Hyderabad Murder Case: ಕೊಲೆಯಾದ ಭಾರ್ಗವಿ ದಿಲ್ಸುಖ್ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ತನ್ನ ತಾಯಿ, ತಂದೆ ಮಲ್ಲಯ್ಯ ಮತ್ತು ಸಹೋದರ ಚರಣ್ ಜೊತೆ ವಾಸಿಸುತ್ತಿದ್ದಳು.
ಹನೂರು ತಾಲೂಕಿನ ರಾಮಾಪುರದಿಂದ 6 ಕಿಮೀ ದೂರದ 50 ಅಡಿಗೂ ಅಧಿಕ ಕಂದಕದಲ್ಲಿ ಹಂತಕರು ಶವವನ್ನು ಟಾರ್ಪಾಲ್, ಬೆಡ್ ಶೀಟ್ ಹಾಕಿ ಮುಚ್ಚಿಟ್ಟಿದ್ದರು. ಬೆರಳಚ್ಚು ತಜ್ಞರು ಹಾಗೂ ಇನ್ನಿತರ ತಜ್ಞರು ಬಂದು ಸ್ಥಳ ಮಹಜರು ನಡೆಸಿ ಸಾಕ್ಷ್ಯಾಧಾರ ಕಲೆ ಹಾಕಿದ ಬಳಿಕ ಪೊಲೀಸರು ಹರಸಾಹಸ ಪಟ್ಟು ಶವವನ್ನು ಮೇಲಕ್ಕೆ ಎತ್ತಿದ್ದಾರೆ.
ಅನೈತಿಕ ಸಂಬಂಧಕ್ಕೆ ಅತ್ತೆ ಅಡ್ಡಿಯಾಗ್ತಿದ್ದಾಳೆ ಅಂತಾ ಮರ್ಡರ್. ಅತ್ತೆ ಹಾರ್ಟ್ ಅಟ್ಯಾಕ್ನಿಂದ ಸತ್ತಿದ್ದಾರೆ ಅಂತ ಸೀನ್ ಕ್ರಿಯೇಟ್ . ತಾಯಿ ಅಗಲಿಕೆಯ ಕಣ್ಣೀರನಲ್ಲೆ ಕಾರ್ಯ ಮುಗಿಸಿದ್ದ ಮಗ. ಲವರ್ ಜೊತೆ ಪತ್ನಿ ನಡೆಸಿದ ಚಾಟ್ನಲ್ಲಿತ್ತು ಮರ್ಡರ್ ಮಿಸ್ಟರಿ .
2015-2016ರ ಅವಧಿಯಲ್ಲಿ ಲೂಸಿಯ ಕ್ರೌರ್ಯಕ್ಕೆ 13 ಮಕ್ಕಳು ಬಲಿಯಾಗಿದ್ದರು. ಸಧ್ಯ ಬೇಬಿ ಸೀರಿಯಲ್ ಕಿಲ್ಲರ್ ಬಂಧನವಾಗಿದೆ. ಆದ್ರೆ ಆಕೆಯ ಮನೆಯಲ್ಲಿ ಸಿಕ್ಕಿರುವ ಬರಹಗಳು ಪೊಲೀಸರಿಗೆ ಶಾಕ್ ಮೂಡಿಸಿವೆ.
Pubg addicted killed his parents : ಪಬ್ಜಿ ವ್ಯಸನಿಯಾಗಿದ್ದ ಯುವಕನೊಬ್ಬ ತನ್ನ ತಂದೆ ತಾಯಿಯನ್ನು ಕೋಲಿನಿಂದ ಹೊಡೆದು ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮನೆಗೆ ಬಂದ ಹಾಲಿನ ವ್ಯಾಪಾರಿಯೇ ಈ ದಾರುಣ ಘಟನೆಯನ್ನು ಮೊದಲು ನೋಡಿದ್ದಾನೆ.
ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು.
ಜುಲೈ 11ರಂದು ಮನೆಯಿಂದ ಹೋಗಿದ್ದ ಜೋಗೇಂದ್ರ ನಂತರ ವಾಪಸ್ ಬಂದಿರಲಿಲ್ಲ. ಹೀಗಾಗಿ ಆತಂಕಗೊಂಡ ಅವರ ತಂದೆ, ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು. ‘ನನ್ನ ಮಗನನ್ನು ಹತ್ಯೆ ಮಾಡಲಾಗಿದೆ, ಇದರಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದರು.
ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಸಹ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.