ಹೆಣ್ಣುಮಗು ಎಂಬ ಕಾರಣಕ್ಕಾಗಿ ತಂದೆಯೇ ನವಜಾತ ಶಿಶುವಿನ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿರುವ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮಗುವಿನ ತಂದೆಯನ್ನು ಹೆಚ್ಎಎಲ್ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಕೃತ್ಯದ ಹಿಂದೆ ರಕ್ಷಿತ್ ಎಂಬಾತ ಭಾಗಿಯಾಗಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಸೆಕ್ಸ್ ವಿಚಾರಕ್ಕಾಗಿ ಪ್ರದೀಪ್ನನ್ನ ಹತ್ಯೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಯುವತಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕನೊಬ್ಬ 14 ಬಾರಿ ಇರಿದಿದ್ದಾನೆ. ಈ ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.
ಹಣಕ್ಕಾಗಿ ವೃದ್ದನನ್ನು ಭೀಕರವಾಗಿ ಹತ್ಯೆ ಸಿಲಿಕಾನ್ ಸಿಟಿಯಲ್ಲಿ ಶಾಸಕರ ಕಚೇರಿ ಬಳಿ ನಡೆದಿದೆ. ಜುಗ್ಗುರಾಜ್ ಜೈನ್ (77) ಕೊಲೆಯಾದ ವೃದ್ಧ ಎಂದು ತಿಳಿದುಬಂದಿದೆ. ಚಾಮರಾಜಪೇಟೆಯ ಕಿಂಗ್ಸ್ ಎನ್ಕ್ಲೇವ್ ಅಪಾರ್ಟ್ಮೆಂಟ್ ನಲ್ಲಿ ಭೀಕರ ಹತ್ಯೆ ನಡೆದಿದೆ. ಈ ಅಪಾರ್ಟ್ಮೆಂಟ್ನಲ್ಲಿ ಈ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.
ಕಳೆದ ವರ್ಷ 13 ಅಕ್ಟೋಬರ್ ರಂದು ಗುಜರಾತ್ ನ ಅಹ್ಮದಾಬಾದ್ ಪ್ರಾಂತ್ಯದಿಂದ 3 ವರ್ಷದ ಬಾಲಕಿಯೋರ್ವಳು ಕಾಣೆಯಾಗಿದ್ದಳು. ನಂತರ ಮೂರು ದಿನಗಳ ಬಳಿಕ ಅನಿಲ್ ಯಾದವ್ ಹೆಸರಿನ ವ್ಯಕ್ತಿಯೋರ್ವನ ಮನೆಯಲ್ಲಿ ಪ್ಲಾಸ್ಟಿಕ್ ಚೀಲವೊಂದರಲ್ಲಿ ಕಟ್ಟಿದ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.