ಚಳಿಗಾಲದಲ್ಲಿ ಅರಿಶಿನದ ಹಾಲನ್ನು ಕುಡಿಯುವುದರಿಂದ ಕೆಮ್ಮು, ಸೀನುವಿಕೆಯಂತಹ ಸಮಸ್ಯೆಗಳಿಂದ ದೂರವಿರಬಹುದು. ಇದು ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಅರಿಶಿನ ಹಾಲು ಮಾಡುವ ಸರಿಯಾದ ವಿಧಾನವನ್ನು ತಿಳಿದುಕೊಳ್ಳಿರಿ.
Omicron: ಈಗಾಗಲೇ 'ಒಮಿಕ್ರಾನ್' ಬಗ್ಗೆ ಪ್ರತಿ ರಾಜ್ಯಕ್ಕೂ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ದೇಶದಲ್ಲಿ ಒಮಿಕ್ರಾನ್ ಹೆಚ್ಚಾಗುವ ಮುನ್ಸೂಚನೆ ಪ್ರತಿಯೊಂದು ರಾಜ್ಯಕ್ಕೂ ಕೇಂದ್ರ ಸರ್ಕಾರದಿಂದ ಸಿಕ್ಕಿದೆ. ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Omicron: ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕರಾದ ಡಾ. ಹ್ಯಾನ್ಸ್ ಕ್ಲೂಗೆ ಅವರು ವಿಯೆನ್ನಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, 'ಮತ್ತೊಂದು ಚಂಡಮಾರುತವು ಸಮೀಪಿಸುತ್ತಿರುವುದನ್ನು ನಾವು ನೋಡಬಹುದು, ಇದರಿಂದಾಗಿ ಈಗಾಗಲೇ ಕೆಟ್ಟ ಸಮಯವನ್ನು ಎದುರಿಸುತ್ತಿರುವ ಆರೋಗ್ಯ ವ್ಯವಸ್ಥೆಗಳು ಮತ್ತಷ್ಟು ಪರಿಣಾಮ ಬೀರುತ್ತವೆ' ಎಂದು ಎಚ್ಚರಿಸಿದ್ದಾರೆ.
Night Curfew: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಪರೀಕ್ಷೆ ಮತ್ತು ಕಣ್ಗಾವಲು ಹೆಚ್ಚಿಸುವುದರ ಜೊತೆಗೆ ರಾತ್ರಿ ಕರ್ಫ್ಯೂ ಹೇರುವಿಕೆ, ದೊಡ್ಡ ಗುಂಪುಗಳ ಕಟ್ಟುನಿಟ್ಟಿನ ನಿಯಂತ್ರಣ, ಮದುವೆ ಮತ್ತು ಅಂತ್ಯಕ್ರಿಯೆಯ ಕಾರ್ಯಕ್ರಮಗಳಲ್ಲಿ ಜನರ ಸಂಖ್ಯೆಯನ್ನು ಕಡಿಮೆ ಮಾಡುವುದು ಮುಂತಾದ ಕಾರ್ಯತಂತ್ರದ ನಿರ್ಧಾರಗಳನ್ನು ಜಾರಿಗೆ ತರಲು ರಾಜೇಶ್ ಭೂಷಣ್ ಸಲಹೆ ನೀಡಿದರು.
Viral News - ಲಖನೌ (Lucknow) ಬಳಿ ಇರುವ ಹಳ್ಳಿಯೊಂದು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾಗಿದೆ. ಈ ಗ್ರಾಮದ ಹೆಸರು ಕೊರೌನಾ (Corona Village). ಕೊರೊನಾ ವೈರಸ್ (Coronavirus) ಅನ್ನು ಹೋಲುವ ಹೆಸರಿನಿಂದಾಗಿ, ಈ ಗ್ರಾಮದ ಬಗ್ಗೆ ಜನರ ಮನದಲ್ಲಿ ಭೀತಿ ಮನೆಮಾಡಿದೆ ಇದು ದೊಡ್ಡ ವರ್ಗಕ್ಕೆ ತಮಾಷೆಯ ವಿಷಯವಾಗಿದೆ. ಜನರು ಇಲ್ಲಿಗೆ ತಲುಪಿ ವೀಡಿಯೊ ಮತ್ತು ಫೋಟೋಗಳನ್ನು ತೆಗೆದುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
South Africa Series: ಟೀಂ ಇಂಡಿಯಾ ಇದೇ ತಿಂಗಳ 26 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಮತ್ತು ನಂತರ ಸಮಾನ ಸಂಖ್ಯೆಯ ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಾಗಿದೆ. ಆದರೆ ಈ ಸರಣಿಯ ಆರಂಭದ ಮುಂಚೆಯೇ, ಅದರ ರದ್ದತಿಯ ಅಪಾಯವಿದೆ.
Karnataka Omicron updates: ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಾಗೊ ಎಲ್ಲ ಲಕ್ಷಣಗಳು ಕಾಣುತ್ತಿವೆ. ಕರುನಾಡಿಗೆ ಒಮಿಕ್ರಾನ್ ನಿಂದ ಆಪತ್ತು ಕಾದಿದ್ಯಾ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ.
Karnataka Omicron cases: ಓರ್ವ ಪುರುಷ ಹಾಗೂ ನಾಲ್ವರು ಮಹಿಳೆಯರಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ಹೊಸ ಸೋಂಕುಗಳ ದೃಢೀಕರಣದೊಂದಿಗೆ, ಕರ್ನಾಟಕವು ಇದುವರೆಗೆ ಕೋವಿಡ್-19 ರ ಒಮಿಕ್ರಾನ್ ರೂಪಾಂತರದ 13 ಪ್ರಕರಣಗಳನ್ನು ವರದಿ ಮಾಡಿದೆ.
Omicron: ಬ್ರಿಟನ್ನಲ್ಲಿ ಕೊರೊನಾ ವೈರಸ್ ಮತ್ತೊಮ್ಮೆ ತಲ್ಲಣ ಮೂಡಿಸಿದೆ. ಅಲ್ಲಿ, ಒಂದು ದಿನದಲ್ಲಿ 10 ಸಾವಿರಕ್ಕೂ ಹೆಚ್ಚು ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಸಂಖ್ಯೆ ಕಡಿಮೆ ಇರುವುದು ಸಮಾಧಾನದ ಸಂಗತಿ.
Corona Latest News - ಕೊರೊನಾ ವೈರಸ್ ನ ಹೊಸ ರೂಪಾಂತರಿ ದೇಶದ 11 ರಾಜ್ಯಗಳಿಗೆ ತಲುಪಿದೆ. ನಿತ್ಯ ಓಮಿಕ್ರಾನ್ ಸೋಂಕಿನ ಹೊಸ ಪ್ರಕರಣಗಳು ದೃಢಪಡುತ್ತಿವೆ. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಕೂಡ ಎಚ್ಚರಿಕೆಯನ್ನು ನೀಡಿದೆ.
ಕರ್ನಾಟಕ ಮತ್ತು ಕೇರಳ ಕ್ರಮವಾಗಿ ಆರು ಮತ್ತು ನಾಲ್ಕು ಪ್ರಕರಣಗಳನ್ನು ವರದಿ ಮಾಡಿದ ನಂತರ ಭಾರತದ ಒಮಿಕ್ರಾನ್ ಕೋವಿಡ್ ಸಂಖ್ಯೆ ಶನಿವಾರದಂದು 126 ಕ್ಕೆ ಏರಿದೆ, ಮಹಾರಾಷ್ಟ್ರದಲ್ಲಿ ಇನ್ನೂ ಮೂರು ಜನರು ಸಹ ರೂಪಾಂತರಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ರಾಜಧಾನಿಯಲ್ಲಿ ರೂಪಾಂತರದ ಒಟ್ಟು ಪ್ರಕರಣಗಳ ಸಂಖ್ಯೆ 20 ಕ್ಕೆ ಏರಿಕೆ ಆಗಿದೆ. ಈ 20 ಜನರಲ್ಲಿ ಒಟ್ಟು 10 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.
Omicron Variant: ಕರೋನಾ ವೈರಸ್ನ ಓಮಿಕ್ರಾನ್ ರೂಪಾಂತರದ ಬಗ್ಗೆ ಪ್ರಪಂಚದಾದ್ಯಂತ ಆತಂಕದ ಮೋಡ ಕವಿದಿದೆ. ಈ ಮಧ್ಯೆ ಲಸಿಕೆಯ ಬೂಸ್ಟರ್ ಡೋಸ್ ಬಗ್ಗೆಯೂ ಭಾರೀ ಚರ್ಚೆ ನಡೆದಿದೆ. ಇಂತಹ ಪರಿಸ್ಥಿತಿಯಲ್ಲಿ ಉನ್ನತ ಆರೋಗ್ಯ ತಜ್ಞರು ಆಘಾತಕಾರಿ ಹೇಳಿಕೆ ನೀಡಿದ್ದಾರೆ.
Omicron in Karntaka: ಕೇಂದ್ರದ COVID-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಶೀಘ್ರದಲ್ಲೇ "ಸಲಹೆಗಳು ಮತ್ತು ನಿಬಂಧನೆಗಳನ್ನು" ರವಾನಿಸಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
WHO on Omicron Spreading: ಓಮಿಕ್ರಾನ್ ಹಿಂದೆಂದೂ ನಿರೀಕ್ಷಿಸದ ಪ್ರಮಾಣದಲ್ಲಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (The World Health Organization) ಮಂಗಳವಾರ ಎಚ್ಚರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.