Pension Hike: ಕೇಂದ್ರ ಸರ್ಕಾರ ನೌಕರರ ಪಿಂಚಣಿಯನ್ನು ಯಾವಾಗ ಹೆಚ್ಚಿಸಲಾಗುವುದು ಎಂಬುದರ ಕುರಿತು ಮಾಹಿತಿಯನ್ನು ನೀಡಿದೆಯೇ? ಹೌದು, ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ (Business News In Kannada) ಇದೆ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ ಮತ್ತು ಇಂತಹ ಪರಿಸ್ಥಿತಿಯಲ್ಲಿ ಸರ್ಕಾರವು ಅನೇಕ ಜನಪರ ಘೋಷಣೆಗಳನ್ನು ಮಾಡಬಹುದೆಂದು ಜನರು ನಿರೀಕ್ಷಿಸುತ್ತಾರೆ.
Pension News: ದೇಶದ ಲಕ್ಷಾಂತರ ಪಿಂಚಣಿದಾರರ ಪಾಲಿಗೊಂದು ಒಳ್ಳೆಯ ಸುದ್ದಿ ಪ್ರಕಟವಾಗಿದೆ. ಇದರಿಂದ ನೀವೂ ಮೊದಲಿಗಿಂತ ಹೆಚ್ಚು ಪಿಂಚಣಿ ಪಡೆಯಬೇಕೆಂದಿದ್ದರೆ ಈಗ ಕೇವಲ 2 ದಿನಗಳು ಮಾತ್ರ ಉಳಿದಿವೆ. ಹೌದು... ನಿಮಗೆ ಹೆಚ್ಚಿನ ಪಿಂಚಣಿ ಪಡೆಯಲು ಅವಕಾಶವಿದೆ.
Old Pension Scheme: ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿರುವ ಎಲ್ಲಾ ರಾಜ್ಯಗಳಲ್ಲಿ, ರಾಜ್ಯ ಸರ್ಕಾರಗಳು NPS ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸುತ್ತಿದ್ದರೂ, ಮೋದಿ ಸರ್ಕಾರವು ಸಾರಾಸಗಟಾಗಿ ನಿರಾಕರಿಸಿದೆ ಎಂಬ ದೊಡ್ಡ ಸುದ್ದಿ ಇದೀಗ ಕೇಂದ್ರ ಸರ್ಕಾರದಿಂದ ಬರುತ್ತಿದೆ
EPFO Update: ದೇಶದ ಲಕ್ಷಾಂತರ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ . ನೀವೂ ಪಿಂಚಣಿ ಲಾಭಾರ್ಥಿಗಳಾಗಿದ್ದಾರೆ ಈ ಸಂತಸದ ಸುದ್ದಿ ಕೇವಲ ನಿಮಗಾಗಿ. ಪಿಂಚಣಿ ನೀಡುವ ದಿನಾಂಕಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ವಿಶೇಷ ಘೋಷಣೆ ಮಾಡಿದೆ.
ಪ್ರತಿ ತಿಂಗಳು ನಿಮ್ಮ ಖಾತೆ ಒಂದಿಷ್ಟು ಅಂತ ಹಣ ಬರುತ್ತಿದ್ದರೆ ಎಷ್ಟು ಚೆನ್ನಾಗಿರುತ್ತೆ ಹೇಳಿ. ಅದಕ್ಕೆ ನೀವು ಹೂಡಿಕೆ ಮಾಡಬೇಕು.ಇದಕ್ಕೆ ವಿವಿಧ ಹೂಡಿಕೆ ಆಯ್ಕೆಗಳಿವೆ. ವುಗಳಿಗೆ ಸೇರಿದರೆ ಪ್ರತಿ ತಿಂಗಳು ಹಣ ಪಡೆಯಬಹುದು. ಈಗ ಯಾವ ಯೋಜನೆಗಳು ಪ್ರತಿ ತಿಂಗಳು ಹಣವನ್ನು ನೀಡುತ್ತವೆ ಎಂದು ತಿಳಿಯೋಣ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ - NPS ಸರ್ಕಾರದ ಯೋಜನೆಯಾಗಿದೆ. ಈ ನಿಧಿಯ ನಿರ್ವಹಣೆಯ ಜವಾಬ್ದಾರಿಯನ್ನು PFRDA ವಹಿಸಿಕೊಳ್ಳುತ್ತದೆ. ಇದಕ್ಕೆ ಸೇರುವ ಮೂಲಕ ನೀವು ಪ್ರತಿ ತಿಂಗಳು ಹಣವನ್ನು ಪಡೆಯಬಹುದು. 60 ವರ್ಷ ದಾಟಿದ ನಂತರವೇ ನೀವು ಪ್ರತಿ ತಿಂಗಳು ಪಿಂಚಣಿ ಪಡೆಯಬಹುದು.
News Pension Scheme Update: ದೇಶದಾದ್ಯಂತ ಇರುವ ಪಿಂಚಣಿದಾರರ ಪಾಲಿಗೆ ಒಂದು ಮಹತ್ವದ ಸುದ್ದಿ ಪ್ರಕಟವಾಗಿದೆ. ಪ್ರಸ್ತುತ ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಬೃಹತ್ ಚರ್ಚೆಗಳೆ ನಡೆಯುತ್ತಿವೆ. ಪ್ರಸ್ತುತ, ಸರ್ಕಾರವು ಇದೀಗ ಹಳೆಯ ಪಿಂಚಣಿ ಯೋಜನೆಯ ಆಯ್ಕೆಯನ್ನು ವಿಶ್ಲೇಷಿಸಿದೆ.
Pension Update: ಕಾಲಕಾಲಕ್ಕೆ, ಕೇಂದ್ರ ಸರ್ಕಾರವು ನೌಕರರಿಗೆ ಹೆಚ್ಚುವರಿ ಪಿಂಚಣಿ ಪಡೆಯುವ ಆಯ್ಕೆಯನ್ನು ನೀಡುತ್ತದೆ. ಇದೀಗ ನಿಮ್ಮ ಬಳಿಯೂ ಕೂಡ ಮೊದಲಿಗಿಂತ ಹೆಚ್ಚು ಪಿಂಚಣಿ ಪಡೆಯುವ ಅವಕಾಶವಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ನಿಮ್ಮ ಬಳಿ ಕೇವಲ ಒಂದು ತಿಂಗಳು ಮಾತ್ರ ಉಳಿದಿದೆ.
FM Nirmala Sitharaman on Old Pension Scheme : ವಿತ್ತ ಸಚಿವರ ಘೋಷಣೆ ನೌಕರರಿಗೆ ನೆಮ್ಮದಿ ತಂದಿದೆ. ಹಳೆಯ ಪಿಂಚಣಿ ಯೋಜನೆ (OPS) ಕುರಿತು ಈ ಘೋಷಣೆ ಮಾಡಿದ್ದಾರೆ. ಸರ್ಕಾರದ ಯೋಜನೆ ಏನು ಎಂದು ಈ ಕೆಳಗಿದೆ ನೋಡಿ..
Pension : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಅನ್ನು ಸುಧಾರಿಸಲು ಸಮಿತಿಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ, ಪ್ರತಿಪಕ್ಷದ ಆಡಳಿತವಿರುವ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಅಳವಡಿಸಿಕೊಂಡ ನಂತರ ಈ ಕ್ರಮಕ್ಕೆ ಮುಂದಾಗಿದೆ.
ಎಲ್ಐಸಿ ಜೀವನ್ ಶಾಂತಿ ಯೋಜನೆಯು ಭಾರತೀಯ ಜೀವವಿಮಾ ನಿಗಮದ ಒಂದು ಪಿಂಚಣಿ ಯೋಜನೆಯಾಗಿದ್ದು ಅದು ಹೂಡಿಕೆದಾರರಿಗೆ ಭರ್ಜರಿ ಆದಾಯವನ್ನು ನೀಡುತ್ತದೆ. ಈ ಒಂದೇ ಪ್ರೀಮಿಯಂ ಯೋಜನೆಯಡಿಯಲ್ಲಿ ಏಕ ಅಥವಾ ಜಂಟಿ ವರ್ಷಾಶನವನ್ನು ಆಯ್ಕೆ ಮಾಡುವ ಆಯ್ಕೆಯನ್ನು ಪಾಲಿಸಿದಾರರಿಗೆ ನೀಡಲಿದೆ.
ಹಳೆಯ ಪಿಂಚಣಿ ಯೋಜನೆಯ ಲಾಭವನ್ನು ಪಡೆಯಬಯಸುವವರಿಗೆ ಇದು ಒಳ್ಳೆಯ ಸುದ್ದಿಯಾಗಿರಲಿದೆ. ಸುದೀರ್ಘ ನಿರೀಕ್ಷೆಯ ನಂತರ ಇದೀಗ ಕೇಂದ್ರ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ನೀಡಲು ಸರ್ಕಾರ ನಿರ್ಧರಿಸಿದೆ.
Old Pension Scheme : ದೇಶದೆಲ್ಲೆಡೆ ಹಳೆಯ ಪಿಂಚಣಿ ವ್ಯವಸ್ಥೆಗೆ ಬೇಡಿಕೆ ಹೆಚ್ಚುತ್ತಿದೆ. ಹೊಸ ಪಿಂಚಣಿ ವ್ಯವಸ್ಥೆಗೆ ಹೋಲಿಸಿದರೆ, ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿಗೆ ಬೇಡಿಕೆ ಇದೆ. ಹಾಗೆ, ಅನೇಕ ರಾಜ್ಯಗಳು ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿಗೆ ತಂದಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.