Rain Update 30-08-2023: ಭಾರತೀಯ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಅದರ ಮುನ್ಸೂಚನೆ ಪ್ರಕಾರ, ಸೆಪ್ಟಂಬರ್ 3ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
Chandrayaan-3 Moon Mission: ಭಾರತದ ಮಿಷನ್ ಚಂದ್ರಯಾನ-3 ಒಂದರ ಹಿಂದೆ ಒಂದರಂತೆ ಪ್ರತಿಯೊಂದು ಕಷ್ಟ ಮತ್ತು ಸವಾಲುಗಳನ್ನು ಮೆಟ್ಟಿನಿಂತು ಯಶಸ್ಸಿನ ಮೆಟ್ಟಿಲುಗಳನ್ನು ಏರುವ ಮೂಲಕ ತನ್ನ ಗಮ್ಯಸ್ಥಾನ ಮತ್ತು ಗುರಿಯತ್ತ ಸಾಗುತ್ತಿದೆ.
Chandrayaan 3 Update: ಮುಂದಿನ ಕಾರ್ಯಾಚರಣೆಯನ್ನು ಆಗಸ್ಟ್ 16, 2023 ರಂದು ಅಂದರೆ ಇಂದು ಸುಮಾರು 8:30ಕ್ಕೆ ನಿಗದಿಪಡಿಸಲಾಗಿದೆ. ISRO ಪ್ರಕಾರ GSLV ಮಾರ್ಕ್ 3 (LVM 3), ಹೆವಿ-ಲಿಫ್ಟ್ ಲಾಂಚ್ ವೆಹಿಕಲ್ ಚಂದ್ರಯಾನ-3 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
Weather Update in Kannada: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದೆಹಲಿ ಹೊರತುಪಡಿಸಿ, ದೇಶದ ಇತರ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Gyanvapi mosque Row Update: ಸಮೀಕ್ಷೆಗೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪನ್ನು ಮುಸ್ಲಿಂ ಕಡೆಯವರು ಪ್ರಶ್ನಿಸಿದರೆ, ನಮ್ಮ ಪರ ವಾದ ಕೇಳದೆ ಸುಪ್ರೀಂ ಕೋರ್ಟ್ ಯಾವುದೇ ಆದೇಶ ನೀಡಬಾರದು ಎಂದು ಅರ್ಜಿದಾರರು ಹೇಳಿದ್ದಾರೆ.
Delhi Excise Scam Update: ದೆಹಲಿಯ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿಯಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಇಡಿ ಅವರ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರಲ್ಲದೆ, ವಿಜಯ್ ನಾಯರ್, ಸಮೀರ್ ಮಹೇಂದ್ರು, ಅಮಿತ್ ಅರೋರಾ ಮತ್ತು ಅರುಣ್ ಪಿಳ್ಳೈ ಸೇರಿದಂತೆ ಇತರರ ಹೆಸರುಗಳು ಶಾಮಿಲಾಗಿವೆ.
Vaccine Guidelines: ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ನಂತರ, ಕೇಂದ್ರ ಆರೋಗ್ಯ ಸಚಿವಾಲಯವು ಸೋಮವಾರ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಮತ್ತು ಫ್ರಂಟ್ ಲೈನ್ ವರ್ಕರ್ಸ್ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸೇಜ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.