Pubg addicted killed his parents : ಪಬ್ಜಿ ವ್ಯಸನಿಯಾಗಿದ್ದ ಯುವಕನೊಬ್ಬ ತನ್ನ ತಂದೆ ತಾಯಿಯನ್ನು ಕೋಲಿನಿಂದ ಹೊಡೆದು ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮನೆಗೆ ಬಂದ ಹಾಲಿನ ವ್ಯಾಪಾರಿಯೇ ಈ ದಾರುಣ ಘಟನೆಯನ್ನು ಮೊದಲು ನೋಡಿದ್ದಾನೆ.
ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು.
ಜುಲೈ 11ರಂದು ಮನೆಯಿಂದ ಹೋಗಿದ್ದ ಜೋಗೇಂದ್ರ ನಂತರ ವಾಪಸ್ ಬಂದಿರಲಿಲ್ಲ. ಹೀಗಾಗಿ ಆತಂಕಗೊಂಡ ಅವರ ತಂದೆ, ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು. ‘ನನ್ನ ಮಗನನ್ನು ಹತ್ಯೆ ಮಾಡಲಾಗಿದೆ, ಇದರಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದರು.
ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಸಹ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ.
Crime News: ಹುಬ್ಬಳ್ಳಿ ಜಿಲ್ಲೆಯ ಆನಂದ ನಗರದ ಘೋಡಕೆ ಪ್ಲಾಟ್'ನ ನಿವಾಸಿಯಾಗಿದ್ದ ಮಂಜುಳಾ ಮುತ್ತಳಿ ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದು, ಇಂದು ಬೆಳಿಗ್ಗೆ ಆಕೆಯ ಗಂಡ ಭೀಮಪ್ಪ ಹಣಕಾಸಿನ ವಿಚಾರಕ್ಕೆ ಜಗಳ ತೆಗೆದಿದ್ದಾನೆ.
Man killed his wife and ate brain : ಹೆಂಡತಿಯನ್ನು ಕೊಂದು ಆಕೆಯ ಮೆದಳನ್ನು ಗಂಡ ತಿಂದ ಭಯಾನಕ ಘಟನೆಯೊಂದು ವರದಿಯಾಗಿದೆ. ದೆಹಲಿಯಲ್ಲಿ ಭೀಕರವಾಗಿ ಗೆಳೆತಿಯ ಹತ್ಯೆ ಬಳಿಕ ಇಂತಹ ಸಾಲು ಸಾಲು ಅಘಾತಕಾರಿ ಸುದ್ದಿ ಕೇಳಿದ್ದ ಜನರು ಇದೀಗ ಈ ಭಯಾನಕ ಸುದ್ದಿ ತಿಳಿದು ಶಾಕ್ಗೆ ಒಳಗಾಗಿದ್ದಾರೆ.
ಅನ್ಯಜಾತಿ ಯುವಕನ ಜೊತೆ ಓಡಿಹೋಗಿದ್ದಕ್ಕೆ ಮಗಳನ್ನೇ ಕೊಂದ ಹೆತ್ತವರು ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಕಿಲಾಡಿ ಕುಟುಂಬ ಅರೆಸ್ಟ್..! ತುಮಕೂರಿನ ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ಮರ್ಯಾದಾ ಹತ್ಯೆ..! ತನ್ನ ಹೆತ್ತವರಿಂದಲೇ ಪ್ರಾಣ ಕಳೆದಕೊಂಡ ಅಪ್ರಾಪ್ತೆ ನೇತ್ರಾವತಿ ವಿಷ ಕುಡಿದು ಸಾವನಪ್ಪಿದ್ದಾಳೆ ಎಂದು ನಂಬಿದ್ದ ಚಿಕ್ಕಹೆಡಿಗೆಹಳ್ಳಿ ಗ್ರಾಮಸ್ಥರು ಶಿರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ಓದುತಿದ್ದ ನೇತ್ರಾವತಿ
ಮಾಸ್ಟರ್ ಆಫ್ ಪಿಸಿಯೋ ಥೆರಪಿ ಮಾಡಿರುವ ಸೇನಾಲಿ ಸೇನ್ ಎಂಬ 39 ವರ್ಷದ ಮಹಿಳೆ ತನ್ನ 70 ವರ್ಷದ ತಾಯಿ ಬೀವಾ ಪಾಲ್ ನ ಕೊಲೆ ಮಾಡಿದ್ದಾಳೆ. ಇದಕ್ಕೆ ಕಾರಣ ಸೇನಾಲಿ ಅತ್ತೆ ಮತ್ತು ಅಮ್ಮನ ಜಗಳವಂತೆ.
ಪ್ರೇಯಸಿ ಹತ್ಯೆಗೈದು ಎಸ್ಕೇಪ್ ಆಗಿರುವ ಆರೋಪಿ ಅರ್ಪಿತ್ ಸುಳಿವು ಇನ್ನೂ ಸಹ ಸಿಕ್ಕಿಲ್ಲ. ತನಿಖೆ ವೇಳೆ ಕೆಲ ಸ್ಪೋಟಕ ಸತ್ಯಗಳು ಬಯಲಾಗಿವೆ ಫ್ಲಾಟ್ಗೆ ಬಂದವನೇ ಲವ್ ವಿಷಯಕ್ಕೆ ಅಕಾಂಕ್ಷ ಜೊತೆ ಜಗಳ ತೆಗೆದು ಆಕೆಯನ್ನು ಕತ್ತುಹಿಸುಕಿ ಕೊಲೆ ಮಾಡಿದ್ದ. ನಂತರ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಮೃತದೇಹವನ್ನು ನೇತು ಹಾಕಲು ಯತ್ನಿಸಿದ್ದ. ಆರೋಪಿ ಅರ್ಪಿತ್ ಪ್ರೇಯಸಿ ಫ್ಲಾಟ್ ನಲ್ಲೇ ಮೊಬೈಲ್ ಬಿಟ್ಟು ಹೋಗಿದ್ದಾನೆ. ಇಲ್ಲಿಯವರೆಗೂ ನೂರಕ್ಕು ಹೆಚ್ಚು ಸಿಸಿಟಿವಿ ಸರ್ಚ್ ಜೀವನ್ ಭೀಮಾನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕೆಲವು ಆಟೋ ಚಾಲಕರು ಮೀಟರ್ ಹಾಕದೇ ಜನರ ಬಳಿ ಹಗಲು ದರೋಡೆ ಮಾಡುತ್ತಿದ್ದಾರೆ. ಇನ್ನು ಕೆಲವು ಆಟೋ ಚಾಲಕರು ದುರ್ವರ್ತನೆ ಮತ್ತು ಹೆಚ್ಚು ಹಣಕ್ಕಾಗಿ ಡಿಮ್ಯಾಂಡ್ ಮಾಡಿ ಕಿರಿಕಿರಿಮಾಡುತ್ತಾರೆ. ಇಂಥವರ ವಿರುದ್ಧ ದೂರು ನೀಡಲು ಆಟೋ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡುವ ಮೂಲಕ ದೂರು ನೀಡಬಹುದು.
ಅಯ್ಯಪ್ಪನ ಕೋಪ ಎಷ್ಟರಮಟ್ಟಿಗೆ ಇತ್ತು ಅಂದ್ರೆ ನಾಗರತ್ನ ತಲೆಗೆ ಹಲ್ಲೆ ನಡೆಸಿ ಆಕೆಯ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ತೀವ್ರ ರಕ್ತಸ್ರಾವದಿಂದ ನಾಗರತ್ನ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ನಿನ್ನೆ (06 ಜೂನ್, ಭಾನುವಾರ) ರಾತ್ರಿ 10 ಗಂಟೆ ಸುಮಾರಿಗೆ ಆಯನೂರು ಕೋಟೆ ತಾಂಡದ ಮೂವರು ಇಲ್ಲಿನ ನವರತ್ನ ಬಾರ್ನಲ್ಲಿ ಕುಡಿದು ಗಲಾಟೆ ಮಾಡಿದ್ದಾರೆ. ಬಾರ್ ಮುಚ್ಚುವ ಸಮಯವಾಗಿದ್ದರೂ ಮದ್ಯಪಾನ ಮಾಡುತ್ತಾ ಕುಳಿತಿದ್ದರಿಂದ ಬಾರ್ ಸಿಬ್ಬಂದಿ 112 ಸಿಬ್ಬಂದಿಗೆ ತಿಳಿಸಿದ್ದಾರೆ. ಈ ವೇಳೆ ಅಲ್ಲಿಗೆ ಪೊಲೀಸರು ಬಂದಿದ್ಧಾರೆ.
ಆಗಾಗ ಇಬ್ಬರ ನಡುವೆ ಗಲಾಟೆಯಾಗುತಿತ್ತು. ಅಂತೆಯೇ ಮೊನ್ನೆ ಮದ್ಯ ಸೇವಿಸಿ ಇಬ್ಬರು ಮನೆಯಲ್ಲಿರುವಾಗ ಹುಡುಗಿಯ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಮಾತಿನ ಚಕಮಕಿ ಶುರುವಾಗಿದೆ. ನಶೆಯಲ್ಲಿದ್ದ ಗೌತಮ್, ಸನುನನ್ನ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ.
ತಮಿಳುನಾಡು ಮೂಲದ ಶ್ರೀನಿವಾಸ್ ಹಾಗೂ ಸತೀಶ್ ಬಂಧಿತರು. ಈ ಇಬ್ಬರು ತರಗುಪೇಟೆಯಲ್ಲಿ ಮೂಟೆ ಹೋರುವ ಕೆಲಸ ಮಾಡುತ್ತಿದ್ದರು. ಮೃತ ರಮೇಶ್ ನೇಪಾಳ ಮೂಲದವನಾಗಿದ್ದು ಈತನ ಮಾವ ರತನ್ ತೋಟಗಳಿಗೆ ಗ್ರೀನ್ ಮೆಸ್ ಹಾಕುವ ವ್ಯವಹಾರ ಮಾಡಿಕೊಂಡಿದ್ದರು. ಈತನ ಬಳಿ ರಮೇಶ್ ಕೆಲಸ ಮಾಡಿಕೊಂಡಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.