ಇದರೊಂದಿಗೆ ಬಲವಾದ ಗಾಳಿಯಿಂದಾಗಿ ವಿದ್ಯುತ್ ತಂತಿಯ ಮೇಲೆ ಬ್ಯಾನರ್ ಬಿದ್ದ ಕಾರಣ ಅಂಧೇರಿ ಪೂರ್ವ ಮೆಟ್ರೋ ನಿಲ್ದಾಣದ ನಡುವೆ ಮೆಟ್ರೋ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು ಮೆಟ್ರೋ ರೈಲ್ ವಕ್ತಾರರು ತಿಳಿಸಿದ್ದಾರೆ.ಮುಖ್ಯ ಮಾರ್ಗದಲ್ಲಿ ಉಪನಗರ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರರು ತಿಳಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರು ಕೊಂಚ ನಿರಾಳರಾಗಿದ್ದಾರೆ.
Badruddin Ajmal On Himanta Biswa: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಅಂದರೆ ಯುಸಿಸಿ (Uniform Civil Code) ಅನುಷ್ಠಾನದ ಬಗ್ಗೆ ಚರ್ಚೆಗಳು ವೇಗಪಡೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ಆರೋಪ, ಪ್ರತ್ಯಾರೋಪಗಗಳು ಇದೀಗ ಕೇಳಿಬರಲಾರಂಭಿಸಿವೆ. ಈ ಹಿನ್ನೆಲೆ ಇದೀಗ ಬದ್ರುದ್ದೀನ್ ಅಜ್ಮಲ್ ಹಿಮಂತ ಬಿಸ್ವ ಸರ್ಮಾಗೆ (Himant Biswa Sarma) ತಿರುಗೇಟು ನೀಡಿದ್ದಾರೆ (National News In Kannada).
CAA Notification Update: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆಯಾಜ್ಞೆ (Citizenship Amendment Act 2019) ನೀಡಲು ಸುಪ್ರೀಂ ತಿರಸ್ಕರಿಸಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ ಭಾರಿ ನೆಮ್ಮದಿ ಸಿಕ್ಕಂತಾಗಿದೆ. ಈ ಕುರಿತಾಗಿ ಬಂದ 236 ಅರ್ಜಿಗಳ ಪೈಕಿ ನಾವು ಎಷ್ಟು ಪ್ರಕರಣಗಳಲ್ಲಿ ನೋಟಿಸ್ ನೀಡಿದ್ದೇವೆ ಎಂದು ಪ್ರಶ್ನಿಸಿದ ಸುಪ್ರೀಂ ಉಳಿದ ಅರ್ಜಿಗಳಿಗೂ ಕೂಡ ನೋಟಿಸ್ ಜಾರಿ ಮಾಡಿ ದಿನಾಂಕ ನೀಡುತ್ತೇವೆ ಎಂದಿದೆ. ಇದರ ಜೊತೆಗೆ ಅಧಿಸೂಚನೆ ಜಾರಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಕಾಲಾವಕಾಶ ಕೋರಿದ್ದು, ಅವರಿಗೆ ಕಾಲಾವಕಾಶ ನೀಡಲಾಗುವುದು ಎಂದು ಪೀಠ ಹೇಳಿದೆ. (National News In Kannada)
Citizenship Amendment Act 2024: ಸಿಟಿಜನ್ ಶಿಪ್ ಅಮೆಂಡ್ಮೆಂಟ್ ಆಕ್ಟ್ ಅಂದರೆ ನಾಗರಿಕ ತಿದ್ದುಪಡಿ ಮಸೂದೆಗೆ (CAA) ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಕೇಂದ್ರ ಗೃಹ ಸಚಿವಾಲಯವು (Union Home Ministry) ಸಿಎಎ ಕುರಿತಾದ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ. ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದಾಗ ಸಾಕಷ್ಟು ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. (National News In Kannada)
Lok Sabha Elections 2024 Survey: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ 400 ಸ್ಥಾನಗಳು ಸಿಗುವುದು ಕಷ್ಟಸಾಧ್ಯ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 100 ಕ್ಕೂ ಹೆಚ್ಚು ಸ್ಥಾನಗಳು ಸಿಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎಂದು ಸಮೀಕ್ಷೆಯೊಂದು ಶಾಕಿಂಗ್ ಅಂಕಿ ಅಂಶಗಳನ್ನು ಬಹಿರಂಗಪಡಿಸಿದೆ. (Lok Sabha Elections 2024 News In Kannada)
Rajya Sabha Election 2024: ಚುನಾವಣೆಯು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿರುತ್ತದೆ. ಏಕೆಂದರೆ ಇಲ್ಲಿ ಜನರು ನೇರವಾಗಿ ಮತ ಚಲಾಯಿಸುವುದಿಲ್ಲ. ಅಂದರೆ ಈ ಚುನಾವಣೆಗೂ, ಜನಸಾಮಾನ್ಯರಿಗೂ ನೇರ ಸಂಬಂಧವಿರುವುದಿಲ್ಲ. .
Students Suspended For Ram Mandir Discussion: ವರದಿಗಳ ಪ್ರಕಾರ, ಅಮಾನತುಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರಿಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಿಸ್ತು ಸಮಿತಿಯು ನೋಟಿಸ್ ಕಳುಹಿಸಿದೆ.
Covid Sub-Variant JN.1: ಕೋವಿಡ್ 19 ರ JN.1 ಸೋಂಕನ್ನು ಮೊದಲು ಸಿಂಗಾಪುರದಲ್ಲಿನ ಭಾರತೀಯ ಪ್ರಯಾಣಿಕನಲ್ಲಿ ಪತ್ತೆಯಾಗಿದೆ. ಅವರು ಅಕ್ಟೋಬರ್ 25 ರಂದು ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದರು. (National News In Kannada)
PDF MLC Shaik Sabji Death: ಉಂಡಿ ಮಂಡಲದ ಚೆರುಕುವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಉಪಾಧ್ಯಾಯ ಕ್ಷೇತ್ರಗಳ ಪಿಡಿಎಫ್ ಎಂಎಲ್ಸಿ ಶೇಖ್ ಸಾಬ್ಜಿ ನಿಧನರಾಗಿದ್ದಾರೆ.
Congress Leader Rahul Gandhi: ಹಿಂದಿ ಮಾತನಾಡುವ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಜನರ ಆಯ್ಕೆಯಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಏನು ಹೇಳಿದ್ದಾರೆಂದು ತಿಳಿಯೋಣ.
free gas cylinders on Holi: ಧನ್ತೇರಸ್ ಸಂದರ್ಭದಲ್ಲಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಲಕ್ನೋದ ಲೋಕಭವನದಲ್ಲಿ ರಾಜ್ಯದ 1.75 ಕೋಟಿ ಅರ್ಹ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಎಲ್ ಪಿ ಜಿ ಸಿಲಿಂಡರ್ ಮರುಪೂರಣ ವಿತರಣಾ ಅಭಿಯಾನವನ್ನು ಪ್ರಾರಂಭಿಸಿದರು.
PM Modi statement on missile attack on Gaza hospital: ಈ ದಾಳಿಗೆ ಇಸ್ರೇಲ್ ಹಮಾಸ್ ಅನ್ನು ದೂಷಿಸಿದೆ. ಆದರೆ ಹಮಾಸ್ ಮತ್ತು ಪ್ಯಾಲೆಸ್ಟೀನಿಯಾದವರು ಇಸ್ರೇಲ್ ಅನ್ನು ದೂಷಿಸುತ್ತಿದ್ದಾರೆ. ಇದೇ ವಿಷಯದ ಸಂಬಂಧ ಪ್ರಪಂಚದಾದ್ಯಂತದ ನಾಯಕರು ಈ ದಾಳಿಯನ್ನು ಟೀಕಿಸುತ್ತಿದ್ದಾರೆ.
Earthquake in Delhi-NCR: ದೆಹಲಿ-ಎನ್’ಸಿಆರ್ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಭೂಕಂಪನ ಸಂಭವಿಸಿದೆ. ಇನ್ನು ನೇಪಾಳ ಭಾಗದ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಗೋಚರಿಸಿದೆ.
Shepherd wins Lottery: ಪಶ್ಚಿಮ ಬಂಗಾಳದ ಬರ್ಧಮಾನ್ ಜಿಲ್ಲೆಯ ಕೂಲಿ ಕಾರ್ಮಿಕರೊಬ್ಬರು ಮೇಕೆ ಮೇಯಿಸಲು ಹೋಗಿದ್ದರು. ಆದರೆ ಮೇಕೆ ಮೇಯಿಸಿ ಹಿಂತಿರುಗುದಾಗ ಲಕ್ಷಾಧಿಪತಿಯಾಗಿದ್ದಾರೆ. ಇದು ಆಶ್ವರ್ಯಕರವಾದರೂ ಸತ್ಯ ಸಂಗತಿ,
India-China Border Standoff: ಭಾರತೀಯ ಸೇನೆಯು ಇತ್ತೀಚೆಗೆ ಆಯೋಜಿಸಿದ್ದ ಇಂಡೋ-ಪೆಸಿಫಿಕ್ ಸೇನಾ ಮುಖ್ಯಸ್ಥರ ಸಮ್ಮೇಳನವನ್ನು ಈ ವಿಚಾರವನ್ನು ಪ್ರಸ್ತಾಪಿಸಿದರು, ಅಲ್ಲಿ ಇಂಡೋ-ಪೆಸಿಫಿಕ್ ಪ್ರದೇಶದ 30 ದೇಶಗಳ ಸೇನಾ ಮುಖ್ಯಸ್ಥರು ಅಥವಾ ನಿಯೋಗದ ನಾಯಕರು ಭಾಗವಹಿಸಿದ್ದರು.
ಕೇಂದ್ರ ಸರ್ಕಾರ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ತೆರೆ ಬಿದ್ದು ಹೊಸ ಭವನದಲ್ಲಿ ಧ್ವಜಾರೋಹಣ ಮಹಿಳಾ ಮೀಸಲು ಭವನದಲ್ಲಿದ್ದಜಾರೋಹಣ ತಿಂಗಳು ಪೂರ್ಣಗೊಳ್ಳುವ ಮುನ್ನವೇ ಇಂದಿನಿಂದ ಐದು ದಿನಗಳ ವಿಶೇಷ ಸಂಸತ್ ಕಲಾಪ ಆರಂಭವಾಗಲಿದ್ದು, ದೇಶಾದ್ಯಂತ ತೀವ್ರ ಕುತೂಹಲ, ಕಾತರಕ್ಕೆ ಕಾರಣವಾಗಿದೆ.
Jammu-Kashmir Encounter Update: ಉರಿ, ಹತ್ಲಂಗಾ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ಭಾರತೀಯ ಸೇನೆ ಮತ್ತು ಬಾರಾಮುಲ್ಲಾ ಪೊಲೀಸರ ನಡುವೆ ಎನ್’ಕೌಂಟರ್ ಆರಂಭವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ
Pornography Punishment in India: ಒಬ್ಬ ವ್ಯಕ್ತಿ ಏಕಾಂಗಿಯಾಗಿ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುತ್ತಿದ್ದರೆ, ಅದು ಅಪರಾಧವೇ? ಎಂಬ ವಿಷಯದ ಬಗ್ಗೆ ಕೇರಳ ಹೈಕೋರ್ಟ್ ನಿರ್ಧಾರ ಪ್ರಕಟಿಸಬೇಕಿತ್ತು.
PM Modi hugs Rishi Sunak Video: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬ್ರಿಟನ್ ಪ್ರಧಾನಿ ಶುಕ್ರವಾರ ದೆಹಲಿಗೆ ಆಗಮಿಸಿದ್ದರು. ಅವರ ಜೊತೆ ಪತ್ನಿ ಅಕ್ಷತಾ ಮೂರ್ತಿ ಕೂಡ ಆಗಮಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.