DA Hike: ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅವರು ಬಜೆಟ್ ಭಾಷಣದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಎರಡು ಬಹುದೊಡ್ಡ ಉಡುಗೊರೆಗಳನ್ನು ನೀಡಿದ್ದಾರೆ. ಸಿಎಂ ಸುಕು ಬಜೆಟ್ ಭಾಷಣದ ಪ್ರಮುಖ ಅಂಶಗಳನ್ನು ಇಲ್ಲಿವೆ. (Business News In Kannada)
OPS in Karnataka : ಇದೀಗ ಸರ್ಕಾರಿ ನೌಕರರು ಹಳೇ ಪಿಂಚಣಿ ಯೋಜನೆಯ ಲಾಭ ಪಡೆಯಬೇಕಾದರೆ ಸಂಬಂಧ ಪಟ್ಟ ಇಲಾಖೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿಯ ಜೊತೆಗೆ ಅಗತ್ಯವಿರುವ ದಾಖಲೆಯನ್ನು ಕೂಡಾ ಸಲ್ಲಿಸಬೇಕಾಗುತ್ತದೆ.
ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಿ ನೌಕರರು ಹಾಗೂ ರಾಜ್ಯ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದಾರೆ. ಬಹುತೇಕ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಲಾಗಿದೆ.
Pension Scheme News:ಒಪಿಎಸ್ ಮರುಜಾರಿಯ ನಂತರ, ನಿವೃತ್ತ ನೌಕರರು ಆರ್ಥಿಕವಾಗಿ ಲಾಭ ಪಡೆದಿದ್ದಾರೆ. ಇನ್ನೊಂದೆಡೆ ರಾಜಕೀಯ ಪಕ್ಷಗಳೂ ಇದರಲ್ಲಿ ತಮ್ಮ ರಾಜಕೀಯ ಲಾಭವನ್ನು ಕಂಡು ಕೊಂಡಿವೆ.
ಪಿಂಚಣಿ ಯೋಜನೆ ವಿಚಾರ ಈಗ ರಾಜಕೀಯ ಮತ ಸಂಗ್ರಹಿಸುವ ತಂತ್ರವಾಗಿ ಮಾರ್ಪಟ್ಟಿದೆ. ಕೇಂದ್ರ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಹಲವು ದಿನಗಳಿಂದ ಒತ್ತಾಯಿಸುತ್ತಿದ್ದಾರೆ.
OPS vs NPS:ಎರಡೂ ಪಿಂಚಣಿ ಯೋಜನೆಗಳು ನೀಡುವ ಪ್ರಯೋಜನಗಳನ್ನು ಪರಿಶೀಲಿಸಿ ನೋಡಿದಾಗ ಈ ಎರಡು ಯೋಜನೆಗಳಲ್ಲಿ ಉದ್ಯೋಗಿಗಳಿಗೆ ಯಾವ ಯೋಜನೆ ಲಾಭ ನೀಡುತ್ತದೆ ಎನ್ನುವುದು ಸ್ಪಷ್ಟವಾಗುತ್ತದೆ
Old Pension Scheme Update:ದೇಶದ ವಿವಿಧ ರಾಜ್ಯಗಳಿಂದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸುವುದು ಒಂದು ಹಿಂಜರಿತ ಅಥವಾ ಹಿಂದುಳಿದ ಆರ್ಥಿಕತೆಯತ್ತ ಇಡುತ್ತಿರುವ ಹೆಜ್ಜೆಯಾಗಿದೆ ಎನ್ನಲಾಗಿದೆ. ಆರ್ಬಿಐನಿಂದ ಹಳೆಯ ಪಿಂಚಣಿ ಕುರಿತು ದೊಡ್ಡ ಮಾಹಿತಿ ಹೊರಬೀಳುತ್ತಿದೆ.
ಹಳೆಯ ಪಿಂಚಣಿ ಯೋಜನೆಗೆ ಪರ್ಯಾಯ ಯೋಜನೆ ತಯಾರಿಸಲು ಸರ್ಕಾರ ಸಮಿತಿಯನ್ನು ರಚಿಸಿದೆ. ಸಮಿತಿಯು ಈಗ ಹಳೆಯ ಪಿಂಚಣಿ ಯೋಜನೆಯಂತೆ ಹೊಸ ಪಿಂಚಣಿ ಯೋಜನೆಯನ್ನು ಜನಪ್ರಿಯಗೊಳಿಸಲು ಕೆಲಸ ಮಾಡಲಿದೆ.
Finance Ministry On Minimum Pension: ಬಜೆಟ್ ಅಧಿವೇಶನದಲ್ಲಿ ಕೇಂದ್ರ ವಿತ್ತ ಸಚಿವೆಯ ಘೋಷಣೆ ಬಳಿಕ ಹಣಕಾಸು ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಎನ್ ಪಿಎಸ್ ಕುರಿತು ಸಮಿತಿ ರಚಿಸಲಾಗಿದ್ದು, ಎನ್ ಪಿಎಸ್ ಅನ್ನು ಆಕರ್ಷಕಗೊಳಿಸಲು ಜನರೊಂದಿಗೆ ಚರ್ಚಿಸಲಾಗುತ್ತಿದೆ.
7th Pay Commission DA Hike: ಎಪ್ರಿಲ್ ನಲ್ಲಿ ಬಂದಿರುವ ಎಐಸಿಪಿಐ ಸೂಚ್ಯಂಕದ ಆಧಾರದ ಮೇಲೆ ಕೇಂದ್ರ ನೌಕರರಿಗೆ ಈ ಬಾರಿ ಎಷ್ಟು ಡಿಎ ಹೆಚ್ಚಳವಾಗಲಿದೆ ಎಂಬುದು ಸ್ಪಷ್ಟವಾಗಿದೆ. ಏಪ್ರಿಲ್ ಆಧಾರದ ಮೇಲೆ ಬಂದಿರುವ ಎಐಸಿಪಿಐ ಸೂಚ್ಯಂಕದ ಅಂಕಿಅಂಶಗಳಲ್ಲಿ ಉತ್ತಮ ಜಿಗಿತ ಕಂಡುಬಂದಿದೆ. ಇದರಿಂದ ನೌಕರರ ಡಿಎ ಶೇ.42 ರಿಂದ ಶೇ.46ಕ್ಕೆ ಏರಿಕೆಯಾಗಲಿದೆ ಎಂಬುದು ಸ್ಪಷ್ಟವಾಗಿದೆ.
Old Pension Scheme: ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿರುವ ಎಲ್ಲಾ ರಾಜ್ಯಗಳಲ್ಲಿ, ರಾಜ್ಯ ಸರ್ಕಾರಗಳು NPS ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸುತ್ತಿದ್ದರೂ, ಮೋದಿ ಸರ್ಕಾರವು ಸಾರಾಸಗಟಾಗಿ ನಿರಾಕರಿಸಿದೆ ಎಂಬ ದೊಡ್ಡ ಸುದ್ದಿ ಇದೀಗ ಕೇಂದ್ರ ಸರ್ಕಾರದಿಂದ ಬರುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.