PM Kisan 12th Installment Update: ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಸೆ.30ರ ಒಳಗೆ ರೈತರ ಖಾತೆಗೆ ಬರಬಹುದು ಎಂದು ಹೇಳಲಾಗಿದೆ. ಆದರೆ ಈ ಹಣ ನಿಮ್ಮ ಖಾತೆಗೆ ಬರುತ್ತದೆಯೇ ಇಲ್ಲವೇ ಎಂಬುದನ್ನು ನೀವು ಪರಿಶೀಲಿಸಿಕೊಳ್ಳಬಹುದು.
PM Kisan 12th Instalment: ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತುಗಾಗಿ ರೈತರು ಕಾಯುತ್ತಿದ್ದಾರೆ. ಈ ಕಂತಿನ ಎರಡು ಸಾವಿರ ರೂಪಾಯಿಯನ್ನು ಆಗಸ್ಟ್ ಮತ್ತು ನವೆಂಬರ್ ನಡುವೆ ರೈತರ ಖಾತೆಗೆ ವರ್ಗಾಯಿಸಬೇಕು. ಸರ್ಕಾರ ನಿಗದಿಪಡಿಸಿದ ಇ-ಕೆವೈಸಿ ಗಡುವು ಕೂಡ ಮುಗಿದಿದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆ: ರೈತರ ಅನುಕೂಲಕ್ಕಾಗಿ ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದು. ಈ ಯೋಜನೆಯಡಿ, ರೈತರು ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತಾರೆ. ಆದರೆ, ಪಿಎಂ ಕಿಸಾನ್ನ ವೆಬ್ಸೈಟ್ ಪ್ರಕಾರ, ಪಿಎಂ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗದ ಅನೇಕ ವರ್ಗಗಳ ಜನರಿದ್ದಾರೆ, ವಿಶೇಷವಾಗಿ ಆರ್ಥಿಕವಾಗಿ ಸಬಲರಾಗಿರುವವರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ.
PM Kisan Yojana: ಹಲವು ಸಂದರ್ಭದಲ್ಲಿ ನಾವೂ ಎಷ್ಟೇ ಜಾಗರೂಕರಾಗಿದ್ದರೂ ಗೊತ್ತಿಲ್ಲದೆ ಕೆಲವು ತಪ್ಪುಗಳು ಸಂಭವಿಸುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವಾಗಲೂ ಹಲವು ಬಾರಿ ತಪ್ಪುಗಳು ಆಗಿರಬಹುದು. ಆದರೆ, ಈ ತಪ್ಪುಗಳನ್ನು ಸರಿಪಡಿಸದಿದ್ದರೆ ಮುಂದಿನ ಕಂತು ನಿಮ್ಮ ಖಾತೆ ಸೇರದಿರಬಹುದು.
PM kisan Man dhan Yojna: ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಇದೆ. ಈಗ ಈ ಯೋಜನೆಯಡಿ ರೈತರು ಪ್ರತಿ ತಿಂಗಳು 3000 ರೂಪಾಯಿಗಳನ್ನು ಪಡೆಯಬಹುದು. ಇದಕ್ಕಾಗಿ ಯಾವುದೇ ದಾಖಲೆಯನ್ನು ಒದಗಿಸಬೇಕಾಗಿಲ್ಲ.
PM Kisan Scheme: ಪಿಎಂ ಕಿಸಾನ್ ನಿಧಿ ಯೋಜನೆ (ಪಿಎಂ ಕಿಸಾನ್) ಫಲಾನುಭವಿಗಳಿಗೆ ದೊಡ್ಡ ಸುದ್ದಿ ಇದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ದೊಡ್ಡ ಬದಲಾವಣೆ ಮಾಡಿದೆ. ಈ ಬದಲಾವಣೆಯ ಪರಿಣಾಮ ರೈತರ ಮೇಲೆ ಆಗಲಿದೆ. ವಾಸ್ತವವಾಗಿ, ರೈತರಿಂದ ದೊಡ್ಡ ಸೌಲಭ್ಯವನ್ನು ಕಸಿದುಕೊಳ್ಳಲಾಗಿದೆ.
PM Kisan Samman Nidhi:ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಹೆಚ್ಚುತ್ತಿರುವ ವಂಚನೆಯನ್ನು ತಡೆಯಲು ನಿಯಮಗಳನ್ನು ಬದಲಾಯಿಸಲಾಗಿದೆ.
PM Kisan Scheme: ಪಿಎಂ ಕಿಸಾನ್ ನಿಧಿ ಯೋಜನೆ (PM KISAN) ಫಲಾನುಭವಿಗಳಿಗೆ ದೊಡ್ಡ ಸುದ್ದಿ ಇದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ದೊಡ್ಡ ಬದಲಾವಣೆ ಮಾಡಿದೆ. ಈ ಬದಲಾವಣೆಯ ನೇರ ಪರಿಣಾಮ ರೈತರ ಮೇಲೆ ಆಗಲಿದೆ. ಈ ಯೋಜನೆಯ ಅಡಿ ರೈತರಿಗೆ ನೀಡಲಾಗಿದ್ದ ಒಂದು ದೊಡ್ಡ ಸೌಲಭ್ಯವನ್ನು ತೆಗೆದುಹಾಕಲಾಗಿದೆ.
ಪಿಎಂ ಕಿಸಾನ್ ಮನ್ ಧನ್ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ತಿಂಗಳು ಪಿಂಚಣಿ ನೀಡಲಾಗುತ್ತದೆ. ಈ ಯೋಜನೆಯಡಿ, 60 ವರ್ಷ ವಯಸ್ಸಿನ ನಂತರ, ರೈತರಿಗೆ ಪ್ರತಿ ತಿಂಗಳು 3,000 ರೂ. ಪಿಂಚಣಿ ನೀಡಲಾಗುತ್ತದೆ.
ಇಲ್ಲಿಯವರೆಗೆ ಈ ಯೋಜನೆಯ ಅರ್ಹತೆಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿವೆ. ಉದಾಹರಣೆಗೆ, ಪತಿ ಮತ್ತು ಪತ್ನಿ ಇಬ್ಬರೂ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಯ ಲಾಭವನ್ನು ಪಡೆಯಬಹುದೇ? ಅದರ ನಿಯಮಗಳನ್ನು ತಿಳಿದುಕೊಳ್ಳೋಣ ಬನ್ನಿ..
ರೈತರ ಆದಾಯ ಹೆಚ್ಚಿಸಲು, ಸರ್ಕಾರ ಹೊಸ ಕೃಷಿ ಮಸೂದೆ ತರಲು ಸಿದ್ಧತೆ ನಡೆಸಿದೆ. ಸರ್ಕಾರ(Central Government))ವು ರೈತರಿಗೆ ದೊಡ್ಡ ಉಡುಗೊರೆಯನ್ನು ನೀಡಲು ಹೊರಟಿದೆ. ಮತ್ತು ಇದರ ಅಡಿಯಲ್ಲಿ ಸರ್ಕಾರವು ರೈತರಿಗೆ 15 ಲಕ್ಷ ರೂಪಾಯಿಗಳನ್ನು ನೀಡುತ್ತಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನಿಮಗಾಗಿ ಇಲ್ಲಿದೆ..
ಪಿಎಂ ಕಿಸಾನ್ ಯೋಜನೆಯಡಿ, ಇದುವರೆಗೆ ರೈತರು 2000 ರೂ. ನಂತೆ ಮೂರು ಕಂತುಗಳನ್ನು ಅಂದರೆ ವರ್ಷಕ್ಕೆ 6000 ರೂ. ಪಡೆಯುತ್ತಿದ್ದೀರಾ. ಆದರೆ ಈಗ ನೀವು ಈ ಯೋಜನೆಯಡಿ ವಾರ್ಷಿಕ 36000 ರೂ. ಪಡೆಯಲಿದ್ದೀರಾ.
PM Kisan Samman Nidhi Scheme Latest Updates: ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ, ಪ್ರತಿ ವರ್ಷ ರೈತರಿಗೆ ತಲಾ 2000 ರೂಪಾಯಿಗಳ ಮೂರು ಕಂತುಗಳ ಮೂಲಕ ಹಣಕಾಸಿನ ನೆರವು ನೀಡಲಾಗುತ್ತದೆ ಮತ್ತು ಸರ್ಕಾರವು ಇದುವರೆಗೆ 8 ಕಂತುಗಳನ್ನು ನೀಡಿದೆ.
ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು, ಕೇಂದ್ರ ಸರ್ಕಾರವು ಎರಡು ಕಂತುಗಳನ್ನು 2000 ರೂ. ಅಂದರೆ 6000 ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಕಳುಹಿಸುತ್ತದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 9 ನೇ ಕಂತನ್ನು ರೈತರ ಖಾತೆಗೆ ಆಗಸ್ಟ್ 9 ರಂದು 12:30 ಕ್ಕೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು MyGovIndia ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.