Loan From Aadhaar: ನಿಮ್ಮ ಆಧಾರ್ ಕಾರ್ಡ್ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯಬಹುದು ಎಂಬ ಸಂದೇಶವನ್ನು ನೀವು ಸ್ವೀಕರಿಸಿದ್ದೀರಾ...! ಹಾಗಿದ್ದರೆ, ಎಚ್ಚರ! ಎಚ್ಚರ! ಇಂತಹ ಸಂದೇಶಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ.
WhatsApp: ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್ ಫಾಮ್ ಆಗಿರುವ ವಾಟ್ಸಾಪ್ ತ್ವರಿತ ಸಂದೇಶ ರವಾನೆಗಾಗಿ ಹೆಸರುವಾಸಿಯಾಗಿದೆ. ಆದರೆ, ಇತ್ತೀಚೆಗೆ ವಾಟ್ಸಾಪ್ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದ್ದು ಇದರಲ್ಲಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರವು ಓದುತ್ತದೆ ಎಂದು ಹೇಳಲಾಗುತ್ತಿದೆ. ಆದರಿದು ಸತ್ಯವೇ? ಇಲ್ಲಿದೆ ಸತ್ಯಾಸತ್ಯತೆಯ ವರದಿ...
Income Tax Latest News: ಇ-ಮೇಲ್ ನೋಡಿದಾಕ್ಷಣ ಅದು ಮೊದಲ ನೋಟಕ್ಕೆ ಆದಾಯ ತೆರಿಗೆ ಇಲಾಖೆಯಿಂದ ಬಂದಿದೆ ಏನೋ ಎಂಬಂತೆ ಕಾಣಿಸುತ್ತದೆ. ಇ-ಮೇಲ್ ಪಡೆದವರು ಆದಾಯ ತೆರಿಗೆ ಇಲಾಖೆಯಿಂದ ರೂ.41,104 ಮರಳಿ ಪಡೆಯಲು ಅರ್ಹರಾಗಿದ್ದಾರೆ ಎಂದು ಅದರಲ್ಲಿ ಹೇಳಲಾಗುತ್ತಿದೆ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಸಂದೇಶದಲ್ಲಿ ಆಧಾರ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ 4.78 ಲಕ್ಷ ರೂ. ಸಾಲ ನೀಡಲಿದೆ ಎಂದು ಹೇಳಲಾಗುತ್ತಿದೆ. ಸರ್ಕಾರ ಆಧಾರ್ ಕಾರ್ಡ್ ಮೂಲಕ ಜನರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿದೆ ಎಂದು ಹೇಳಲಾಗಿದೆ.
500 ರೂಪಾಯಿ ನೋಟಿಗೆ ಸಂಬಂಧಪಟ್ಟಂತೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಲ್ಲಿ 500 ರೂಪಾಯಿಯ ನಕಲಿ ನೋಟಿನ ಬಗ್ಗೆ ಮಾಹಿತಿ ನೀಡಲಾಗಿದೆ. ಈ ನೋಟು ಯಾಕೆ ನಕಲಿ ಎನ್ನುವುದನ್ನು ಕೂಡಾ ವಿಡಿಯೋದಲ್ಲಿ ವಿವರಿಸಲಾಗಿದೆ.
ಕೇಂದ್ರ ಸರ್ಕಾರವು ದೇಶದ ಜನರಿಗೆ ಸುಳ್ಳು ಸುದ್ದಿಗಳ ಬಗ್ಗೆ ಅರಿವು ಮೂಡಿಸಲು ಫ್ಯಾಕ್ಟ್ ಚೆಕ್ ಟ್ವಿಟರ್ ಹ್ಯಾಂಡಲ್ ನಡೆಸುತ್ತಿದೆ. ಇಲ್ಲಿ ಜನರ ಮೊಬೈಲ್ ಮತ್ತು ಇ-ಮೇಲ್ಗಳಿಗೆ ಬರುವ ಫೇಕ್ ಲಿಂಕ್ಗಳನ್ನು ಪರಿಶೀಲಿಸಿ ಅವುಗಳ ನೈಜತೆ ಬಗ್ಗೆ ತಿಳಿಸಲಾಗುತ್ತದೆ.
Google Pay Fact Check: ಜನಪ್ರಿಯ ಪಾವತಿ ಪ್ಲಾಟ್ಫಾರ್ಮ್ ಆಗಿರುವ ಗೂಗಲ್ ಪೇ ಆರ್ಬಿಐನಿಂದ ಪಾವತಿ ಅಪ್ಲಿಕೇಶನ್ನ ಪರವಾನಗಿಯನ್ನು ಸ್ವೀಕರಿಸಿಲ್ಲ ಎಂಬ ಸುದ್ದಿ ಇತ್ತೀಚಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗುತ್ತಿದೆ. ಆದರೆ, ಇದು ಸತ್ಯವೇ? ಇಲ್ಲಿದೆ ಪ್ರಮುಖ ಮಾಹಿತಿ.
SBI Pan Card Status: ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ನೀವೂ ಖಾತೆಯನ್ನು ಹೊಂದಿದ್ದರೆ, ಈ ಮಹತ್ವದ ಸುದ್ದಿ ನಿಮಗಾಗಿ, ಪ್ಯಾನ್ ಕಾರ್ಡ್ ಗೆ ಸಂಬಂಧಿಸಿದ ಈ ಮಹತ್ವದ ಅಪ್ಡೇಟ್ ನೀವು ತಿಳಿದುಕೊಳ್ಳಲೇಬೇಕು.
PIB Fact Check: ವೈರಲ್ ಆಗುತ್ತಿರುವ ಒಂದು ಸಂದೇಶದಲ್ಲಿ ಉಳಿತಾಯ ಖಾತೆಯಲ್ಲಿ ನೀವು ವಾರ್ಷಿಕವಾಗಿ ಕೇವಲ 40 ವಹಿವಾಟುಗಳನ್ನು ಮಾತ್ರ ಮಾಡಬಹುದು ಮತ್ತು ಒಂದು ವೇಳೆ 40 ವಹಿವಾಟುಗಳು ದಾಟಿದರೆ, ಪ್ರತಿ ಹೆಚ್ಚುವರಿ ವಹಿವಾಟಿಗೆ ನಿಮ್ಮ ಖಾತೆಯಲ್ಲಿ ನೀವು ಇರಿಸಿದ ಹಣದಿಂದ ರೂ.57.50 ಕಡಿತಗೊಳಿಸಲಾಗುವುದು ಎನ್ನಲಾಗಿದೆ.
Loan on Aadhaar Card: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂದೇಶದಲ್ಲಿ ಮೋದಿ ಸರ್ಕಾರ ಆಧಾರ್ ಕಾರ್ಡ್ನಲ್ಲಿ 4.78 ಲಕ್ಷ ರೂಪಾಯಿ ಸಾಲ ನೀಡುತ್ತಿದೆ ಎಂದು ಹೇಳಲಾಗುತ್ತಿದೆ. ಈ ಸಂದೇಶವನ್ನು ಪಿಐಬಿ ಪರಿಶೀಲಿಸಿದಾಗ, ಇದು ಶುದ್ದ ಸುಳ್ಳು ಎನ್ನುವುದು ತಿಳಿದು ಬಂದಿದೆ.
Petrol-Diesel Price: ಒಂದು ವೇಳೆ ನೀವೂ ಕೂಡ ಹೆಚ್ಚಾಗುತ್ತಿರುವ ಪೆಟ್ರೋಲ್-ಡಿಸೇಲ್ ಬೆಲೆಯಿಂದ ಹೈರಾಣಾಗಿದ್ದರೆ ಅದಕ್ಕೆ ಸಂಬಂಧಿಸಿದ ಪೋಸ್ಟ್ ವೊಂದು ನಿಮಗೆ ಕೊಂಚ ನೆಮ್ಮದಿ ನೀಡಲಿದೆ. ಆದರೆ, ಇಂಡಿಯನ್ ಆಯಿಲ್ ಕಾರ್ಪೋರೇಶನ್ ನಿಜವಾಗಿಯೂ ನಿಮಗೆ 6000 ರೂ.ಗಳ ಸಬ್ಸಿಡಿ ನೀಡಲಿದೆಯೇ? ನಿಮಗೂ ಈ ರೀತಿಯ ಸಾಮಾಜಿಕ ಮಾಧ್ಯಮ ಪೋಸ್ಟ್ ಬಂದಿದೆಯಾ?
ಸರ್ಕಾರದ ಯೋಜನೆಯಡಿ ನಿಮ್ಮ ಖಾತೆಗೆ 2.67 ಲಕ್ಷ ರೂಪಾಯಿ ಜಮೆಯಾಗಿದೆ ಎನ್ನುವ ಮೆಸೇಜ್ ಮೊಬೈಲ್ನಲ್ಲಿ ಬಂದರೆ ಎಚ್ಚರದಿಂದಿರಿ. ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೈರಲ್ ಆಗುತ್ತಿರುವ ಈ ಸಂದೇಶವನ್ನು ಸರ್ಕಾರಿ ಸಂಸ್ಥೆ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ ಪರಿಶೀಲಿಸಿದೆ.
Interest Free Loan On KCC? - ಕಳೆದ ಕೆಲ ದಿನಗಳಿಂದ ಸಂದೇಶವೊಂದು ಭಾರಿ ವೈರಲ್ ಆಗುತ್ತಿದ್ದು, ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲೆ ಯಾವುದೇ ಬಡ್ಡಿ ಇಲ್ಲದೆ 3 ಲಕ್ಷ ರೂ. ಗಳವರೆಗೆ ಸಾಲ ನೀಡುತ್ತಿದೆ ಎನ್ನಲಾಗಿದೆ. ಈ ಸಂದೇಶದ ಹಿಂದಿನ ಸತ್ಯಾಸತ್ಯತೆ ಏನು ಎಂಬುದನ್ನು ಸರ್ಕಾರ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.
PIB Fact Check: ನಿಮಗೆ ವಾಟ್ಸಾಪ್ ನಲ್ಲಿ ಸಂದೇಶ ಬಂದಿದೆಯೇ, ಅದರಲ್ಲಿ ಕೇಂದ್ರ ಸರ್ಕಾರ ಜನರಿಗೆ ಉಚಿತ ಲ್ಯಾಪ್ ಟಾಪ್ ವಿತರಿಸುತ್ತಿದೆ ಎಂದು ಹೇಳಲಾಗಿದೆ. ಹೌದು ಎಂದಾದರೆ, ಮೊದಲು ಈ ಸುದ್ದಿಯನ್ನು ಓದಿ.
SBI Alert!ನಿಮ್ಮ YONO ಖಾತೆ ಮುಚ್ಚಲಾಗಿದೆ ಎಂದು ನಿಮ್ಮ ಬಳಿ ಪದೇ ಪದೇ ಬ್ಯಾಂಕಿನಿಂದ ಸಂದೇಶವನ್ನು ಬರುತ್ತಿದ್ದರೆ ತಕ್ಷಣ ಎಚ್ಚೆತ್ತುಕೊಳ್ಳಿ. ಇಲ್ಲದಿದ್ದರೆ ನಿಮಗೆ ಭಾರಿ ಹಾನಿಯಾಗುವ ಸಾಧ್ಯತೆ ಇದೆ.
Fact Check - ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿರುವ ಈ ಸುದ್ದಿಯ ಕುರಿತು ಹೇಳಿಕೆ ನೀಡಿರುವ ಪ್ರೆಸ್ ಇನ್ಫಾರ್ಮಶನ್ ಬ್ಯೂರೋ (PIB), ಈ ಕುರಿತಾದ ಪತ್ರ ಸಂಪೂರ್ಣ ಫೇಕ್ ಆಗಿದೆ ಎಂದು ಹೇಳಿದೆ.
ಇತ್ತೀಚಿನ ದಿನಗಳಲ್ಲಿ 2,000 ರೂ.ಗಳ ನೋಟುಗಳು ಬಹಳ ವಿರಳವಾಗಿ ಕಂಡು ಬರ್ತಿವೆ. ಇನ್ನು ಬ್ಯಾಂಕುಗಳು ಮತ್ತು ಎಟಿಎಂಗಳಿಂದ ಅತಿ ಹೆಚ್ಚು 500 ರೂ. ನೋಟುಗಳು ಚಲಾವಣೆಯಲ್ಲಿವೆ. ಇತ್ತೀಚಿನ ದಿನಗಳಲ್ಲಿ 500 ರೂಪಾಯಿ ನೋಟಿನ ಬಗ್ಗೆ ಒಂದು ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅದರಲ್ಲಿ 500 ರೂಪಾಯಿ ನೋಟನ್ನ ತೆಗೆದುಕೊಳ್ಳಬಾರದು. ಯಾಕಂದ್ರೆ, ಅದರಲ್ಲಿ ಹಸಿರು ಪಟ್ಟಿ ಆರ್ ಬಿಐ ಗವರ್ನರ್ ಅವರ ಸಹಿಯ ಬಳಿಯಿಲ್ಲ. ಬದಲಾಗಿ ಗಾಂಧೀಜಿ ಚಿತ್ರದ ಬಳಿಯಿದೆ ಎಂದು ಹೇಳಲಾಗ್ತಿದೆ.
ಮಕ್ಕಳಿಗೆ ಆನ್ಲೈನ್ ತರಗತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳು ಭಾರತ ಸರ್ಕಾರ ಉಚಿತ ಇಂಟರ್ನೆಟ್ ಒದಗಿಸುತ್ತದೆ ಎಂಬ ಸಂದೇಶ ಇತ್ತೀಚೆಗೆ ವೈರಲ್ ಆಗಿದೆ. ಸುಮಾರು 100 ಮಿಲಿಯನ್ ಬಳಕೆದಾರರು ಇದರ ಪ್ರಯೋಜನವನ್ನು ಪಡೆಯುತ್ತಾರೆ ಎಂದು ಸುದ್ದಿಯಲ್ಲಿ ಬರೆಯಲಾಗಿದೆ.
Fact Check -ಕೇಂದ್ರ ಸರ್ಕಾರ ' ಪ್ರಧಾನ ಮಂತ್ರಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ (Sab Ka Saath-Sab Ka Vikas)' ಯೋಜನೆಯ ಅಡಿ ಎಲ್ಲ ನಾಗರಿಕರ ಖಾತೆಗೆ 1 ಲಕ್ಷ ರೂ. ಧನರಾಶಿ ವರ್ಗಾಯಿಸಲಿದೆ ಎಂಬ ವಾಟ್ಸ್ ಆಪ್ ಸಂದೇಶ ಭಾರಿ ವೈರಲ್ ಆಗುತ್ತಿದೆ. ಒಂದು ವೇಳೆ ನಿಮಗೂ ಕೂಡ ನಿಮ್ಮ ವಾಟ್ಸ್ ಆಪ್ ಖಾತೆಯಲ್ಲಿ ಈ ಸಂದೇಶ ಬಂದಿದ್ದರೆ, ಈಗಲೇ ಎಚ್ಚೆತ್ತುಕೊಳ್ಳಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.