ಬೇಲೂರು ಚನ್ನಕೇಶವ ದೇಗುಲದ ಮುಂಭಾಗದಲ್ಲಿದ್ದ ಮುಸ್ಲಿಂ ವ್ಯಾಪಾರಿಗೆ ನೋಟಿಸ್ ನೀಡಲಾಗಿದೆ. ದೇವಾಲಯದ ಮುಂಭಾಗದಲ್ಲಿರುವ ಅಂಗಡಿ ತೆರವು ಮಾಡುವಂತೆ ಮುಸ್ಲಿಂ ವ್ಯಾಪಾರಿಗೆ ನೋಟಿಸ್ ನೀಡಲಾಗಿದೆ.
Muslim Population: ಅಮೇರಿಕನ್ ಥಿಂಕ್ ಟ್ಯಾಂಕ್ 'ಪ್ಯೂ ರಿಸರ್ಚ್' ನ ವರದಿಯು ಮುಸ್ಲಿಮರು ದೇಶದಲ್ಲಿ ಗರಿಷ್ಠ ಸಂಖ್ಯೆಯ ಮಕ್ಕಳನ್ನು ಹುಟ್ಟುಹಾಕುತ್ತಾರೆ ಎಂದು ಹೇಳಿದೆ. ಬಹುತೇಕ ಎಲ್ಲ ಧರ್ಮಗಳಲ್ಲಿ ಮಕ್ಕಳ ಜನನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ ಎಂದು ವರದಿ ಹೇಳಿದೆ. ಆದರೆ ಮುಸ್ಲಿಮರು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡುತ್ತಾರೆ ಎಂದು ವರದಿ ಹೇಳಿದೆ.
RSS Chief On Hindu-Muslim- ಪುಣೆಯಲ್ಲಿ ಗ್ಲೋಬಲ್ ಸ್ಟ್ರೆಟಜಿಕ್ ಪಾಲಸಿ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ RSS ಸರಸಂಘಚಾಲಕ್ (RSS Chief) ಮೋಹನ್ ಭಾಗವತ್ (Mohan Bhagwat), ದೇಶದ ಮುಸ್ಲಿಂ ನಾಯಕರು ಮೂಲಭೂತವಾದಿಗಳ ವಿರುದ್ಧ ದೃಢವಾಗಿ ನಿಲ್ಲಬೇಕು ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯಿಂದ ಯಾವುದೇ ಮುಸ್ಲಿಂರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ (Suresh Angadi) ಅವರು ಸಾವನ್ನಪ್ಪಿದ್ದರಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ (Belgavi Lok Sabha constituency)ಕ್ಕೆ ಅಭ್ಯರ್ಥಿ ಯಾರು? ಎಂಬ ಚರ್ಚೆ ಶುರುವಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯ, ದೇಶ ಹಾಗೂ ಇಡೀ ವಿಶ್ವವನ್ನು ಕಾಡುತ್ತಿರುವ ಕೊರೋನಾ ಮಹಾಮಾರಿಯಿಂದ ಮುಕ್ತಿ ನೀಡುವಂತೆ ಧರ್ಮಗುರುಗಳು ಅಲ್ಲಾಹುವನ್ನು ಇದೇ ಸಂದರ್ಭದಲ್ಲಿ ಪ್ರಾರ್ಥಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.