ಮೋದಿ ಸರ್ಕಾರ ತರಲು ಹೊರಟಿರುವ ಹೊಸ ಯೋಜನೆಯ ಪ್ರಕಾರ, ದೇಶದ ಯಾವುದೇ ಪಡಿತರ ಚೀಟಿದಾರರೂ ಸಹ ಎಂತಹದ್ದೇ ಪರಿಸ್ಥಿತಿಯಲ್ಲಿ ಕಡಿಮೆ ಪಡಿತರವನ್ನು ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಆನ್ ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್ ) ಸಾಧನಗಳನ್ನು ಕಡ್ಡಾಯಗೊಳಿಸಲು ಮುಂದಾಗಿದೆ.
ಹಳೆಯ ಪಿಂಚಣಿ ಯೋಜನೆಯ ಲಾಭವನ್ನು ಪಡೆಯಬಯಸುವವರಿಗೆ ಇದು ಒಳ್ಳೆಯ ಸುದ್ದಿಯಾಗಿರಲಿದೆ. ಸುದೀರ್ಘ ನಿರೀಕ್ಷೆಯ ನಂತರ ಇದೀಗ ಕೇಂದ್ರ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ನೀಡಲು ಸರ್ಕಾರ ನಿರ್ಧರಿಸಿದೆ.
Old Pension Scheme : ದೇಶದೆಲ್ಲೆಡೆ ಹಳೆಯ ಪಿಂಚಣಿ ವ್ಯವಸ್ಥೆಗೆ ಬೇಡಿಕೆ ಹೆಚ್ಚುತ್ತಿದೆ. ಹೊಸ ಪಿಂಚಣಿ ವ್ಯವಸ್ಥೆಗೆ ಹೋಲಿಸಿದರೆ, ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿಗೆ ಬೇಡಿಕೆ ಇದೆ. ಹಾಗೆ, ಅನೇಕ ರಾಜ್ಯಗಳು ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿಗೆ ತಂದಿವೆ.
Pension Scheme Latest Update: ದೇಶಾದ್ಯಂತ ಇರುವ ಸರ್ಕಾರಿ ನೌಕರರ ಪಾಲಿಗೆ ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಸರಕಾರಿ ನೌಕರಿಯಲ್ಲಿ ನಿರತರಾಗಿದ್ದು ಮತ್ತು ಪಿಂಚಣಿ ಸುದ್ದಿಯ ಲಾಭವನ್ನು ಪಡೆಯಲು ಬಯಸಿದರೆ, ಮಾರ್ಚ್ 3 ನಿಮ್ಮ ಪಾಲಿಗೆ ಒಂದು ಪ್ರಮುಖ ದಿನಾಂಕವಾಗಿದೆ.
Old Pension Scheme: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಧ್ಯಪ್ರದೇಶದಲ್ಲೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದಾಗಿ ಅಲ್ಲಿನ ಪ್ರತಿಪಕ್ಷ ನಾಯಕ ಕಮಲ್ ನಾಥ್ ಘೋಷಿಸಿದ್ದಾರೆ. ಆದರೆ, ಇದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ.
Old Pension Scheme : ಹಳೆಯ ಪಿಂಚಣಿ ಯೋಜನೆ (OPS) ಕುರಿತು ದೇಶಾದ್ಯಂತ ವಿವಿಧ ಚರ್ಚೆಗಳು ನಡೆಯುತ್ತಿವೆ. ಇದೆಲ್ಲದರ ನಡುವೆ ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ಪದ್ಧತಿ ಜಾರಿಯಾಗುತ್ತಿದೆ. ಹಾಗೆ, ಅನೇಕ ರಾಜ್ಯಗಳಲ್ಲಿ, ಇದನ್ನು ಸಂಪೂರ್ಣವಾಗಿ ವಿರೋದಿಸಲಾಗಿದೆ.
Old Pension News: ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಲು ಸಿದ್ದತೆ ಮಾಡಲಾಗುತ್ತಿದೆ. ಇದೆಲ್ಲದರ ನಡುವೆ ಭಾರತೀಯ ರಿಸರ್ವ್ ಬ್ಯಾಂಕ್ ಹಳೆ ಪಿಂಚಣಿ ಯೋಜನೆ ಕುರಿತು ಬಹಳ ಮುಖ್ಯವಾದ ಮಾಹಿತಿ ನೀಡಿದೆ.
Old Pension News : ಹಳೆ ಪಿಂಚಣಿ ಯೋಜನೆ ಜಾರಿಗೆ ದೇಶದೆಲ್ಲೆಡೆ ಚರ್ಚೆ ನಡೆಯುತ್ತಿದೆ. ಈ ನಡುವೆ ಹಳೆಯ ಪಿಂಚಣಿ ವ್ಯವಸ್ಥೆಗೆ ಸಂಬಂಧಿಸಿದಂತೆ ಬಿಗ್ ಸುದ್ದಿಯೊಂದು ಹೊರಬೀಳುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿದೆ.
Old Pension Scheme : ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಬೇಡಿಕೆ ಹೆಚ್ಚುತ್ತಿದೆ. ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಸರ್ಕಾರಿ ನೌಕರರು ಬಹುದಿನಗಳಿಂದ ಆಗ್ರಹಿಸುತ್ತಿದ್ದಾರೆ.
ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿತು.
7th Pay Commission News Today: 2010ರ ನಂತರ ಸರ್ಕಾರ ಹೊಸ ಪಿಂಚಣಿ (New Pension) ಯೋಜನೆಯಡಿ ನೌಕರರನ್ನು ನೇಮಿಸಿದೆ. ಈ ಯೋಜನೆಯಲ್ಲಿ, ಹಳೆಯ ಯೋಜನೆಗೆ ಹೋಲಿಸಿದರೆ ನೌಕರರು ಕಡಿಮೆ ಪ್ರಯೋಜನಗಳನ್ನು ಹೊಂದಿದ್ದಾರೆ.
ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು (OPS) ಜನಪ್ರಿಯಗೊಳಿಸಲು ಸರ್ಕಾರ ಅನೇಕ ಬದಲಾವಣೆಗಳನ್ನುಜಾರಿಗೆ ತಂದಿದೆ.. ಆದರೆ ಈ ಬದಲಾವಣೆಗಳು ಕೇಂದ್ರ ಸರ್ಕಾರಿ ನೌಕರರಿಗೆ ಯಾಕೋ ಇಷ್ಟವಾಗುತ್ತಿಲ್ಲ.
ಮಹತ್ವದ ಬೆಳವಣಿಗೆಯೊಂದರಲ್ಲಿ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿಯೊಂದು ಹೊರಬಂದಿದೆ. ಹೌದು, ಸರ್ಕಾರಿ ನೌಕರರಿಗೆ ದೊಡ್ಡ ಉಡುಗೊರೆಯನ್ನು ನೀಡಿರುವ ಕೇಂದ್ರದ ಮೋದಿ ನೇತೃತ್ವದ ಸರ್ಕಾರ, ಜನವರಿ 1, 2004 ಅಥವಾ ಅದಕ್ಕಿಂತಲೂ ಮೊದಲು ಸೇವೆಗೆ ಸೇರಿದ ನೌಕರರಿಗೆ ಇದರ ಲಾಭ ಸಿಗಲಿದೆ ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.