Christmas Holiday For Bank: ಭಾರತದಲ್ಲಿ ಡಿಸೆಂಬರ್ ತಿಂಗಳಂದು ಕ್ರಿಸ್ಮಸ್ ದಿನವಾಗಿರುವುದರಿಂದ ಭಾರತದಲ್ಲಿನ ಬ್ಯಾಂಕ್ಗಳು ತೆರೆದಿರುತ್ತಿದೆಯೇ ಅಥವಾ ರಜೆಯಿರುತ್ತದೆಯೇ ಎಂದು ತಿಳಿಯಬೇಕೆ? ಹಾಗಾದ್ರೆ ಇಲ್ಲಿದೆ ಸಂಪೂರ್ಣ ಮಾಹಿತಿ.
Assembly Election Results 2023: ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಫೆ.16ರಂದು ಚುನಾವಣೆ ನಡೆದಿದ್ದು, ಶೇ.89.98ರಷ್ಟು ಮತದಾನವಾಗಿತ್ತು. ನಾಗಾಲ್ಯಾಂಡ್ನ 60 ಮತ್ತು ಮೇಘಾಲಯದ 59 ಕ್ಷೇತ್ರಗಳಿಗೆ ಫೆ.27ರಂದು ನಡೆದ ಚುನಾವಣೆಯಲ್ಲಿ ಕ್ರಮವಾಗಿ ಶೇ.84.66 ಮತ್ತು ಶೇ.76.66ರಷ್ಟು ಮತದಾನವಾಗಿತ್ತು.
ಈಶಾನ್ಯ ರಾಜ್ಯಗಳ ಎಕ್ಸಿಟ್ ಪೋಲ್ ಭವಿಷ್ಯ ಕುತೂಹಲವನ್ನು ಹೆಚ್ಚಿಸಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳ ಪ್ರಕಾರ, ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧ್ಯತೆ ಇದ್ದು, ಮೇಘಾಲಯದಲ್ಲಿ ಮತ್ತೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Meghalaya : ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ. ಇಂದು ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಗಿ ಭದ್ರತೆಯ ನಡುವೆ ಮತದಾನ ನಡೆಯಲಿದೆ.
ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಫಲಿತಾಂಶವನ್ನು ಮಾರ್ಚ್ 2 ರಂದು ಪ್ರಕಟಿಸಲಾಗುತ್ತದೆ.ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮೂರು ಈಶಾನ್ಯ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಸಂಸ್ಥೆ ಪ್ರಕಟಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನಾಗಾಲ್ಯಾಂಡ್ನಲ್ಲಿ ಹಲವಾರು ಯೋಜನೆಗಳನ್ನು ಉದ್ಘಾಟಿಸುವುದರ ಜೊತೆಗೆ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಹಾಕಿದರು.
ಕೊಹಿಮಾದಲ್ಲಿ ತಮ್ಮ ಭಾಷಣದಲ್ಲಿ, ಮುರ್ಮು ಅವರು ರಾಜ್ಯದ ಮಹಿಳೆಯರಲ್ಲಿ ಸಾಕ್ಷರತೆಯ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದೆ ಎಂದು ತಿಳಿಸಲಾಗಿದೆ ಎಂದು ಹೇಳಿದರು. ಇದರ ಜೊತೆಯಲ್ಲಿ, ನಾಗಾಲ್ಯಾಂಡ್ ದೇಶದ ಮಹಿಳೆಯರಿಗೆ ಸುರಕ್ಷಿತ ಸ್ಥಳವಾಗಿದೆ ಎಂದು ಮುರ್ಮು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಇದು ನಾಗಾ ಸಮಾಜದಲ್ಲಿ ಮಹಿಳೆಯರಿಗೆ ನೀಡಿರುವ ಹೆಚ್ಚಿನ ಗೌರವವನ್ನು ತೋರಿಸುತ್ತದೆ.
ಕೊರೊನಾವೈರಸ್ ಲೇಟೆಸ್ಟ್ ಅಪ್ಡೇಟ್: ಇತ್ತೀಚಿನ ದಿನಗಳಲ್ಲಿ ಕೊರೋನಾವೈರಸ್ ಪ್ರಕರಣಗಳಲ್ಲಿ ಮತ್ತೆ ಕೊಂಚ ಏರಿಕೆ ಕಂಡಿದ್ದು ಜನಸಾಮಾನ್ಯರಲ್ಲಿ ಆತಂಕ ಹೆಚ್ಚುತ್ತಿದೆ. ಆದರೆ, ಈ ಮಧ್ಯೆ ಭಾರತದ ಒಂದು ರಾಜ್ಯ ಕರೋನಾ ಮುಕ್ತವಾಗಿದ್ದು, ಕೊನೆಯ ಸೋಂಕಿತ ರೋಗಿ ಕೂಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Civilian killing in Nagaland: ಸಂಸತ್ ನ ಉಭಯ ಸದನಗಳಲ್ಲಿ ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಪ್ರಜೆಗಳ ಹತ್ಯೆಯಾಗಿರುವ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವರಣೆ ನೀಡಿದ್ದಾರೆ.
Nagaland Civilians Killing: ನಾಗಾಲ್ಯಾಂಡ್ನ ಇಂಡೋ-ಮ್ಯಾನ್ಮಾರ್ ಗಡಿ ಜಿಲ್ಲೆಯಲ್ಲಿ ಶನಿವಾರ ಉಗ್ರರ ವಿರುದ್ಧದ ಕಾರ್ಯಾಚರಣೆಯ ವೇಳೆ ಮಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕೂಲಿ ಕಾರ್ಮಿಕರನ್ನು ಉಗ್ರರು ಎಂದು ತಪ್ಪಾಗಿ ಭಾವಿಸಿ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆಯಲ್ಲಿ ಸುಮಾರು 13 ಮಂದಿ ನಾಗರಿಕರು ಜೀವ ಕಳೆದುಕೊಂಡಿದ್ದಾರೆ.
ಮೊದಲ ಬಾರಿಗೆ ಬ್ರಿಟನ್ನ ಜನರು ವಿಶ್ವದ ಅತ್ಯಂತ ಖಾರವಾದ ಮೆಣಸಿನಕಾಯಿಗಳಲ್ಲಿ ಒಂದಾದ 'ಕಿಂಗ್ ಚಿಲ್ಲಿ' ರುಚಿ ನೋಡಲಿದ್ದಾರೆ. ನಾಗಾಲ್ಯಾಂಡ್ನಲ್ಲಿ ಬೆಳೆದ ಈ ಮೆಣಸಿನಕಾಯಿಯ ಮೊದಲ ಭಾರಿಗೆ ಬ್ರಿಟನ್ಗೆ ರಫ್ತು ಮಾಡಲಾಗುತ್ತಿದೆ.
ನಾಗಾಲ್ಯಾಂಡ್ನ ಸೋಮ ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಸ್ಫಟಿಕದಂತಹ ಕಲ್ಲು ಪತ್ತೆಯಾದ ನಂತರ ಗೊಂದಲ ಉಂಟಾಯಿತು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಭೂವಿಜ್ಞಾನಿಗಳ ತಂಡಕ್ಕೆ ಆದೇಶಿಸಿದೆ.
ಫೆಬ್ರವರಿ 18 ರಂದು ತ್ರಿಪುರಾದಲ್ಲಿ ಮತದಾನ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಫೆಬ್ರವರಿ 27 ರಂದು ಮತದಾನ ನಡೆಯಲಿದೆ. ಮೂರು ರಾಜ್ಯಗಳ ಚುನಾವಣಾ ಫಲಿತಾಂಶಗಳು ಮಾರ್ಚ್ 3 ರಂದು ಘೋಷಿಸಲ್ಪಡುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ಎ.ಕೆ. ಜೋತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.