Budget 2023: ಈ ಬಾರಿ ಆದಾಯ ತೆರಿಗೆ ವಿನಾಯಿತಿ ಮಿತಿಯಲ್ಲಿ ಹೆಚ್ಚಳವನ್ನು ನಿರೀಕ್ಷಿಸಲಾಗುತ್ತಿದೆ. ಈ ಮಧ್ಯೆ ಹಣಕಾಸು ಸಚಿವೆ ನಿರ್ಮಲಾ ಸೀಮಾರಾಮನ್ ಅವರು ತೆರಿಗೆ ವಿನಾಯಿತಿ ಕುರಿತು ದೊಡ್ಡ ಹೇಳಿಕೆ ನೀಡಿದ್ದಾರೆ. ಸೀತಾರಾಮನ್ ಅವರ ಈ ಮಾತು ತೆರಿಗೆ ಪಾವತಿದಾರರ ಸಂತಸಕ್ಕೆ ಕಾರಣವಾಗಿದೆ.
Budget 2023 Expectations : ಫೆಬ್ರವರಿ 1, 2023 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್ ಮಂಡಿಸುವ ನಿರೀಕ್ಷೆಯಿದೆ. ಆದಾಯ ತೆರಿಗೆ ಪಾವತಿದಾರರು ಈ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
Income Tax News: ಹೊಸ ವರ್ಷದ ಮೊದಲ ದಿನವೇ ದೇಶದ ಕೋಟ್ಯಾಂತರ ತೆರಿಗೆ ಪಾವತಿದಾರರಿಗೆ ಒಂದು ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಒಂದು ವೇಳೆ ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಇನ್ಮುಂದೆ ನೀವು ಕೇವಲ ಶೇ.5ರಷ್ಟು ತೆರಿಗೆ ಮಾತ್ರ ಪಾವತಿಸಬೇಕಾಗುತ್ತದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸವರ್ಷದಂದು ದೇಶದ ನಾಗರಿಕರಿಗೆ ದೊಡ್ಡ ಉಡುಗೊರೆಯೊಂದನ್ನೇ ನೀಡಿದ್ದಾರೆ.
Budget 2023: ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್ ನಲ್ಲಿ ಸೆಕ್ಷನ್ 80ಸಿ ಅಡಿಯಲ್ಲಿ ಉಳಿತಾಯದ ಮಿತಿಯನ್ನು 1.5 ಲಕ್ಷದಿಂದ 2.5 ಲಕ್ಷಕ್ಕೆ ಹೆಚ್ಚಾಗುವ ನಿರೀಕ್ಷೆಯನ್ನು ಹೊಂದಲಾಗಿದೆ. ICAI ನಿಂದ 2023 ರ ಬಜೆಟ್ ಪೂರ್ವ ಮೆಮೊರಾಂಡಮ್ನಲ್ಲಿ, ಸಾಮಾನ್ಯ ಜನರ ಕೈಯಲ್ಲಿ ಹೆಚ್ಚಿನ ಹಣ ಇರಿಸಲು ಸಲಹೆ ನೀಡಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಆದರೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲಾಗಿದ್ದು ಏಕೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ಈವರೆಗೂ ಲಭ್ಯವಾಗಿಲ್ಲ.
Union Budget 2023 Expectations:ರೈತರು ಮತ್ತು ಉದ್ಯೋಗಸ್ಥರು ಭಾರೀ ನಿರೀಕ್ಷೆಯೊಂದಿಗೆ ಬಜೆಟ್ ಅನ್ನು ಎದುರು ನೋಡುತ್ತಿದ್ದಾರೆ. ಪ್ರಸ್ತುತ ಆದಾಯ ತೆರಿಗೆ ವಿನಾಯಿತಿ ಮಿತಿ 2.5 ಲಕ್ಷ ರೂ. ಆಗಿದೆ. ಅಂದರೆ, ವಾರ್ಷಿಕವಾಗಿ ಎರಡೂವರೆ ಲಕ್ಷ ರೂಪಾಯಿಗಳವರೆಗೆ ಆದಾಯ ಗಳಿಸುವ ವ್ಯಕ್ತಿ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.
ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ನೇತೃತ್ವದ ಸಚಿವರ ನಿಯೋಗ (GoM)ವು ಒಂದೆರಡು ದಿನಗಳ ಹಿಂದಷ್ಟೇ ತನ್ನ ವರದಿ ಸಲ್ಲಿಸಿದ್ದರಿಂದ ಆನ್ಲೈನ್ ಗೇಮಿಂಗ್ ಮತ್ತು ಕ್ಯಾಸಿನೊಗಳ ಮೇಲಿನ GST ಕುರಿತ ನಿರ್ಧಾರ ತೆಗೆದುಕೊಳ್ಳಲಾಗಲಿಲ್ಲ.
Small saving schemes Interest Rate : ನೀವು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸುಕನ್ಯಾ ಸಮೃದ್ಧಿ ಯೋಜನೆ (SSY), PPF, ಕಿಸಾನ್ ವಿಕಾಸ್ ಪತ್ರ (KVP) ಅಥವಾ ರಾಷ್ಟ್ರೀಯ ಉಳಿತಾಯ ಕಾರ್ಡ್ (NSC) ನಲ್ಲಿ ಹೂಡಿಕೆ ಮಾಡಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.
ರಾಷ್ಟ್ರೀಯ ಹಣಗಳಿಸುವ ಕಾರ್ಯಕ್ರಮದ ಅಡಿಯಲ್ಲಿ ದೆಹಲಿಯ ಪ್ರತಿಷ್ಠಿತ ದಿ ಅಶೋಕ್ ಹೋಟೆಲ್ಗೆ ಕೇಂದ್ರ ಸರ್ಕಾರವು ₹ 7,409 ಕೋಟಿಗೆ ಸೂಚಕ ಮೌಲ್ಯವನ್ನು ನಿಗದಿಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 32 ಕೋಟಿ ರೂಪಾಯಿ ಮೌಲ್ಯದ 61 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ, ಇದು ವಿಮಾನ ನಿಲ್ದಾಣದಲ್ಲಿ ಒಂದೇ ದಿನದಲ್ಲಿ ಇಲಾಖೆ ನಡೆಸಿದ ಅತ್ಯಧಿಕ ಮೌಲ್ಯದ ವಶವಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಖಜಾನೆ ಇಲಾಖೆಯು ಶುಕ್ರವಾರ ಬಿಡುಗಡೆ ಮಾಡಿದ ಯುನೈಟೆಡ್ ಸ್ಟೇಟ್ಸ್ನ ಕರೆನ್ಸಿ ಮಾನಿಟರಿಂಗ್ ಪಟ್ಟಿಯಿಂದ ತೆಗೆದುಹಾಕಲಾದ ಕೆಲವು ದೇಶಗಳಲ್ಲಿ ಭಾರತವೂ ಸೇರಿದೆ. ಕಾಂಗ್ರೆಸ್ಗೆ ತನ್ನ ದ್ವೈವಾರ್ಷಿಕ ವರದಿಯಲ್ಲಿ, ಯುಎಸ್ ಖಜಾನೆ ಇಲಾಖೆಯು ಇಟಲಿ, ಮೆಕ್ಸಿಕೊ, ವಿಯೆಟ್ನಾಂ ಮತ್ತು ಥೈಲ್ಯಾಂಡ್ ಅನ್ನು ಪಟ್ಟಿಯಿಂದ ತೆಗೆದುಹಾಕಿದೆ ಎಂದು ಘೋಷಿಸಿತು.
Nirmala Sitharaman watched Kantara : ಸದ್ಯ ಎಲ್ಲೆಲ್ಲೂ ಕಾಂತಾರ ಸಿನಿಮಾ ಭಾರೀ ಸದ್ದು ಮಾಡುತ್ತಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಕಾಂತಾರ ಕ್ರೇಜ್ ಕ್ರಿಯೇಟ್ ಮಾಡಿದೆ.
10 ಕೋಟಿಗೂ ಹೆಚ್ಚು ಅರ್ಹ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರಡಿ ರೈತರಿಗೆ ವಾರ್ಷಿಕ 6 ಸಾವಿರ ರೂ.ಗಳ ಮೂರು ಕಂತುಗಳನ್ನು ನೀಡುತ್ತಿದೆ. ಇದೇ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡೀದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿ ತರಲು ಕೇಂದ್ರ ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ವಿಡಿಯೋದಲ್ಲಿ ಅವರು ಕೆಲವು ಸಿಹಿ ಗೆಣಸುಗಳನ್ನು ಆಯ್ದುಕೊಳ್ಳುತ್ತಿರುವುದನ್ನು ಕಾಣಬಹುದು. ಅದರ ಜೊತೆಗೆ ಕೆಲವು ಹಾಗಲಕಾಯಿಯನ್ನೂ ಆಸಕ್ತಿಯಿಂದ ನೋಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಎಲ್ಲಾ ಬೆಳವಣಿಗೆಗೆ ಮುನ್ನ ನಗರದಲ್ಲಿ ವಿಶೇಷಚೇತನ ಮಕ್ಕಳ ಕೇಂದ್ರವನ್ನು ಅವರು ಉದ್ಘಾಟಿಸಿದರು.
ವರ್ಷದ ಆರಂಭದಲ್ಲಿ ಉಕ್ರೇನ್ನ ಮೇಲೆ ರಷ್ಯಾದ ದಾಳಿಯ ನಂತರ ಹೆಚ್ಚಿದ ಭೌಗೋಳಿಕ ರಾಜಕೀಯ ಉದ್ವಿಗ್ನತೆಯು ಡಾಲರ್ ವಿರುದ್ಧ ಇತರ ಕರೆನ್ಸಿಗಳ ಸ್ಥಾನವನ್ನು ದುರ್ಬಲಗೊಳಿಸಿತು. ಅದೇ ರೀತಿ ಹಣದುಬ್ಬರವನ್ನು ನಿಯಂತ್ರಿಸಲು ಅನೇಕ ದೇಶಗಳ ಕೇಂದ್ರ ಬ್ಯಾಂಕುಗಳು ಬಡ್ಡಿದರಗಳನ್ನು ಹೆಚ್ಚಿಸಿವೆ.
Common KYC: ಬ್ಯಾಂಕ್ ಗ್ರಾಹಕರಿಗೆ ಕೆವೈಸಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಗ್ರಾಹಕರು ಒಮ್ಮೆ ಕೆವೈಸಿ ಸಲ್ಲಿಸಿದ ನಂತರ, ಅದನ್ನು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ವಹಿವಾಟುಗಳಿಗೆ ಹಲವಾರು ಬಾರಿ ಬಳಸಬಹುದಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ಯೋಜನೆಯನ್ನು ರೂಪಿಸುತ್ತಿದೆ.
ಸ್ಟಾಂಡ್ ಅಪ್ ಇಂಡಿಯಾ ಯೋಜನೆಯನ್ನು 2016 ರಲ್ಲಿ ಆರಂಭಿಸಲಾಗಿದೆ. ಈ ಯೋಜನೆಯ ಅಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಬ್ಯಾಂಕುಗಳ ವತಿಯಿಂದ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಬ್ಯಾಂಕುಗಳ ವತಿಯಿಂದ ಸಿಗುವ ಈ ಸಾಲದ ಮೊತ್ತ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳವರೆಗೆ ಇರಲಿದೆ.
Cyber Crime in India: ಭಾರತದಲ್ಲಿ ಲಕ್ಷಾಂತರ ಜನರು ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದೇ ವೇಳೆ, ಬ್ಯಾಂಕಿಂಗ್ಗೆ ಸಂಬಂಧಿಸಿದ ಯಾವುದೇ ವಂಚನೆ ಅಥವಾ ಸಮಸ್ಯೆ ಮುಂಚೂಣಿಗೆ ಬಂದಾಗ, ಜನರು ಸಹ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.