ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸವಾಲೆಸೆದಿದ್ದಾರೆ.
Raliway Budget 2024 : ದೇಶದಲ್ಲಿ 3 ಪ್ರಮುಖ ಆರ್ಥಿಕ ರೈಲ್ವೆ ಕಾರಿಡಾರ್ಗಳನ್ನು ಜಾರಿಗೆ ತರುವುದಾಗಿಯೂ ಹೇಳಿದ್ದಾರೆ. ಅವುಗಳೆಂದರೆ ಇಂಧನ, ಖನಿಜ ಮತ್ತು ಸಿಮೆಂಟ್ ಕಾರಿಡಾರ್, ಪೋರ್ಟ್ ಕನೆಕ್ಟಿವಿಟಿ ಕಾರಿಡಾರ್ ಮತ್ತು ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್.
Budget 2024:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡದಿದ್ದರೂ ಸಹ, ಸ್ಟಾರ್ಟಪ್ಗಳಿಗೆ ನೀಡಲಾದ ಕೆಲವು ವಿಶೇಷ ಪ್ರಯೋಜನಗಳ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
Interim Budget 2024: ಸಚಿವರು ಹೈನುಗಾರರಿಗೆ ಹೊಸ ಯೋಜನೆ ರೂಪಿಸುವುದಾಗಿ ಘೋಷಿಸಿದ್ದಾರೆ. ಇದರ ಹೊರತಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಯಾವುದೇ ಹೊಸ ಘೋಷಣೆ ಮಾಡಿಲ್ಲ. ಈ ಬಾರಿಯ ಮಧ್ಯಂತರ ಬಜೆಟ್ ನ 10 ಪ್ರಮುಖ ಘೋಷಣೆಗಳು ಇಲ್ಲಿವೆ.
300 Unit Free Electricity:ಬಜೆಟ್ ಭಾಷಣದ ವೇಳೆ ವಿತ್ತ ಸಚಿವ ಸೀತಾರಾಮನ್ ಅವರು ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಪ್ರತಿ ತಿಂಗಳು 300 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುವುದು .
ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ದಾಳಿಗೆ ತಿರುಗೇಟು ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಮುಖ್ಯಸ್ಥೆ ಜೆ ಜಯಲಲಿತಾ ಅವರನ್ನು ನೆನಪಿಸಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಈ ಮೂಲಕ ಸತತ ಐದನೇ ಬಾರಿಗೆ ಬಜೆಟ್ ಮಂಡಿಸಿದ ಮೊದಲ ಮಹಿಳಾ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಬ್ಯಾಂಕ್ಗಳಿಗೆ "ಸ್ಥಳೀಯ ಭಾಷೆ ಮಾತನಾಡಬಲ್ಲ" ಸಿಬ್ಬಂದಿಯನ್ನು ನೇಮಿಸುವಂತೆ ಕರೆ ನೀಡಿದರು ಮತ್ತು ಆದ್ದರಿಂದ ಅವರ ನೇಮಕಾತಿಯಲ್ಲಿ ಒಳಗೊಳ್ಳುವಿಕೆಯನ್ನು ತೋರಿಸಲು ಒತ್ತಾಯಿಸಿದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ.
GST Update: ಬರುವ ಸೋಮವಾರ ಅಂದರೆ, ಜುಲೈ 18 ರಿಂದ ಎಲ್ಲಾ ಅತ್ಯಾವಶ್ಯಕ ವಸ್ತುಗಳು ಹಾಗೂ ಸೇವೆಗಳ ಬೆಲೆ ಏರಿಕೆಯಾಗಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 47ನೇ ಜಿಎಸ್ಟಿ ಸಭೆಯಲ್ಲಿ ಜುಲೈ 18, 2022 ರಿಂದ ಕೆಲ ದೇಶೀಯ ಉತ್ಪನ್ನಗಳು ಮತ್ತು ಸೇವೆಗಳ ಮೇಲೆ GST ದರಗಳನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಐದನೇ ಮತ್ತು ಕೊನೆಯ ಕಂತಿನ 20 ಲಕ್ಷ ಕೋಟಿ ರೂ.ಗಳ ಸ್ವಾವಲಂಬಿ ಭಾರತ ಆರ್ಥಿಕ ಪ್ಯಾಕೇಜ್ ಅನ್ನು ಭಾನುವಾರ ಹಂಚಿಕೊಂಡಿದ್ದಾರೆ.ಘೋಷಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ರಚನಾತ್ಮಕ ಸುಧಾರಣಾ ಕ್ರಮಗಳನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,ಈ ಐತಿಹಾಸಿಕ ನಿರ್ಧಾರಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಇದು ಖಂಡಿತವಾಗಿಯೂ ಭಾರತದ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಮತ್ತು ಆತ್ಮನಿರ್ಭಾರ ಭಾರತ್ ಕಡೆಗೆ ಸಾಗಲು ಸಹಾಯವಾಗುತ್ತದೆ ಎಂದರು.
ಕೃಷಿ, ಡೈರಿ, ಪಶುಸಂಗೋಪನೆ ಮತ್ತು ಸಂಬಂಧಿತ ಚಟುವಟಿಕೆಗಳನ್ನು ಕೇಂದ್ರೀಕರಿಸುವ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಉತ್ತೇಜನ ಪ್ಯಾಕೇಜ್ನ ಮೂರನೇ ಅವಧಿಯನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶುಕ್ರವಾರ ಪ್ರಕಟಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.