Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಇದೀಗ ನಡ್ಡಾ ಅವರು ಒಂದೊಂದು ಹುದ್ದೆಯನ್ನು ಅಲಂಕರಿಸುವ ಪಕ್ಷದ ನೀತಿಯ ಪ್ರಕಾರ ರಾಜೀನಾಮೆ ನೀಡಲು ಮುಂದಾಗಿದ್ದು, ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆಯಲ್ಲಿ ಈಗ ಹಲವಾರು ಹೆಸರುಗಳು ಕೇಳಿ ಬರುತ್ತಿವೆ.ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿರುವ ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಈಗ ತನ್ನ ಸಂಘಟನೆಯ ಬಲವನ್ನು ಹೆಚ್ಚಿಸಿಕೊಂಡಿರುವುದರಿಂದ ಅಮಿತ್ ಶಾ ಅವರು ಅಧ್ಯಕ್ಷ ಸ್ಥಾನಕ್ಕೆ ಮರಳಬಹುದು
Pawan Kalyan about Modi : ಆಂಧ್ರಪ್ರದೇಶ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆಲುವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಫಲಿತಾಂಶ ಬಂದ ನಂತರ ಪವನ್ ಕಲ್ಯಾಣ್ ಅವರ ವಿಡಿಯೋಗಳು ಸದ್ದು ಮಾಡುತ್ತಿವೆ.
ನಾಳೆ ಅಲ್ಲ, ನಾಡಿದ್ದು ಮೋದಿಗೆ ಪಟ್ಟಾಭಿಷೇಕ
ಮೂರನೇ ಬಾರಿಗೆ ಮತ್ತೆ ಗದ್ದುಗೇರಲು ನಮೋ ಸಜ್ಜು
ಭಾನುವಾರ ನರೇಂದ್ರ ಮೋದಿ ಪ್ರಮಾಣವಚನ
ಇಂದು NDA ಲೋಕಸಭಾ ಸದಸ್ಯರ ಜೊತೆ ಸಭೆ
ಪ್ರಮಾಣವಚನಕ್ಕೆ ಗಣ್ಯಾತಿಗಣ್ಯರಿಗೆ ಆಮಂತ್ರಣ
ಎನ್ಡಿಎಯಲ್ಲಿ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದು ಮತ್ತು ಇತರ ಮೈತ್ರಿ ಪಾಲುದಾರರೊಂದಿಗೆ ಅದು 292 ಲೋಕಸಭಾ ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ 16 ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಈಗ ಅದು ಮೂರು ಸಚಿವ ಸಂಪುಟದ ಬೇಡಿಕೆಯನ್ನು ಇಟ್ಟಿದೆ.
ಕೇಂದ್ರ ಸಚಿವರಾಗ್ತಾರಾ ಮಾಜಿ ಸಿಎಂ ಎಚ್ಡಿಕೆ..?
ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಸ್ಥಾನ ಸಾಧ್ಯತೆ
ಜೆಡಿಎಸ್ ಗೆ ಒಂದು ಸಚಿವ ಸ್ಥಾನ ಸಿಗುವ ನಿರೀಕ್ಷೆ
ಎನ್ಡಿಎ ಪಾಲುದಾರ ಪಕ್ಷವಾಗಿರುವ ಜೆಡಿಎಸ್
ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿಯಾದ ಜೆಡಿಎಸ್
ಈ ಹಿನ್ನೆಲೆಯಲ್ಲಿ ಎಚ್ಡಿಕೆಗೆ ಮಂತ್ರಿಸ್ಥಾನ ಸಾಧ್ಯತೆ
ಕೃಷಿ ಖಾತೆಯ ಬಗ್ಗೆ ಒಲವು ಹೊಂದಿರುವ ಎಚ್ಡಿಕೆ
Belgaum Lok Sabha Elections: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
Lok Sabha Election Result 2024: ನಾಲ್ವರು ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಐವರು ಈ ಹಿಂದಿನ ಲೋಕಸಭಾ ಚುನಾವಣೆಯ ದಾಖಲೆಯನ್ನು ಮೀರಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Loksabha Election 2024 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ತಮ್ಮ ಪಕ್ಷವು ಹೊಸ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದರು.
ನಿನ್ನೆ ಜೆಡಿಎಸ್, ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಒಕ್ಕಲಿಗ ನಾಯಕರ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಎನ್ಡಿಎ ಒಕ್ಕಲಿಗ ನಾಯಕರ ಭೇಟಿ ನೀಡಿದ್ದಾರೆ..
CM Siddaramaiah: ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ 12 ರಷ್ಟು ವಾಪಾಸ್ ಕೊಡುತ್ತಿದ್ದಾರೆ: ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದ ಸಿ.ಎಂ.ಸಿದ್ದರಾಮಯ್ಯ
ಬಿಜೆಪಿಯವರು ಕಾಂಗ್ರೆಸ್ ನಾಯಕರ ಖಾತೆಗಳನ್ನು ಸೀಜ್ ಮಾಡಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ಅಬ್ಬಯ್ಯಾ ಪ್ರಸಾದ್, ಇವರಿಗೆಲ್ಲ ಯಾವಾಗ ಯಾವಾಗ ಚುನಾವಣೆ ಬರುತ್ತದೆಯೋ, ಅಂತಹ ಸಂದರ್ಭದಲ್ಲಿ ಕೀಳು ಮಟ್ಟದ ರಾಜಕೀಯ ಮಾಡುತ್ತಾರೆ. ಇವರ 9 ವರ್ಷಗಳ ಅಧಿಕಾರಾವಧಿಯಲ್ಲಿ ಇದನ್ನು ಎಲ್ಲರೂ ಗಮನಿಸಿದ್ದೀರಿ ಎಂದು ಹೇಳಿದರು.
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ!
Parameshwar's Views on UPA Governance in Karnataka: ಜಿಎಸ್ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ.
Make In India: ಯುಪಿಎ ಅವಧಿಯಲ್ಲಿ ಉತ್ಪಾದನಾ ವಲಯದಲ್ಲಿನ ಅಭಿವೃದ್ಧಿಯ ಕಾರಣದಿಂದ, ಉದ್ಯೋಗಾವಕಾಶಗಳೂ ಹೆಚ್ಚಾಗಿದ್ದವು. ಕಾರ್ಖಾನೆಗಳಲ್ಲಿನ ಉದ್ಯೋಗ ದರ ವಾರ್ಷಿಕವಾಗಿ 6.2% ಹೆಚ್ಚಳ ಕಂಡಿತ್ತು. ಆದರೆ, ಮೋದಿ ಸರ್ಕಾರದ ಅವಧಿಯಲ್ಲಿ ಈ ಉದ್ಯೋಗ ದರ 2.8%ಕ್ಕೆ ಕುಸಿತ ಕಂಡಿದೆ. ಅದೇ ರೀತಿ, ಯುಪಿಎ ಆಡಳಿತದ ಅವಧಿಯಲ್ಲಿ ಉದ್ಯೋಗಿಗಳ ಸಂಬಳ ವಾರ್ಷಿಕವಾಗಿ 17.1% ದರದಲ್ಲಿ ಹೆಚ್ಚುತ್ತಿದ್ದರೆ, 2014ರ ಬಳಿಕ ಸಂಬಳ ಹೆಚ್ಚಳದ ದರ 8.4%ಗೆ ಇಳಿಕೆ ಕಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.