ಯಾವಾಗಲೂ ಸ್ಪೋಟಕ ಹೇಳಿಕೆ ನೀಡುವುದರಲ್ಲಿ ಬಂದಿರುವ ಬಾಲಿವುಡ್ ನಟಿ ಕಂಗನಾ ರಾವತ್ ಈಗ ನಟ ಅಮೀರ್ ಖಾನ್ ರನ್ನು ನೆಗಟಿವಿಟಿಯ ಮಾಸ್ಟರ್ ಮೈಂಡ್ ಎನ್ನುವ ವಿವಾದಾತ್ಕಕ ಹೇಳಿಕೆ ನೀಡಿದ್ದಾರೆ.
ಬಾಲಿವುಡ್ ನಟ ಅಮೀರ್ ಖಾನ್ ಇತ್ತೀಚಿನ ದಿನಗಳಲ್ಲಿ ತಮ್ಮ ಮುಂಬರುವ ಚಿತ್ರ 'ಲಾಲ್ ಸಿಂಗ್ ಚಡ್ಡಾ' ಮೂಲಕ ಭಾರಿ ಸುದ್ದಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಅಮೀರ್ ಜೊತೆಗೆ ಕರೀನಾ ಕಪೂರ್ ಮತ್ತು ನಾಗ ಚೈತನ್ಯ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Samantha Prabhu on Naga Chaitanya Aaffair: ದಕ್ಷಿಣ ಚಿತ್ರರಂಗದ ಖ್ಯಾತ ಸೂಪರ್ ಸ್ಟಾರ್ ನಾಗ ಚೈತನ್ಯ ಅವರ ಅಫೈರ್ ಸುದ್ದಿಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿವೆ. ಆದರೆ, ಈ ಸುದ್ದಿಗಳ ಬಗ್ಗೆ ನಾಗ ಚೈತನ್ಯ ಮಾಜಿ ಪತ್ನಿ ಸಮಂತಾ ಮೌನ ಮುರಿದಿದ್ದಾರೆ. ಸಮಂತಾ ನೀಡಿರುವ ಹೇಳಿಕೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
ಫೇಮಸ್ ಸ್ಟಾರ್ ನಟಿಯರ ಈ ಪಟ್ಟಿಯ ಬಗ್ಗೆ ಮಾತನಾಡುವುದಾದರೆ, ದಕ್ಷಿಣದ ಇತರ ತಾರೆಯರ ಪೈಕಿ ನಯನತಾರಾ ಮೂರನೇ ಸ್ಥಾನದಲ್ಲಿ, ಕಾಜಲ್ ಅಗರ್ವಾಲ್ ಐದನೇ ಸ್ಥಾನದಲ್ಲಿ, ಕೀರ್ತಿ ಸುರೇಶ್ ಆರನೇ ಸ್ಥಾನದಲ್ಲಿ, ರಶ್ಮಿಕಾ, ಪೂಜಾ ಹೆಗ್ಡೆ ಮತ್ತು ಅನುಷ್ಕಾ ಶೆಟ್ಟಿ ಕ್ರಮವಾಗಿ ಎಂಟು, ಒಂಬತ್ತು ಮತ್ತು ಹತ್ತನೇ ಸ್ಥಾನದಲ್ಲಿದ್ದಾರೆ.
Naga Chaitanya: ಟಾಲಿವುಡ್ ನಟ ನಾಗ ಚೈತನ್ಯ ತಮ್ಮ ಮಾಜಿ ಪತ್ನಿ ನಟಿ ಸಮಂತಾ ರುತ್ ಪ್ರಭು ಜೊತೆಗೆ ವಿಚ್ಛೇದನ ಪಡೆದ ನಂತರ ನಟಿ ಶೋಭಿತಾ ಧುಲಿಪಾಲ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗ್ತಿದೆ.
ಟಾಲಿವುಡ್ ಸ್ಟಾರ್ ದಂಪತಿಗಳಲ್ಲಿ ಒಬ್ಬರಾಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ ಪಡೆದುಕೊಂಡ ಬಳಿಕ ಫ್ಯಾನ್ಸ್ ಬೇಸರಕ್ಕೆ ಕಾರಣವಾಯಿತು. ಇದೀಗ ನಾಗ ಚೈತನ್ಯ ಸಹ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ವೈಯಕ್ತಿಕ ಜೀವನದ ಕಡೆಗೂ ಗಮನ ಕೊಟ್ಟು ಎರಡನೇ ಮದುವೆಯಾಗಲು ನಿರ್ಧರಿಸಿದ್ದಾರೆ ಎಂಬ ಗಾಸಿಪ್ ಒಂದು ಶುರುವಾಗಿದೆ.
ವಿಚ್ಛೇದನದ ಬಳಿಕ ಮಾಜಿ ಪತಿ ನಾಗ ಚೈತನ್ಯಗೆ ಸಂಬಂಧಿಸಿದ ಎಲ್ಲ ಹಳೆಯ ಪೋಸ್ಟ್ಗಳನ್ನು ತಮ್ಮ ಸಾಮಾಜಿ ಮಾದ್ಯಮ ಖಾತೆಯಿಂದ ಸಮಂತಾ ಡಿಲೀಟ್ ಮಾಡಿದ್ದರು. ಆದರೆ ಈಗ ಮತ್ತೆ ಅವರು ನಾಗ ಚೈತನ್ಯ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದಾರೆ.
ಪ್ರಸ್ತುತ ಮುಂಬೈನಲ್ಲಿರುವ ನಟಿ ಸಮಂತಾ ರುತ್ ಪ್ರಭು (Samantha) ಅವರು ಗುರುವಾರ ಸಂಜೆ ಕ್ರಿಟಿಕ್ಸ್ ಚಾಯ್ಸ್ ಫಿಲ್ಮ್ ಅವಾರ್ಡ್ಸ್ ಅನ್ನು ಕನಸಿನಂತೆ ನೋಡಿದರು. ಪ್ರಶಸ್ತಿ ಕಾರ್ಯಕ್ರಮಕ್ಕೆ ನಟಿ ಪಚ್ಚೆ ಬಣ್ಣದ ಉಡುಪನ್ನು ಧರಿಸಿದ್ದರು.
Samantha-Naga Chaitanya divorce: ನಾಗಾರ್ಜುನ ಇತ್ತೀಚಿನ ಸಂದರ್ಶನದಲ್ಲಿ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರ ವಿಚ್ಛೇದನಕ್ಕೆ ಮೊದಲು ಅರ್ಜಿ ಸಲ್ಲಿಸಿದ್ದು ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ನಟಿ ಸಮಂತಾ ರುತ್ ಪ್ರಭು ಅವರು ವಿವಾಹೇತರ ಸಂಬಂಧಗಳನ್ನು ಹೊಂದಿದ್ದಾರೆ, ಮಕ್ಕಳನ್ನು ಬಯಸಲಿಲ್ಲ ಮತ್ತು ಗರ್ಭಪಾತಕ್ಕೆ ಒಳಗಾಗಿದ್ದಾರೆ ಎಂಬ ವದಂತಿಗಳಿಗೆ ಪ್ರತಿಕ್ರಿಯೆಯಾಗಿ ಸ್ಪಷ್ಟನೆ ನೀಡಿದ್ದಾರೆ.
‘ಮೋಸಗಾರರು ಎಂದಿಗೂ ಏಳಿಗೆ ಆಗುವುದಿಲ್ಲ ಎಂಬ ವಿಚಾರವನ್ನು ಶಾಲೆಯಲ್ಲಿ ಶಿಕ್ಷಕರಿಂದ ನಾನು ಕಲಿತ ಮೊದಲ ಪಾಠಗಳಲ್ಲಿ ಒಂದು. ಹಾಗಾದರೆ ನಿಮ್ಮದು ಏನು?’ ಎಂದು ಪ್ರಶ್ನಿಸಿ ಸಿದ್ಧಾರ್ಥ್ ಟ್ವೀಟ್ ಮಾಡಿದ್ದಾರೆ.
ಸದಾ ತಮ್ಮ ನೇರ ನುಡಿಗಳಿಗೆ ಹೆಸರಾಗಿರುವ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈಗ ದಕ್ಷಿಣ ಭಾರತದ ತಾರೆಯರಾದ ಸಮಂತಾ ಅಕ್ಕಿನೇನಿ ಹಾಗೂ ನಾಗಚೈತನ್ಯ ಡೈವೋರ್ಸ್ ನೀಡಿರುವ ಬೆನ್ನಲ್ಲೇ ತಮ್ಮದೇ ಸ್ಟೈಲ್ ನಲ್ಲಿ ಟ್ವೀಟ್ ಮಾಡಿರುವ ಅವರು ಸಂಭ್ರಮಿಸಬೇಕಾಗಿರುವುದು ಮದುವೆಗಳನ್ನಲ್ಲ, ವಿಚ್ಚೇದನಗಳನ್ನು ಎಂದು ಟ್ವೀಟ್ ಮಾಡಿದ್ದಾರೆ.
ಕೊನೆಗೂ ಎಲ್ಲಾ ಊಹಾಪೋಹಗಳಿಗೆ ಕೊನೆಹಾಡಿರುವ ದಕ್ಷಿಣ ಭಾರತದ ತಾರೆಯರಾದ ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಪಡೆದುಕೊಂಡಿರುವುದನ್ನು ಅಧಿಕೃತವಾಗಿ ಧೃಡಪಡಿಸಿದ್ದಾರೆ.
ನಟಿ ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯರ ಮದುವೆ ವಿಚ್ಚೇದನದ ವದಂತಿಗಳು ತೀವ್ರವಾಗಿರುವ ಬೆನ್ನಲ್ಲೇ ಈಗ ನಾಗಾರ್ಜುನ್ ಹಾಗೂ ನಾಗಚೈತನ್ಯ ಅಮೀರ್ ಖಾನ್ ಗಾಗಿ ಆಯೋಜಿಸಿದ್ದ ಪಾರ್ಟಿಯನ್ನು ತಪ್ಪಿಸಿಕೊಂಡಿರುವುದು ಈ ಊಹಾಪೋಹಗಳಿಗೆ ಇನ್ನಷ್ಟೂ ಪುಷ್ಟಿ ನೀಡಿದಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.