ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಯ ಪ್ರಕಾರ ಕೇಂದ್ರ ಸರ್ಕಾರವು ಜುಲೈ 18ರಿಂದ ಜಿಎಸ್ಟಿ ನಿಯಮಗಳನ್ನು ಬದಲಾಯಿಸಿದೆ ಎಂದು ಹೇಳಲಾಗುತ್ತಿದೆ. ಇದರ ಪ್ರಕಾರ ನೀವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ, ಬಾಡಿಗೆಗೆ ಶೇ.18ರಷ್ಟು ಜಿಎಸ್ಟಿ ಪಾವತಿಸಬೇಕಾಗುತ್ತದಂತೆ.
Petrol Price Today: ಇನ್ಮುಂದೆ ಪ್ರತಿ 15 ದಿನಗಳಿಗೊಮ್ಮೆ ಕಚ್ಚಾ ತೈಲ, ಡಿಸೇಲ್-ಪೆಟ್ರೋಲ್ ಹಾಗೂ ವಿಮಾನ ಇಂಧನಕ್ಕೆ ವಿಧಿಸಲಾಗಿರುವ ಹೊಸ ಹೊಸ ತೆರಿಗೆಯ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬನ್ನಿ ಈ ಕುರಿತಾದ ಹೊಸ ಅಪ್ಡೇಟ್ ತಿಳಿದುಕೊಳ್ಳೋಣ,
ಗ್ರಾಮಗಳಲ್ಲಿನ ಜನರ ಆದಾಯವನ್ನು ಹೆಚ್ಚಿಸಲು ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಸುಲಭ ರೀತಿಯಲ್ಲಿ ಸಾಲವನ್ನು ನೀಡುವಂತೆ ಹಣಕಾಸು ಸಚಿವರು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಸೂಚಿಸಿದ್ದಾರೆ.
ಗುಡಿಕೈಗಾರಿಕೆಗಳ ರೂಪದಲ್ಲಿ ಅಕ್ಕಿ, ಗೋಧಿ, ಹಾಲು, ಮೊಸರು ಮತ್ತಿತರ ಅಗತ್ಯವಸ್ತುಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಲಕ್ಷಾಂತರ ಕಿರುಉದ್ಯಮಿಗಳಿಗೆ ಇದೊಂದು ದೊಡ್ಡ ಹೊಡೆತವೆಂದು ಟ್ವೀಟ್ ಮಾಡಿದ್ದಾರೆ.
ಜಿಎಸ್ಟಿ ಕೌನ್ಸಿಲ್ ಸಭೆ: ರಾಜ್ಯ ಹಣಕಾಸು ಸಚಿವರು ನೀಡಿದ ಹಲವು ಸಲಹೆಗಳನ್ನು ಅನುಸರಿಸಿ ಈಗ ಪ್ಯಾಕ್ ಮಾಡಲಾದ ಬ್ರಾಂಡೆಡ್ ವಸ್ತುಗಳಾದ ಮೊಸರು, ಚೀಸ್, ಜೇನುತುಪ್ಪ, ಮಾಂಸ ಮತ್ತು ಮೀನುಗಳ ಮೇಲೆ ಜಿಎಸ್ಟಿ ವಿಧಿಸಲು ನಿರ್ಧರಿಸಲಾಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ 819 ಕೋಟಿ ಹಣ ಲೂಟಿ ಮಾಡಿದ್ದಾರೆ. ಇದು ಸಾರ್ವಜನಿಕ ಹಣ, ಇದ್ರಲ್ಲಿ ಅಮಿತ್ ಶಾ, ಪಡ್ನವೀಸ್ ಮತ್ತು ಬೊಮ್ಮಾಯಿ ಭಾಗಿಯಾಗಿದ್ದಾರೆ.
ಆದ್ರೆ ರಮೇಶ್ ಜಾರಕಿಹೊಳಿಗೆ ಇನ್ನೂ ನೋಟಿಸ್ ನೀಡಿಲ್ಲ
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯು ತಾನು ಸ್ಪರ್ಧಿಸಿದ್ದ ಎಲ್ಲಾ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ, ನಾಲ್ಕು ಸ್ಥಾನಗಳಿಗಾಗಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ಒಂದರಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಇನ್ನೊಂದೆಡೆಗೆ ಗೆಲ್ಲಲು ಸೂಕ್ತ ನಂಬರ್ ಇಲ್ಲದಿದ್ದರೂ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದ ಜೆಡಿಎಸ್ ಪಕ್ಷವು ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ.
ಸ್ಯಾನ್ ಫ್ರಾನ್ಸಿಸ್ಕೊನ ಕಣಿವೆ ಪ್ರದೇಶದಲ್ಲಿರುವ ಸಿಲಿಕಾನ್ ವ್ಯಾಲಿಯಲ್ಲಿರುವ ಭಾರತೀಯ ಸಮುದಾಯದ ಜನರನ್ನುದ್ದೇಶಿಸಿ ಮಾತನಾಡಿರುವ ನಿರ್ಮಲಾ ಸೀತಾರಾಮನ್, ನಾವಿನ್ಯತೆ ಹಾಗೂ ಸಂಶೋಧನೆಗೆ ಭಾರತೀಯರು ನೀಡಿದ ಕೊಡುಗೆಯನ್ನು ಎತ್ತಿಹಿಡಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.