IPL : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಂಬರುವ ಐಪಿಎಲ್ ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸುತ್ತಿದ್ದ 28 ವರ್ಷದ ಬೆಂಗಳೂರು ಯುವಕ ₹ 3 ಲಕ್ಷ ವಂಚನೆಗೊಳಗಾಗಿದ್ದಾನೆ .
Online Scam: ಎಸ್ಬಿಐ ಖಾತೆದಾರರಿಗೆ ಇತ್ತೀಚೆಗಷ್ಟೇ ಬ್ಯಾಂಕ್ ನಕಲಿ ಎಸ್ಎಂಎಸ್ ಹಗರಣದ ಬಗ್ಗೆ ಎಚ್ಚರಿಕೆ ನೀಡಿತ್ತು. ಯಾವುದೀ ಎಸ್ಎಂಎಸ್ ಇದರಿಂದಾಗಬಹುದಾದ ತೊಂದರೆ ಬಗ್ಗೆ ತಿಳಿದಿದೆಯೇ?
ಅಮಾಲಿಕ್ ತುಯ್ಯಬ್ ಎಂಬುವರು ಫ್ಲಿಪ್ಕಾರ್ಟ್ನಲ್ಲಿ ನಥಿಂಗ್ ಫೋನ್(2A) ಆರ್ಡರ್ ಮಾಡಿದ್ದರು. 2 ದಿನಗಳ ನಂತರ ಬಂದ ಪಾರ್ಸೆಲ್ ತೆರೆದು ನೋಡಿದಾಗ ಅವರಿಗೆ ಶಾಕ್ ಆಗಿತ್ತು. ಯಾಕೆಂದರೆ ನಥಿಂಗ್ ಫೋನ್ ಬದಲಿಗೆ ನಕಲಿ ಬ್ರ್ಯಾಂಡ್ನ (iKall) ಫೋನ್ ಕಂಡು ಅವಾಕ್ಕಾಗಿದ್ದಾರೆ.
Online Fraud: ಮಕ್ಕಳಿಗೆ ಫೋನ್ ನೀಡುವುದರಿಂದ ಒಂದೆಡೆ ಅವರ ಕಣ್ಣುಗಳ ಆರೋಗ್ಯ, ಮೆದುಳಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅಷ್ಟೇ ಅಲ್ಲ, ಕೆಲವೊಮ್ಮೆ ಇದು ನಿಮ್ಮ ಖಾತೆಯನ್ನು ಕೂಡ ಖಾಲಿ ಮಾಡಬಹುದು. ಇಂತಹುದ್ದೇ ಒಂದು ಘಟನೆಯಲ್ಲಿ ಮಹಿಳೆಯೊಬ್ಬಳು 1 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಎಟಿಂಎಗೆ ಅನೇಕ ವೃದ್ಧರು ಹಣ ವರ್ಗಾವಣೆಗೆ ಅಂತಾ ಬರ್ತಾರೆ.. ಇದಕ್ಕೆ ಕಾದಿರುತ್ತಿದ್ದ ಆರೋಪಿ ನೇರವಾಗಿ ವೃದ್ಧರ ಬಳಿ ಬಂದು ಮಾತು ಆರಂಭಿಸುತ್ತಿದ್ದ. ನನಗೆ ಅರ್ಜೆಂಟ್ ಕ್ಯಾಶ್ ಬೇಕಾಗಿದೆ, ನೆಫ್ಟಿ ಮೂಲಕ ನಿಮಗೆ ಹಣ ವರ್ಗಾವಣೆ ಮಾಡ್ತೀನಿ ಅಂತಾ ಬೇಡಿಕೊಳ್ತಿದ್ದ. ಆಗ.. ಹೆಚ್ಚಿನ ವಿವರಕ್ಕಾಗಿ ಮುಂದೆ ಓದಿ
Bank Fraud: ತಂತ್ರಜ್ಞಾನ ಮುಂದುವರೆದಂತೆ ವಂಚನೆ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಇಂತಹ ವಂಚನೆಗಳಿಂದ ನೀವು ನಿಮ್ಮ ಖಾತೆಯನ್ನು ಸುರಕ್ಷಿತವಾಗಿರಿಸಲು ಬಯಸಿದರೆ ಇದಕ್ಕಾಗಿ ಆರ್ಬಿಐನ ಈ ಮಾರ್ಗಸೂಚಿಗಳನ್ನು ಅನುಸರಿಸುವುದು ತುಂಬಾ ಅಗತ್ಯ.
Smartphone Hacks: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ ಜನರ ಜೀವನದ ಅವಿಭಾಜ್ಯ ಅಂಗವೇ ಆಗಿದೆ. ಸಾಮಾನ್ಯವಾಗಿ ಪ್ರತಿಯೊಬ್ಬರೂ ತಮ್ಮ ಸ್ಮಾರ್ಟ್ಫೋನ್ ನಲ್ಲಿ ತಮ್ಮ ಪ್ರಮುಖ ದಾಖಲೆಗಳನ್ನು ಕೂಡ ಸೇವ್ ಮಾಡಿರುತ್ತಾರೆ. ಆದರೆ, ನಿಮ್ಮ ಕೈಲಿರುವ ಫೋನ್ ನಿಮ್ಮ ಮೇಲೆಯೇ ಬೇಹುಗಾರಿಕೆ ನಡೆಸುತ್ತಿರಬಹುದು ಎಂದು ನಿಮಗೆ ತಿಳಿದಿದೆಯೇ?
Digital Fraud: ಕಳ್ಳತನಕ್ಕೆ ಹ್ಯಾಕರ್ಗಳು ದಿನನಿತ್ಯ ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಒಂದು ಹಗರಣವನ್ನು ಕೀಬೋರ್ಡ್ ಟೈಪಿಂಗ್ ಸ್ಕ್ಯಾಮ್ಗೆ ಲಿಂಕ್ ಮಾಡಲಾಗಿದೆ. ಈ ಹಗರಣ ಎಷ್ಟು ಅಪಾಯಕಾರಿ ಎಂಬುದು ತಿಳಿದುಕೊಳ್ಳೋಣ ಬನ್ನಿ (Technology News In Kannada),
Cybercrime: ಬುಧವಾರ ಆರೋಪಿಯ ಸ್ಥಳವನ್ನು ಗಾಜಿಯಾಬಾದ್ನ ಲೋನಿಯಲ್ಲಿ ಪತ್ತೆ ಮಾಡಲಾಯಿತು. ನಂತರ ಗುಪ್ತಾನನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Misuse of Aadhaar Card?: ಆಧಾರ್ ಕಾರ್ಡ್ ಕಳೆದುಹೋದರೆ ಅದು ದುರುಪಯೋಗಬಾರದು ಅನ್ನೋ ಟೆನ್ಷನ್ ಕಾಡುತ್ತದೆ. ನಿಮ್ಮ ಆಧಾರ್ ಕಾರ್ಡ್ ಕಳೆದುಹೋದರೆ ನೀವು SMS ಮೂಲಕ ಮನೆಯಲ್ಲೇ ಕುಳಿತು ನಿಮ್ಮ ಆಧಾರ್ ಕಾರ್ಡ್ ಅನ್ನು ಹೇಗೆ ಲಾಕ್ ಮಾಡಬಹುದು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
ಗೆಳೆಯರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಆರೋಪಿ ಯುವಕ ಕೊಳ್ಳೇಗಾಲದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿನ ಲೋಕೇಶ್ ಎಂಬವರ ಪಾನಿಪೂರಿ ಅಂಗಡಿಗೆ ತೆರಳಿ ಸ್ನೇಹಿತರ ಜೊತೆ ಮೂರು ಪ್ಲೇಟ್ ಪಾನಿಪೂರಿ ತಿಂದಿದ್ದಾನೆ. ಹಣವನ್ನು ಫೋನ್ ಪೇ ಮಾಡುವುದಾಗಿ ಹೇಳಿ ವ್ಯಾಪಾರಿ ಫೋನ್ ಪಡೆದು ಬೇರೊಬ್ಬನಿಗೆ ಕರೆ ಮಾಡಿದ್ದಾನೆ.
ಇಲ್ಲೇ ನೋಡಿ ಮಹಿಳೆ ಯಾಮಾರಿದ್ದು. ಮಹಿಳೆಯ ರಿಪ್ಲೈಗಾಗಿ ಕಾದು ಕುಳಿತ್ತಿದ್ದ ಆನ್ಕೈನ್ ವಂಚಕರು ಅಚ್ಚ ಕನ್ನಡದಲ್ಲಿ ಮಾತನಾಡಿ ಮಹಿಳೆಗೆ ಉಂಡೆನಾಮ ಹಾಕಿದ್ದಾರೆ. ನಿಮಗೆ ಲಾಟರಿ ಮೂಲಕ ಕಾರು ಬಹುಮಾನ ಬಂದಿದೆ. ನಿಮಗೆ ಕಾರು ಬೇಕೋ ಹಣ ಬೇಕೋ ಎಂದು ಕೇಳಿದ್ದಾರೆ. ಮೊದಲೇ ಆರ್ಥಿಕ ಸಮಸ್ಯೆಯಲ್ಲಿದ್ದ ಮಹಿಳೆ ಕಾರಿನ ಬದಲು ಹಣ ನೀಡಿ ಎಂದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.