Mysuru Crime News: ಪಿರಿಯಾಪಟ್ಟಣ ಮೂಲದ ಮಹಿಳೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. 2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದ ಶಿಕ್ಷಕಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಆಕೆಗೆ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ್ ಎಂಬಾತ ಪರಿಚಯವಾಗಿದ್ದ.
Mysuru Crime News: ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ(45), ಅರ್ಚನಾ (19) ಹಾಗೂ ಸ್ವಾತಿ (17) ಎಂಬುವರ ಶವಗಳು ಪತ್ತೆಯಾಗಿವೆ. ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Gold Price Today: ವಾರಾಂತ್ಯದಲ್ಲಿ ಚಿನ್ನದ ದರ ಕಡಿಮೆಯಾಗಬಹುದು ಎಂದು ನಿರೀಕ್ಷಿಸಿದವರೆಲ್ಲರಿಗೂ ನಿರಾಸೆಯುಂಟಾಗಿದೆ.. ನಿನ್ನೆಗಿಂತ ಮೂರು ಪಟ್ಟು ಹೆಚ್ಚಾದ ಬಂಗಾದ ಬೆಲೆ ಆಭರಣ ಪ್ರಿಯರಿಗೆ ಬಿಗ್ಶಾಕ್ ನೀಡಿದೆ.. ಹಾಗಾದ್ರೆ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ..
Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
Gold Silver Price Today: ವಾರಾಂತ್ಯದಲ್ಲಿ ಚಿನ್ನಾಭರಣ ಪ್ರಿಯರಿಗೆ ಸಂತಸದ ಸುದ್ದಿಯಿದೆ.. ಒಂದೇ ದಿನದಲ್ಲಿ ಭರ್ಜರಿಯಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ತುಸು ಇಳಿಕೆಯಾಗಿದೆ.. ಬೆಳ್ಳಿ ದರ ತಟಸ್ಥವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ಎನ್ನುವುದನ್ನು ಇದೀಗ ತಿಳಿಯೋಣ..
Shakti Yojane: ಬೆಂಗಳೂರಿನಿಂದ ಮೈಸೂರಿಗೆ ಕೆಎಸ್ಆರ್ಸಿಟಿ ಬಸ್ ನಲ್ಲಿ ತೆರಳುತ್ತಿದ್ದ ಅಜ್ಜಿ-ಮೊಮ್ಮಗಳು ತಮ್ಮೊಂದಿಗೆ ನಾಲ್ಕು ಲವ್ ಬರ್ಡ್ಸ್ ಹಕ್ಕಿ ಗಳನ್ನು ಕೂಡ ತೆಗೆದುಕೊಂಡು ಹೋಗಿದ್ದರು.
Gold Price Today: ಆಭರಣ ಖರೀದಿಸುವ ಬಯಕೆ ಇದ್ದವರು ಇಂದು ಚಿನ್ನದ ಮಳಿಗೆಗೆ ಭೇಟಿ ನೀಡಬಹುದು.. ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇಂದು ಇಳಿಮುಖವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಿರಿ..
Gold-Silver Price Today: ಆಭರಣ ಪ್ರಿಯರಿಗೆ ಇಂದು (ಮಾರ್ಚ್ 16) ಸಂತಸದ ಸುದ್ದಿ.. ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಸದ್ಯ ತಟಸ್ಥವಾಗಿದೆ.. ಆದರೆ ಬೆಳ್ಳಿ ಬೆಲೆ ಏರಿಕೆಯಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ತಿಳಿಯಿರಿ..
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ ಎಂದು ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
Lok Sabha Elections 2024: ನಾನು ಮೊದಲನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. 2ನೇ ಬಾರಿ ಸ್ಪರ್ಧಿಸುವಾಗಲೂ ಮೋದಿ ಹೆಸರಿನಲ್ಲಿಯೇ ಸ್ಪರ್ಧಿಸಿದ್ದೆ. 2ನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯ ಗಳಿಸುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
Gold-Silver Rate: ಕಳೆದ ತಿಂಗಳ ಅಂತ್ಯದಲ್ಲಿ ಸಾಕಷ್ಟು ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಸತತ ಏರಿಕೆಯಾಗುತ್ತಿದೆ.. ಹಾಗಾದರೆ ಇಂದು ಮಾರುಕಟ್ಟೆಯಲ್ಲಿ ಯಾವ ರೇಟ್ ಇದೆ ಎನ್ನುವುದನ್ನು ಇಲ್ಲಿ ತಿಳಿಯಿರಿ..
ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್ ಸುಜಯ ಶಾನಭಾಗ ಅವರಿಗೆ ಅಹ್ವಾನ ಬಂದಿದ್ದು, ಜ.25ರಂದು ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.
Anna Bhagya rice seized on Mysore-Bangalore Road: ಅಕ್ಕಿ ಮತ್ತು ಟ್ರಕ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು, ಚಾಲಕನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ಪ್ರತಿಮೆಯನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಅವರು ಇದ್ದಕ್ಕಿದ್ದಂತೆ ಬೆಳಕಿಗೆ ಬಂದಿದ್ದಾರೆ. ಇದಕ್ಕೂ ಮುನ್ನ ಅರುಣ್ ಯೋಗಿರಾಜ್ ಅವರು ದೇಶದ ಹಲವು ಪ್ರಮುಖ ಸ್ಥಳಗಳು ಮತ್ತು ದೇವಾಲಯಗಳಿಗೆ ಪ್ರತಿಮೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ಕೂಡ ಯೋಗಿರಾಜ್ ಭೇಟಿ ಮಾಡಿದ್ದು, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
Gruhalakshmi scheme: MLC ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ದುಡ್ಡು ಸಂಗ್ರಹಿಸುವ ಗುರಿ ನೀಡಿರುವುದಾಗಿ ಬಿಜೆಪಿಯ ಸಿ.ಟಿ.ರವಿಯವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಸಿ.ಟಿ.ರವಿಯವರ ಹೇಳಿಕೆಗಳು ಸದಾ ಸುಳ್ಳಿನಿಂದ ಕೂಡಿರುತ್ತದೆ. ಅವರ ಸುಳ್ಳು ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಈ ರೀತಿಯ ಎಲ್ಲ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದರು.
Mysuru Dasara festival 2023: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಮೈಸೂರಿನ ಅರಮನೆಯಲ್ಲಿ ರಾಜ ಪರಂಪರೆಯ ದಸರಾಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅರಮನೆಯಲ್ಲಿ ನಡೆಯುವ ದಸರಾ ಪೂಜಾ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ ನೋಡಿ.
Mysuru Crime News: ಆಗಾಗ್ಗೆ ರೇಣುಕಾಳಿಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸಿಎಂ ನೇತೃತ್ವದಲ್ಲಿ ಸಂಜೆ ಉನ್ನತಾಧಿಕಾರ ಸಮಿತಿ ಮೀಟಿಂಗ್
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆ
ಮೈಸೂರು ದಸರಾ ಆಚರಣೆ ಕಾರ್ಯಕ್ರಮಗಳ ಬಗ್ಗೆ ಮಾತುಕತೆ
ಅದ್ದೂರಿ ದಸರಾ ಆಚರಣೆಗೆ ಸರ್ಕಾರದ ತೀರ್ಮಾನ ಸಾಧ್ಯತೆ
ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಸಿಎಂಗೆ ಅಧಿಕಾರ ನೀಡುವ ಸಾಧ್ಯತೆ
ಸಿಎಂ ಸಿದ್ದರಾಮಯ್ಯನವರು ಪ್ರತಿನಿಧಿಸುವ ವರುಣಾ ಕ್ಷೇತ್ರದ ತುಂಬಲ ಗ್ರಾಮದಲ್ಲಿ ನಡೆದ ನೂತನ ಹಾಲಿನ ಡೈರಿ ಮೇಲ್ಛಾವಣಿ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.