ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸಭೆಯಲ್ಲಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಭಾಗವಹಿಸಲಿದ್ದಾರೆ ಎಂದು ಪಾಕಿಸ್ತಾನ ಗುರುವಾರ ಪ್ರಕಟಿಸಿದೆ.
Pakistan: ನ್ಯೂಜಿಲೆಂಡ್’ನ ಹಿರಿಯ ಕ್ರಿಕೆಟಿಗ ಸೈಮನ್ ಡೌಲ್, ಪಾಕಿಸ್ತಾನ ವಿರುದ್ಧದ ಸರಣಿಗೂ ಮುನ್ನ ಇಂತಹ ಹೇಳಿಕೆ ನೀಡಿದ್ದಾರೆ. ಕಾಮೆಂಟೇಟರ್ ಪಾತ್ರವನ್ನು ನಿರ್ವಹಿಸುವ ಡೌಲ್ ಅವರು ತಮ್ಮ ಹೇಳಿಕೆಗಳಿಂದಲೇ ಆಗಾಗ್ಗ ಮುಖ್ಯಾಂಶಗಳಲ್ಲಿ ಇರುತ್ತಾರೆ. ಇತ್ತೀಚೆಗೆ, ಲೈವ್ ಕಾಮೆಂಟರಿ ಸಮಯದಲ್ಲಿ ಅವರು ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರ ಸ್ಟ್ರೈಕ್ ರೇಟ್ ಅನ್ನು ಟೀಕಿಸಿದರು.
Pakistan Economy: ಪಾಕಿಸ್ತಾನ ದಿವಾಳಿಯಾಗುವತ್ತ ವೇಗವಾಗಿ ಚಲಿಸುತ್ತಿದೆ. ಇದರ ಹಿಂದಿನ ದೊಡ್ಡ ಕಾರಣ ಇದೀಗ ಬೆಳಕಿಗೆ ಬಂದಿದೆ. ಥಿಂಕ್ ಟ್ಯಾಂಕ್ ಆಗಿರುವ ಯುನೈಟೆಡ್ ಸ್ಟೇಟ್ಸ್ ಇನ್ಸ್ಟಿಟ್ಯೂಟ್ ಆಫ್ ಪೀಸ್ ಮಹತ್ವದ ಸಂಗತಿಯೊಂದನ್ನು ಬಹಿರಂಗಪಡಿಸಿದೆ.
The richest Hindus of Pakistan: ಹಿಂದೂಗಳಿಗೆ ಪ್ರತಿಕೂಲ ಪರಿಸ್ಥಿತಿ ಇದೆ ಎಂಬ ಕೂಗು ಪಾಕಿಸ್ತಾನದಲ್ಲಿ ಜೋರಾಗಿ ಕೇಳುತ್ತಿದೆ. ಇತ್ತೀಚೆಗೆ ಈ ವಿಚಾರವಾಗಿ ಪ್ರತಿಭಟನೆಗಳು ಕೂಡ ನಡೆದಿವೆ. ಇದೆಲ್ಲದರ ಮಧ್ಯೆ ಪಾಕಿಸ್ತಾನದ ಶ್ರೀಮಂತ ಜನರ ಸಾಲಿಗೆ ಸೇರುವ ಕೆಲವು ಹಿಂದೂಗಳ ಬಗ್ಗೆ ಇಲ್ಲಿ ತಿಳಿಯೋಣ.
Shocking Video: ವೈರಲ್ ಆಗಿರುವ ವಿಡಿಯೋದಲ್ಲಿ ಮೌಲಾನಾ ಅವರು 'ಎಲ್ಲರಿಗೂ ಗೊತ್ತು... ನಾವು ಸಲಿಂಗಕಾಮಿಗಳನ್ನು ಉತ್ಪಾದಿಸುವ ಉದ್ಯಮವನ್ನು ಸ್ಥಾಪಿಸಿದ್ದೇವೆ. ಪ್ರತಿ ಬೀದಿಯಲ್ಲೂ ಮಸೀದಿಗಳಿವೆ. ಪ್ರತಿ 200 ಮಾರುಗಳಿಗೆ ಮಸೀದಿಗಳನ್ನು ನಿರ್ಮಿಸಲಾಗುತ್ತದೆ' ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ICC ODI World Cup 2023: PCB ಮುಖ್ಯಸ್ಥ ನಜಮ್ ಸೇಥಿ ಅವರು ಬಾಂಗ್ಲಾದೇಶದ ಕೌಂಟರ್ಪರ್ಟ್ ನಜ್ಮುಲ್ ಹಸನ್ ಪಾಪೋನ್ ಅವರೊಂದಿಗೆ ಅನೌಪಚಾರಿಕ ಚರ್ಚೆ ನಡೆಸಿದ್ದಾರೆಯೇ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಇದು ಖಚಿತವಾಗಿ ಹೇಳಬಹುದು. ಪಾಕಿಸ್ತಾನವು ಬಾಂಗ್ಲಾದೇಶದಲ್ಲಿ ಆಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ” ಎಂದು ಐಸಿಸಿ ಬೋರ್ಡ್ ತಿಳಿಸಿದೆ,
Martial Law: ಪಾಕಿಸ್ತಾನದಲ್ಲಿ ಜಮಾತ್-ಎ-ಇಸ್ಲಾಮಿ ಮುಖ್ಯಸ್ಥ ಸಿರಾಜುಲ್ ಹಕ್ ಹೇಳಿಕೆಯ ನಂತರ, ಅದರ ಅನುಷ್ಠಾನದ ಬಗ್ಗೆ ಚರ್ಚೆ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಸಮರ ಕಾನೂನು ಎಂದರೇನು, ಅದನ್ನು ಯಾವಾಗ ಮತ್ತು ಹೇಗೆ ಜಾರಿಗೆ ತರಲಾಗುತ್ತದೆ ಮತ್ತು ಪಾಕಿಸ್ತಾನದಲ್ಲಿ ಇದನ್ನು ಮೊದಲ ಬಾರಿಗೆ ಯಾವಾಗ ಜಾರಿಗೆ ತರಲಾಯಿತು ಎಂಬುದು ಪ್ರಶ್ನೆಯಾಗಿದೆ.
Asia Cup 2023 qualifying match: ಅರ್ಹತಾ ಸುತ್ತಿನ ಪಂದ್ಯಗಳು ಏಪ್ರಿಲ್ 18 ರಿಂದ ನಡೆಯಲಿವೆ. ಎಲ್ಲಾ ಪಂದ್ಯಗಳು ನೇಪಾಳದಲ್ಲಿ ನಡೆಯಲಿವೆ. ಎ ಮತ್ತು ಬಿ ಗುಂಪಿನಲ್ಲಿ ಐದು ತಂಡಗಳು ಇರುತ್ತವೆ. ಎ ಗುಂಪಿನ ಬಗ್ಗೆ ಮಾತನಾಡುವುದಾದರೆ, ಒಮಾನ್, ನೇಪಾಳ, ಕತಾರ್, ಮಲೇಷ್ಯಾ ಮತ್ತು ಸೌದಿ ಅರೇಬಿಯಾ ತಂಡವನ್ನು ಒಳಗೊಂಡಿದೆ
leopard entering Indian territory : ಚಿರತೆಯೊಂದು ಭಾರತ-ಪಾಕ್ ಗಡಿಯನ್ನು ದಾಟಿ ಭಾರತದ ಭೂಪ್ರದೇಶವನ್ನು ಪ್ರವೇಶಿಸುತ್ತಿರುವುದು ಕಂಡುಬಂದಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಾಂಬಾದ ರಾಮಗಢ ಉಪ ವಲಯದಲ್ಲಿ ಪಾಕಿಸ್ತಾನದ ಕಡೆಯಿಂದ ಅಂತರಾಷ್ಟ್ರೀಯ ಗಡಿಯನ್ನು ದಾಟಿ ಚಿರತೆಯೊಂದು ಭಾರತದ ಪ್ರದೇಶಕ್ಕೆ ಪ್ರವೇಶಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಪಾಕಿಸ್ತಾನದ ಮಾಜಿ ಆಟಗಾರ ಶೋಯೆಬ್ ಅಖ್ತರ್ ಕೊಹ್ಲಿ ಅದ್ಭುತ ಫಾರ್ಮ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ಕೊಹ್ಲಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಶತಕಗಳ ಶತಕದ ವಿಶ್ವ ದಾಖಲೆ ಮುರಿಯಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Pakistan Squad Announced For T20 Series: ಮಾರ್ಚ್ 24ರಂದು ಶಾರ್ಜಾದಲ್ಲಿ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ಸರಣಿಯಿಂದ ನಾಯಕ ಬಾಬರ್ ಅಜಮ್ ಮತ್ತು ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ಸೇರಿದಂತೆ ಹಿರಿಯ ಕ್ರಿಕೆಟಿಗರಿಗೆ ಪಾಕಿಸ್ತಾನ ವಿಶ್ರಾಂತಿ ನೀಡಿದೆ.
Rovman Powell: ಕೆಲವೊಮ್ಮೆ ಬೌಲರ್ಗಳು ಪ್ರಾಬಲ್ಯ ಸಾಧಿಸುತ್ತಾರೆ ಆದರೆ ಹೆಚ್ಚಾಗಿ ದೊಡ್ಡ ಸ್ಕೋರ್ಗಳು ದಾಖಲಾಗುತ್ತವೆ. ಇತ್ತೀಚೆಗೆ, ಈ ಕ್ರಿಕೆಟ್ ಲೀಗ್ನಲ್ಲಿ ಪೇಶಾವರ್ ಝಲ್ಮಿಯನ್ನು ಪ್ರತಿನಿಧಿಸುತ್ತಿರುವ ವೆಸ್ಟ್ ಇಂಡೀಸ್ ಟಿ20 ನಾಯಕ ರೋವ್ಮನ್ ಪೊವೆಲ್ ಬಾನೆತ್ತರಕ್ಕೆ ಬ್ಯಾಟ್ ಬೀಸಿದ್ದಾರೆ.
Rovman Powell: ಕೆಲವೊಮ್ಮೆ ಬೌಲರ್ಗಳು ಪ್ರಾಬಲ್ಯ ಸಾಧಿಸುತ್ತಾರೆ ಆದರೆ ಹೆಚ್ಚಾಗಿ ದೊಡ್ಡ ಸ್ಕೋರ್ಗಳು ದಾಖಲಾಗುತ್ತವೆ. ಇತ್ತೀಚೆಗೆ, ಈ ಕ್ರಿಕೆಟ್ ಲೀಗ್ನಲ್ಲಿ ಪೇಶಾವರ್ ಝಲ್ಮಿಯನ್ನು ಪ್ರತಿನಿಧಿಸುತ್ತಿರುವ ವೆಸ್ಟ್ ಇಂಡೀಸ್ ಟಿ20 ನಾಯಕ ರೋವ್ಮನ್ ಪೊವೆಲ್ ಬಾನೆತ್ತರಕ್ಕೆ ಬ್ಯಾಟ್ ಬೀಸಿದ್ದಾರೆ.
Pakistan Super League : ಪಾಕಿಸ್ತಾನ ಸೂಪರ್ ಲೀಗ್ ನ 25ನೇ ಪಂದ್ಯದಲ್ಲಿ ರನ್ ಗಳ ಬಿರುಗಾಳಿ ಎದ್ದಿತ್ತು. ಕ್ವೆಟ್ಟಾ ಗ್ಲಾಡಿಯೇಟರ್ಸ್ ಮತ್ತು ಪೇಶಾವರ್ ಝಲ್ಮಿ ನಡುವಿನ ಪಂದ್ಯದಲ್ಲಿ 483 ರನ್ ಗಳಿಸಲಾಗಿತ್ತು. ಈ ಪಂದ್ಯದ ವೇಳೆ ಇಂಥದ್ದೊಂದು ಘಟನೆ ನಡೆದಿದ್ದು ಎಲ್ಲರನ್ನೂ ಅಚ್ಚರಿಗೆ ದೂಡಿದೆ.
Babar Azam Statement: ಏಷ್ಯಾಕಪ್’ಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಮತ್ತು ಪಂದ್ಯವನ್ನು ತಟಸ್ಥ ಸ್ಥಳದಲ್ಲಿ ಆಡಬೇಕು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹೇಳಿದ್ದರು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಸಲಹೆಯನ್ನು ಸ್ವೀಕರಿಸದೆ, 2023 ಕ್ರಿಕೆಟ್ ವಿಶ್ವಕಪ್ನಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ. ಆದರೆ, ಪಾಕ್ ತಂಡದ ನಾಯಕ ಬಾಬರ್ ಅಜಮ್ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಸುಳಿವು ನೀಡಿದ್ದಾರೆ.
Non bailable warrant against Imran Khan : ಇಮ್ರಾನ್ ಖಾನ್ಗೆ ಮತ್ತೆ ಬಂಧನದ ಭೀತಿ ಎದುರಾಗಿದ್ದು, ಇದೀಗ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನದ ನ್ಯಾಯಾಲಯ ಮಂಗಳವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
Balakot Air Strike : 26 ಫೆಬ್ರವರಿ 2019 ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಾರತೀಯ ಯುದ್ಧ ವಿಮಾನಗಳು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕಿಸ್ತಾನದ ಗಡಿಯನ್ನು ಪ್ರವೇಶಿಸುವ ಮೂಲಕ ಭಯೋತ್ಪಾದಕರ ಮೇಲೆ ಗುಂಡಿನ ಸುರಿಮಳೆಗೈದಿದ್ದರು. ಪಾಕ್ ನೆಲದಲ್ಲೇ ಉಗ್ರರನ್ನು ಸದೆಬಡೆದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.