೈನ ಪ್ರಸಿದ್ಧ ಲಲಿತ್ ಹೋಟೆಲ್ಗೆ ಮಂಗಳವಾರ ಬಾಂಬ್ ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಬೇಡಿಕೆ ಇಡಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಹೋಟೆಲ್ಗೆ ಕರೆ ಮಾಡಿ, ಹೋಟೆಲ್ನಲ್ಲಿ ನಾಲ್ಕು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಮತ್ತು ಅವುಗಳನ್ನು ನಿಷ್ಕ್ರಿಯಗೊಳಿಸಬೇಕೆಂದರೆ 5 ಕೋಟಿ ರೂ. ನೀಡಿ ಎಂದು ಬೆದರಿಕೆ ಹಾಕಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಜೈನ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ), 323 (ಯಾವುದೇ ವ್ಯಕ್ತಿಗೆ ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 506 (ಬೆದರಿಕೆ) ಸೇರಿ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿದ್ದಾರೆ.
Jacqueline Fernandez: ಸದ್ಯ ಎಲ್ಲೆಡೆ ವಿಕ್ರಾಂತ್ ರೋಣ ಹವಾ ಜೋರಾಗಿದೆ. ಇನ್ನೇನೂ ಕೆಲವೇ ದಿನಗಳಲ್ಲಿ ಬೆಳ್ಳಿ ಪರದೆ ಮೇಲೆ ಅಬ್ಬರಿಸಲಿರುವ ವಿಕ್ರಾಂತ್ ರೋಣ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.