Venkatesh Iyer Engagement: ಟೀಂ ಇಂಡಿಯಾದ ಯುವ ಕ್ರಿಕೆಟಿಗ "ನನ್ನ ಜೀವನದ ಮುಂದಿನ ಅಧ್ಯಾಯ" ಎಂದು ಸದ್ಯ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.. ಶೀಘ್ರದಲ್ಲೇ ವೈವಾಹಿಕ ಜೀವನಕ್ಕೂ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ..
IND vs AUS: ರಾಜ್ಕೋಟ್ನಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿಶೇಷವೆಂದರೆ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕ್ರಿಸ್ ಗೇಲ್ ನಂತರ ಈ ದಾಖಲೆ ಬರೆದ 2ನೇ ಬ್ಯಾಟರ್ ಎಂಬ ಕೀರ್ತಿಗೆ ಹಿಟ್ಮ್ಯಾನ್ ಪಾತ್ರರಾಗಿದ್ದಾರೆ.
Team India: ಟೀಂ ಇಂಡಿಯಾದಲ್ಲಿ ನಿರಂತರ ಅವಕಾಶಗಳು ಸಿಗದಿರುವ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ವಿಶ್ವಕಪ್ ಗೂ ಮುನ್ನ ತಂಡದಲ್ಲಿ ಸ್ಥಾನ ಪಡೆಯುವ ಲಕ್ಷಣ ಕಾಣುತ್ತಿದೆ. ಚಹಾಲ್ ತನ್ನ ಕೊನೆಯ ODI ಪಂದ್ಯವನ್ನು ಭಾರತದ ಪರವಾಗಿ, 24 ಜನವರಿ 2023 ರಂದು ನ್ಯೂಜಿಲೆಂಡ್ ವಿರುದ್ಧ ಆಡಿದ್ದರು. ಅಂದಿನಿಂದ ಅವರು ಯಾವುದೇ ಏಕದಿನ ಪಂದ್ಯವನ್ನು ಆಡಿಲ್ಲ.
Dimuth Karunaratne Step Down Test Captaincy: ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ಕೀವೀಸ್ ಪಡೆ ಜಯಗಳಿಸಿದೆ. ಈ ಬಳಿಕ ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ ಹೇಳಲು ಶ್ರೀಲಂಕಾ ಆಟಗಾರ ದಿಮುತ್ ಕರುಣಾರತ್ನೆ ಮುಂದಾಗಿದ್ದಾರೆ ಎನ್ನಲಾಗಿದೆ.
IND vs AUS: ಶುಕ್ರವಾರ ಅಂದರೆ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮಳೆಯು ಅಡ್ಡಿಯಾಗುವ ಸಾಧ್ಯತೆ ಇದೆ. ಮುಂಬೈನಲ್ಲಿ ಗುರುವಾರದಿಂದಲೇ ಮಳೆ ಸುರಿಯಲಾರಂಭಿಸಿದೆ. ಇದರೊಂದಿಗೆ ದಟ್ಟ ಮೋಡಗಳು ಕೂಡ ಇರುವುದರಿಂದ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಅಡಚಣೆಯಾಗುವ ಸಾಧ್ಯತೆ ಇದೆ.
ODI Series, IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ODIಗಳ ಸರಣಿಯು ಮಾರ್ಚ್ 17 ರಿಂದ ಪ್ರಾರಂಭವಾಗಲಿದೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಭಾರತ ಸುಲಭವಾಗಿ ಗೆದ್ದುಕೊಂಡಿತು. ಆದರೆ, ಮೂರನೇ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ಉತ್ತಮವಾಗಿ ಬೌಲಿಂಗ್ ಮಾಡಿದ ಆಧಾರದ ಮೇಲೆ ತಂಡವು ಗೆಲ್ಲಲು ಸಾಧ್ಯವಾಯಿತು. ಈ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್ಗೆ ಸಂಬಂಧಿಸಿದಂತೆ ಎರಡೂ ತಂಡಗಳಿಗೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ. ಈ ಸರಣಿಯಲ್ಲಿ ಭಾರತದ 5 ಆಟಗಾರರು ಆಸ್ಟ್ರೇಲಿಯಾ ತಂಡವನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಬಲ್ಲರು ಎಂದು ಹೇಳಲಾಗುತ್ತಿದೆ.
ಜೂಲನ್ ಗೋಸ್ವಾಮಿ ಅವರು ಈಗ ಆಡುವ ಪ್ರತಿಯೊಂದು ಪಂದ್ಯದಲ್ಲೂ ಒಂದರ ಹಿಂದೆ ಒಂದರಂತೆ ದಾಖಲೆಗಳನ್ನು ಮುರಿಯುತ್ತಿದ್ದಾರೆ.ಈಗ ಅವರು 200 ಏಕದಿನ ಪಂದ್ಯಗಳನ್ನು ಆಡಿರುವ ಎರಡನೇ ಆಟಗಾರ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಇದಕ್ಕೂ ಮೊದಲು ಜೂಲನ್ (jhulan goswami) ಏಕದಿನದಲ್ಲಿ 250 ವಿಕೆಟ್ಗಳನ್ನು ಪೂರೈಸಿದ್ದರು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ, ಮಂಡಳಿ ಮತ್ತು ಆಯ್ಕೆಗಾರರು ಒಟ್ಟಾಗಿ ರೋಹಿತ್ ಶರ್ಮಾ ಅವರನ್ನು ತಂಡದ ಪೂರ್ಣಾವಧಿಯ ನಾಯಕರನ್ನಾಗಿ ನೇಮಕ ಮಾಡುವ ವಿಚಾರವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಭಾರತೀಯ ಕ್ರಿಕೆಟ್ ತಂಡದಲ್ಲಿ ಅನೇಕ ಆಟಗಾರರು ಪ್ರವೇಶ ಪಡೆಯುತ್ತಾರೆ. ಆದರೆ ಕೆಲವೇ ಆಟಗಾರರಷ್ಟೇ ಉತ್ತಮ ಅವಕಾಶಗಳನ್ನು ಪಡೆಯುತ್ತಾ ಮುಂದುವರೆಯುತ್ತಾರೆ. ಆದರೆ ಕೆಲವು ಆಟಗಾರರು ತಮ್ಮ ಉತ್ತಮ ಪ್ರದರ್ಶನದ ಹೊರತಾಗಿಯೂ ತಂಡದಿಂದ ಹೊರಗುಳಿಯುತ್ತಾರೆ.
ಭಾರತದ ಮಹಿಳಾ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಅವರು ಇಂಗ್ಲೆಂಡ್ನ ಷಾರ್ಲೆಟ್ ಎಡ್ವರ್ಡ್ಸ್ ಅವರ ದಾಖಲೆಯನ್ನು ಅಳಿಸುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆಯನ್ನು ಹೊಂದಿದ್ದಾರೆ.
ಪುಣೆಯಲ್ಲಿ ಭಾನುವಾರ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಗೆಲುವಿನ ತಡಕ್ಕೆ ತಂದಿದ್ದ ಸ್ಯಾಮ್ ಕರನ್ ಬಗ್ಗೆ ಎಲ್ಲಿಲ್ಲದ ಮೆಚ್ಚುಗೆ ಸುರಿಮಳೆ ವ್ಯಕ್ತವಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.