ದಸರಾ ನವರಾತ್ರಿ ಅಂದಾಕ್ಷಣ ನೆನಪಾಗೋದು ಮೈಸೂರು ದಸರಾ. ದಸರಾದಲ್ಲಿ ಗೊಂಬೆಗಳನ್ನ ಕೂರಿಸಿ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಗುತ್ತೆ. ಅದೇ ರೀತಿ ನಾವೇನೂ ಕಮ್ಮಿ ಇಲ್ಲ ಅಂತ ರಾಜ್ಯದ ಗಡಿ ಜಿಲ್ಲೆಯಾದ ಕೋಲಾರದಲ್ಲೂ ನವರಾತ್ರಿ ಸಂಭ್ರಮ ಮನೆ ಮಾಡಿದ್ದು, ಪ್ರಚಲಿತ ವಿದ್ಯಾಮಾನಗಳು ಸೇರಿದಂತೆ ವಿವಿಧ ರೀತಿಯಲ್ಲಿ ಗೊಂಬೆಗಳನ್ನ ಕೂರಿಸಿ, ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆಯೋರ್ವರು ನವರಾತ್ರಿಯನ್ನ ತಮ್ಮ ಮನೆಯಲ್ಲಿ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ..
ಮೈಸೂರು ದಸರಾಗೆ ವಿಶೇಷ ಪ್ಯಾಕೇಜ್ ನೀಡಿದ ಕೆಎಸ್ಆರ್ಟಿಸಿ
ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ವಿಶೇಷ ಪ್ಯಾಕೇಜ್
ಕರ್ನಾಟಕ ಸಾರಿಗೆ, ರಾಜಹಂಸ ಬಸ್ಗಳಲ್ಲಿ 1 ದಿನ ಟೂರ್
ಅ.20 ರಿಂದ ಅ.26ರವರೆಗೆ ಪ್ಯಾಕೇಜ್ನಡಿ ಬಸ್ ಕಾರ್ಯಾಚರಣೆ
ಮೈಸೂರು ಹಾಗೂ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ
ಪ್ರವಾಸಿಗರನ್ನು ಸೆಳೆಯಲು ಕೆಆರ್ಎಸ್ ಬೃಂದಾವನಕ್ಕೆ ವಿಶೇಷ ದೀಪಾಲಂಕಾರ
ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಬೃಂದಾವನ
ದೀಪಾಲಂಕಾರಕ್ಕೆ ಜಿಲ್ಲಾ ಸಚಿವ ಚಲುವರಾಯಸ್ವಾಮಿ ಚಾಲನೆ
2018ರಲ್ಲಿ ಭಾರತದಲ್ಲೇ ಕಾರ್ಯಾರಂಭ ಮಾಡಿರುವ ಎಕಾಗ್ರಿಡ್ ವಿಶ್ವವಿದ್ಯಾಲಯವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆಗಳನ್ನು ಕೈಗೊಳ್ಳುವ ಗುರಿ ಹೊಂದಿದೆ.
Baahubali statue : ಮೈಸೂರಿನಲ್ಲಿ ಇರುವ ವ್ಯಾಕ್ಸ್ ಮ್ಯೂಸಿಯಂನಲ್ಲಿ ಸಾಕಷ್ಟು ಸ್ಟಾರ್ಸ್ಗಳ ಪ್ರತಿಮೆಗಳನ್ನು ಇಟ್ಟಿದ್ದಾರೆ. ಅದರಲ್ಲಿ ಇರುವ ಬಾಹುಬಲಿಯ ಪ್ರತಿಮೆಯ ಫೋಟೋ ಟ್ರೋಲ್ ಆಗಿದ್ದು, ಸದ್ಯ ಆ ಪುತ್ತಳಿಯನ್ನು ಮ್ಯೂಸಿಯಂನಿಂದ ತೆಗೆದುಹಾಕಲಾಗುತ್ತದೆ ಎನ್ನಲಾಗಿದೆ. ಬಾಹುಬಲಿ ಪ್ರತಿಮೆ ತೆಗೆಯಲು ಕಾರಣವಾದರೇನು? ನಡೆದಿದ್ದಾದರರೂ ಏನು? ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ.
ಮೈಸೂರಿನಲ್ಲಿ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರತ್ಯಕ್ಷ ಗಣಪನಿಗೆ ವಿಶೇಷ ಪೂಜೆ ಪುನಸ್ಕಾರ ನಡೆಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನೆರವೇರಿತು.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Gruhalakshmi : ಸರ್ಕಾರದ ಐದು ಪ್ರಮುಖ ಯೋಜನೆಗಳ ಪೈಕಿ ನಾಲ್ಕನೇ ಗ್ಯಾರೆಂಟಿ ಜಾರಿಯಾಗ್ತಿದೆ.ನಾಳೆ ಮೈಸೂರಿನಲ್ಲಿ ನಾಲ್ಕನೇ ಗ್ಯಾರೆಂಟಿ ಗೃಹ ಲಕ್ಷ್ಮಿಯೋಜನೆಯನ್ನ ಅಧಿಕೃತವಾಗಿ ಚಾಲನೆಗೊಳಿಸಲಾಗ್ತಿದೆ..ಈ ಮೂಲಕ ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ನಡೆದುಕೊಳ್ತಿದೆ..ಉಳಿದೊಂದು ಯೋಜನೆ ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ಬರಲಿದೆ..
Lakshmi Hebbalkar : ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.
ಮೈಸೂರಿನಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕ ಸ್ಥಾಪಿಸುತ್ತಿದ್ದು, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ ಒಡಂಬಡಿಕೆಗೆ (MoU) ಸಹಿ ಹಾಕಲಾಯಿತು.
ರಾತ್ರಿ ಕಂಡ ಬಾವಿಗೆ ಯಾರೂ ಸಹ ಹಗಲಲ್ಲಿ ಬೀಳಲ್ಲ, ಬಿಜೆಪಿ ಕುತಂತ್ರ ಈಗಾಗಲೇ ಜಗಜ್ಜಾಹೀರಾಗಿದೆ, ಹೆಚ್ಚು ಕಡಿಮೆ ಆದರೆ ಬಿಜೆಪಿನೂ ಬಿದ್ದೋಗತ್ತೆ, ದಳನೂ ಇರಲ್ಲಾ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ನುಡಿದರು.
Prem & Bollywood Sanjay Dutt: ಕೆಜಿಎಫ್ 2' ಬಳಿಕ ಬಾಲಿವುಡ್ ನಟ ಸಂಜಯ್ ದತ್ ಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ಬೇಡಿಕೆ ಕೇಳಿ ಬರುತ್ತಿದೆ. ಇದೀಗ ಸ್ಯಾಂಡಲ್ವುಡ್ ನಟ ನಿರ್ದಶಕ ಪ್ರೇಮ್ ಹಾಗೂ ಸಂಜಯ್ ದತ್ ಸನ್ನಿಧಿಯೊಂದಕ್ಕೆ ಇಬ್ಬರು ಒಟ್ಟಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.