ಪಾಕಿಸ್ತಾನ ಮತ್ತು ಭಾರತದ ನಡುವಿನ ವ್ಯತ್ಯಾಸವೆಂದರೆ, ಭಾರತೀಯ ಬ್ಯಾಟ್ಸ್ಮನ್ಗಳು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಆಡುತ್ತಿದ್ದರೆ, ಪಾಕಿಸ್ತಾನದ ಬ್ಯಾಟ್ಸ್ಮನ್ಗಳು ತಂಡಕ್ಕಾಗಿ ಆಡಿದ್ದಾರೆ ಹೊರತು ವೈಯಕ್ತಿಕ ದಾಖಲೆಗಳಿಗಲ್ಲ ಎಂದು ಪಾಕಿಸ್ತಾನದ ಮಾಜಿ ನಾಯಕ ಮತ್ತು ಮುಖ್ಯ ಆಯ್ಕೆದಾರ ಇಂಜಮಾಮ್-ಉಲ್-ಹಕ್ ಆರೋಪಿಸಿದ್ದಾರೆ.
ಪಾಕಿಸ್ತಾನವು ಕರೋನವೈರಸ್ COVID-19 ರೋಗಿಗಳನ್ನು ಭಾರತಕ್ಕೆ ರಫ್ತು ಮಾಡುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್ಬಾಗ್ ಸಿಂಗ್ ಬುಧವಾರ ಪ್ರತಿಪಾದಿಸಿದ್ದಾರೆ. ಇದನ್ನು ಆತಂಕದ ವಿಷಯ ಎಂದು ಕರೆದ ಸಿಂಗ್, ಈ ಹಿಂದೆ ಭಯೋತ್ಪಾದಕರನ್ನು ಮಾತ್ರ ಕಳುಹಿಸುತ್ತಿದ್ದ ಪಾಕಿಸ್ತಾನವು ಈಗ ಕರೋನವೈರಸ್ ಸೋಂಕಿತ ಜನರನ್ನು ಕಳುಹಿಸಲು ಪ್ರಾರಂಭಿಸಿದೆ ಎಂಬುದು ಬೆಳಕಿಗೆ ಬಂದಿದೆ ಎಂದು ಹೇಳಿದರು.
"ಅಭಿವೃದ್ಧಿಶೀಲ ರಾಷ್ಟ್ರಗಳು ಆರೋಗ್ಯ ಸೇವೆಗಳಿಗಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಲು ಮತ್ತು ಇನ್ನೊಂದು ಬದಿಯಲ್ಲಿ ಜನರ ಹಸಿವನ್ನು ನೀಗಿಸುವಷ್ಟು ಸಾಕಷ್ಟು ಹಣವನ್ನು ಹೊಂದಿಲ್ಲ" ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದರು.
ಒಂದೆಡೆ ಇಡೀ ವಿಶ್ವ ಕೊರೊನಾ ಮಹಾಮಾರಿಯ ವಿರುದ್ಧ ತನ್ನ ಹೋರಾಟ ನಡೆಸುತ್ತಿದ್ದರೆ, ಪಾಕ್ ಮಾತ್ರ ತನ್ನ ಚಾಳಿಯನ್ನು ಬಿಡುತ್ತಲೇ ಇಲ್ಲ. ಕೆರನ್ ಸೆಕ್ಟರ್ ನಲ್ಲಿ ಯದ್ಧವಿರಾಮವನ್ನು ಮತ್ತೊಮ್ಮೆ ಉಲ್ಲಂಘಿಸಿರುವ ಪಾಕ್ ಭಾರತೀಯ ಸೇನೆಯ ಮೇಲೆ ದಾಳಿ ನಡೆಸಿದೆ. ಆದರೆ, ಭಾರತೀಯ ಸೇನೆ ಕೂಡ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ.
COVID-19 ಸಾಂಕ್ರಾಮಿಕ ರೋಗಕ್ಕೆ ಹಣ ಸಂಗ್ರಹಿಸಲು ಪಾಕ್ ನಡುವೆ ಕೇವಲ ದೂರದರ್ಶನಕ್ಕೆ ಸೀಮಿತವಾಗಿರುವ ಕ್ರಿಕೆಟ್ ಪಂದ್ಯ ನಡೆಸಬೇಕೆಂಬ ಶೋಯಬ್ ಅಖ್ತರ್ ಪ್ರಸ್ತಾವವನ್ನು ಕಪಿಲ್ ದೇವ್ ತಳ್ಳಿ ಹಾಕಿದ್ದಾರೆ.
ವಿಶ್ವದಾದ್ಯಂತ 5,000 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿರುವ ಕರೋನವೈರಸ್ ವಿರುದ್ಧ ಹೋರಾಡುವ ಕಾರ್ಯತಂತ್ರವನ್ನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಮಾರ್ಚ್ 15, 2020) ಸಾರ್ಕ್ ರಾಷ್ಟ್ರಗಳ ನಾಯಕರು ಮತ್ತು ಪ್ರತಿನಿಧಿಗಳೊಂದಿಗೆ ವೀಡಿಯೊ ಸಮ್ಮೇಳನದಲ್ಲಿ ಭಾಗವಹಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೊರೊನಾವೈರಸ್ ಅನ್ನು ಎದುರಿಸುವುದಕ್ಕಾಗಿ ಕಾರ್ಯತಂತ್ರ ರೂಪಿಸಲು ಸಾರ್ಕ್ ನಾಯಕರ ವಿಡಿಯೋ ಸಮ್ಮೇಳನ ಭಾನುವಾರ ಸಂಜೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕರೋನಾ ವೈರಸ್ ಸಾಂಕ್ರಾಮಿಕ ರೋಗದ ವಿಚಾರವಾಗಿ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಪ್ರತಿಕ್ರಿಯಿಸಿ,'ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವನ್ನು ಒಪ್ಪಿಕೊಂಡಿದ್ದಾರೆ.
ಕರೋನಾ ವೈರಸ್ ಅಥವಾ COVID-19, ಸಾಂಕ್ರಾಮಿಕ ರೋಗವನ್ನು ಒಳಗೊಂಡಿರುವಂತೆ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಪ್ರತಿಕ್ರಿಯಿಸಿ, "ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವನ್ನು ಒಪ್ಪಿಕೊಂಡಿದ್ದಾರೆ.
ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮತ್ತೊಮ್ಮೆ ಬಿಸಿ ಮುಟ್ಟಿಸಿದೆ. ಹೌದು, ಈ ವರ್ಷದ ಡಿಸೆಂಬರ್ ನಿಂದ ಭಾರತದಿಂದ ಪಾಕಿಸ್ತಾನಕ್ಕೆ ಹೋಗುವ ನದಿಗಳ ನೀರನ್ನು ತಡೆಹಿಡಿಯಲಾಗುವುದು ಎಂದು ಭಾರತ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.