ಭಾರತವು ವೇಗವಾಗಿ ಡಿಜಿಟಲೀಕರಣವನ್ನು ಹೆಚ್ಚಿಸಿದೆ ಮತ್ತು ನಾವು ಹಣಕಾಸು ಸೇರ್ಪಡೆಯ ಕಾರ್ಯಕ್ರಮವನ್ನು ತಂದಿದ್ದೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದು ಜಗತ್ತಿನಲ್ಲಿಯೇ ಈ ಹಿಂದೆ ಎಲ್ಲಿಯೂ ಕಂಡುಬಂದಿಲ್ಲವೆಂದು ಅವರು ಹೇಳಿದ್ದಾರೆ.
Petrol-Diesel Price: ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯ ನಡುವೆಯೂ ಸಮಾಧಾನದ ಸುದ್ದಿ ಕೇಳಿ ಬಂದಿದೆ. ಇಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಲು ಹೊರಟಿದ್ದು, ಈ ಮೂಲಕ ಮುಂದಿನ ದಿನಗಳಲ್ಲಿ ಕಡಿಮೆ ಬೆಲೆಗೆ ಪೆಟ್ರೋಲ್ ದೊರೆಯಬಹುದು ಎಂದು ನಿರೀಕ್ಷಿಸಲಾಗಿದೆ.
ಕಲ್ಯಾಣ ಕರ್ನಾಟಕ(Kalyana Karnataka) ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5,030 ಕೋಟಿ ರೂ. ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದ್ದಾರೆ.
ಜಾಗತಿಕ ಬೆಳವಣಿಗೆಗಳಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ.
ಮುಖ್ಯವಾಗಿ ಯುಎಸ್ ಫೆಡರಲ್ ರಿಸರ್ವ್ ವಿತ್ತೀಯ ಸರಾಗಗೊಳಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ನಿರ್ಧಾರ, ಆರ್ಥಿಕತೆಯ ಮೇಲೆ ಪರಿಣಾಮ ಬೀರಲು ಅವಕಾಶ ನೀಡುವುದಿಲ್ಲ ಎಂದು ದೃಢಪಡಿಸಿದರು.
ಕೇಂದ್ರ ಸರ್ಕಾರದ ಒಂದು ರಾಷ್ಟ್ರ ಒಂದು ನೋಂದಣಿ ಕಾರ್ಯಕ್ರಮದ ಅಡಿಯಲ್ಲಿ ಈ ಕೆಲಸ ನಡೆಸುತ್ತಿದೆ. ಇತ್ತೀಚಿಗೆ ಮಂಡನೆಯಾದ 2022 ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೂ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಇರಿಸಲಾಗುವುದು ಎಂದು ತಿಳಿಸಿದ್ದಾರೆ.
ನದಿ ಜೋಡಣೆ ವಿಚಾರದಲ್ಲಿ ರಾಜ್ಯಕ್ಕೆ ನೀರು ಹಂಚಿಕೆ ಪಾಲು ಪ್ರಮಾಣದಲ್ಲಿ ಯಾವುದೇ ಅನ್ಯಾಯ ಆಗಬಾರದು. ನಮ್ಮ ರಾಜ್ಯದ ನೀರಿನ ಪಾಲು ಸರಿಯಾಗಿ ನಿರ್ಧಾರ ಆಗಬೇಕು. ಹೊಸ ವಿಸ್ತೃತ ಯೋಜನಾ ವರದಿ (DPR) ತಯಾರು ಆಗುವ ಹಂತದಲ್ಲೇ ರಾಜ್ಯದ ಪಾಲು ನಿರ್ಧಾರ ಆಗಬೇಕು ಎಂಬ ನಿಲುವನ್ನ ಸರ್ಕಾರ ಅನುಸರಿಸಲು ನಿರ್ಧರಿಸಿದೆ.
Budget 2022 Stock Market: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಗಳವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ (Union Budget 2022) ಮಂಡಿಸಿದರು. ಬಜೆಟ್ ದಿನದ ಬೆಳಗ್ಗೆಯಿಂದಲೇ ಷೇರುಪೇಟೆ ಉತ್ತಮ ಆರಂಭ ಕಂಡಿತ್ತು. ಬೆಳಗ್ಗಿನ ಅವಧಿಯಲ್ಲಿ ಸೆನ್ಸೆಕ್ಸ್ 500ಕ್ಕೂ ಹೆಚ್ಚು ಅಂಕಗಳ ಜಿಗಿತದೊಂದಿಗೆ ಆರಂಭವಾಗಿತ್ತು.
ವಸತಿ ಯೋಜನೆಗಳಿಗೆ 2023 ರ FY-2023 ರಲ್ಲಿ ವಸತಿ ಯೋಜನೆಯಡಿ 48,000 ಕೋಟಿ ರೂ. ನಿಗದಿಪಡಿಸಲಾಗಿದೆ ಮತ್ತು 3.8 ಕೋಟಿ ಕುಟುಂಬಗಳಿಗೆ ಟ್ಯಾಪ್ ವಾಟರ್ಗಾಗಿ 60,000 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದರು. "ನಲ್ ಸೇ ಜಲ್" ನ ಪ್ರಸ್ತುತ ಕವರೇಜ್ 8.7 ಕೋಟಿ ರೂ., ಮುಂದಿನ 2 ವರ್ಷಗಳಲ್ಲಿ 3.8 ಕೋಟಿ ಸೇರಿಸಲಾಗುವುದು" ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.
ಈ ಬಾರಿ ‘Ease of doing business 2.0’ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ಇದು ದೇಶದ ಆರ್ಥಿಕ ಪ್ರಗತಿಗೆ ದಿಕ್ಸೂಚಿ ಆಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಮೆಚ್ಚುಗೆ ವ್ಯಕ್ತಪಡಿಸಿದರು.
ತೆರಿಗೆ ಸಂಗ್ರಹದ ಹೊರೆಯಿಂದ ದೇಶದ ಜನರು ಹೈರಾಣಾಗಿದ್ದಾರೆ, ಆದರೆ ಪ್ರಧಾನಿ ಮೋದಿಯವರ ಸರ್ಕಾರಕ್ಕೆ ಹೀಗೆ ತೆರಿಗೆ ಸಂಗ್ರಹಿಸುವುದೇ ದೊಡ್ಡ ಸಾಧನೆ! ಅಂತಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
Budget 2022 : ಇನ್ನೇನು ಕೆಲವೇ ಹೊತ್ತಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಭಾಷಣ ಮುಗಿದ ನಂತರ ಪ್ರತಿ ಬಾರಿಯಂತೆ ಕೆಲವು ವಸ್ತುಗಳು ದುಬಾರಿಯಾಗುತ್ತವೆ.
Budget 2022: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಮಂಗಳವಾರ ದೇಶದ ಸಾಮಾನ್ಯ ಬಜೆಟ್ (Budget 2022-23) ಮಂಡಿಸಲಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದೇಶ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಪ್ರತಿ ಬಾರಿಗಿಂತ ಈ ಬಜೆಟ್ನಲ್ಲಿ ಸರ್ಕಾರದ ಮುಂದೆ ಹೆಚ್ಚಿನ ಸವಾಲುಗಳಿವೆ.
Economic Survey 2022: ಸಂಸತ್ತಿನಲ್ಲಿ ಬಜೆಟ್ ಅಧಿವೇಶನ (Budget Session) ಆರಂಭವಾಗಿದೆ. ರಾಷ್ಟ್ರಪತಿಗಳ ಭಾಷಣದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸದನದಲ್ಲಿ 2021-22ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸುತ್ತಿದ್ದಾರೆ.
Budget session: ಸಂಸತ್ತಿನ ಬಜೆಟ್ ಅಧಿವೇಶನವು ಸೋಮವಾರ ಪ್ರಾರಂಭವಾಗಲಿದ್ದು, ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದ್ದು, ಅಧಿವೇಶನದ ಮೊದಲ ಭಾಗವು ಫೆಬ್ರವರಿ 11 ರವರೆಗೆ ವಿಸ್ತರಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.