ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಅದಕ್ಕಾಗಿ ಜನರನ್ನು ದೋಚುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಬೆಳೆಗಳ ಏರಿಕೆಗೆ ಗ್ಯಾರಂಟಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೂರಿದರು.
Fuel Price Hike: ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿದ್ದು, ಇದರಿಂದ ಲೀಟರ್ ಪೆಟ್ರೋಲ್ ಬೆಲೆ 3 ರೂ. ಮತ್ತು ಡೀಸೆಲ್ ಬೆಲೆ 3.50 ರೂ. ಏರಿಕೆಯಾಗಿದೆ.
ಒಂದು ಕಡೆ ಉಚಿತ ಎಂದು ಗ್ಯಾರಂಟಿ ಯೋಜನೆ ಕೊಡುತ್ತಿದ್ದಾರೆ, ಮತ್ತೊಂದೆಡೆ ಬೆಲೆ ಏರಿಕೆ ಮಾಡಿ ಸುಲಿಗೆ ಮಾಡುತ್ತಿದ್ದಾರೆ, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೀಯ- ತಮಟೆ ಚಳವಳಿ ನಡೆಸಿ ಆಕ್ರೋಶ
Fuel Price Increase: 'ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು.
ಬೆಂಗಳೂರು: ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು. ಬಿಜೆಪಿಯವರು ಪ್ರತಿಭಟನೆ ಮಾಡುವುದಕ್ಕು ಮುನ್ನ ಇದನ್ನು ಯೋಚಿಸಲಿ. ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ಬೆಲೆ ಹೆಚ್ಚಿಸಲಾಗಿದೆ.
ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ. GSTಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ - ಸಿಎಂ ಸಿದ್ದರಾಮಯ್ಯ
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನಕುಮಾರ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಚಾಮರಾಜೇಶ್ವರ ದೇಗುಲ ಮುಂಭಾಗ ಜಮಾಯಿಸಿ ಭುವನೇಶ್ವರಿ ವೃತ್ತದ ತನಕ ಪ್ರತಿಭಟನೆ ನಡೆಸಿದರು.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
Petrol Diesel Price: 'ಪೆಟ್ರೋಲ್ ಬೆಲೆ ಏರಿಕೆಗೆ ತಾಜ್ ಮಹಲ್ ಕಾರಣ' ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಚಿತ್ರ ಹೇಳಿಕೆ ನೀಡಿದ್ದಾರೆ. ಒವೈಸಿ ಪೆಟ್ರೋಲ್ ವಿಚಾರದಲ್ಲಿ ಈ ವಿಚಿತ್ರ ಹೇಳಿಕೆಯನ್ನು ಏಕೆ ನೀಡಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ಏರುತ್ತಿರುವ ಇಂಧನ ಬೆಲೆಗಳ ಮಧ್ಯೆ ಕಾಂಗ್ರೆಸ್ ಮಾರ್ಚ್ 31 ರಿಂದ ಏಪ್ರಿಲ್ 7 ರವರೆಗೆ 'ಮೆಹಂಗೈ ಮುಕ್ತ್ ಭಾರತ್ ಅಭಿಯಾನ (Mehngai Mukt Bharat Abhiyan) ವನ್ನು ಪ್ರಾರಂಭಿಸಲಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
Fuel Prices: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಸತತ ಎರಡು ದಿನಗಳಿಂದ 80 ಪೈಸೆ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಶುಕ್ರವಾರ ಮತ್ತೆ 80 ಪೈಸೆ ಏರಿಕೆಯಾಗಿದೆ. ಈ ಹೊಸ ಬೆಲೆಗಳು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿವೆ.
ಸತತ ಎರಡನೇ ದಿನವೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕಂಡಿದೆ. ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ. ಒಟ್ಟಿನಲ್ಲಿ ಎರಡು ದಿನದಲ್ಲಿ ಪೆಟ್ರೋಲ್ ಬೆಲೆ 1.68, ಡೀಸೆಲ್ ಬೆಲೆ 1.58 ಕ್ಕೆ ಏರಿಕೆಯಾದಂತಾಗಿದೆ.
Petrol, Diesel Latest Price: ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ.
ದೆಹಲಿ ಸರ್ಕಾರವು ಬುಧವಾರ ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಅನ್ನು ಕಡಿಮೆ ಮಾಡಲು ನಿರ್ಧರಿಸಿದ್ದು, ನಗರದಲ್ಲಿ ಇಂಧನದ ಬೆಲೆಯನ್ನು ಲೀಟರ್ಗೆ ಸುಮಾರು 8 ರೂ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ದೆಹಲಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ 101.49 ರೂ. ಮತ್ತು ಡೀಸೆಲ್ 88.92 ರೂ. IOCL ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಬಿಡುಗಡೆ ಮಾಡುತ್ತದೆ. SMS ಕಳುಹಿಸುವ ಮೂಲಕ ನಿಮ್ಮ ನಗರದ ಬೆಲೆಯನ್ನು ನೀವು ಪರಿಶೀಲಿಸಬಹುದು.
ಮೇ ತಿಂಗಳಿನಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಬೆಲೆಗಳು 31 ದಿನಗಳಿಂದ ಏರಿಕೆ ಆಗಿಲ್ಲ. ಕಳೆದ 42 ದಿನಗಳಲ್ಲಿ ಬೆಲೆಗಳ ಏರಿಕೆಯ ಬಗ್ಗೆ ಹೇಳುವುದಾದರೆ, ಪೆಟ್ರೋಲ್ ಪ್ರತಿ ಲೀಟರ್ಗೆ ಸುಮಾರು 11.52 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 9.08 ರೂ. ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.