PM Kisan Yojana: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಮೋದಿ ಸರ್ಕಾರ ಆರಂಭಿಸಿದ ಮಹತ್ವದ ಯೋಜನೆಗಳಲ್ಲಿ ಪಿಎಂ ಕಿಸಾನ್ ಯೋಜನೆಯೂ ಒಂದು. ಈ ಯೋಜನೆಯಡಿ 12 ಕಂತುಗಳ ಹಣವನ್ನು ಪಡೆದಿರುವ ರೈತರು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.
PM Kisan Yojana: ಈ ಯೋಜನೆಯಡಿ ರೈತರಿಗೆ ವಾರ್ಷಿಕ 6 ಸಾವಿರ ರೂ. ನೀಡಲಾಗುತ್ತದೆ. 2 ಸಾವಿರ ರೂಪಾಯಿಗಳ ಕಂತಿನ ರೂಪದಲ್ಲಿ ವರ್ಷದಲ್ಲಿ ಮೂರು ಬಾರಿ ನೀಡಲಾಗುತ್ತದೆ. ಈ ಮೊತ್ತ ನೇರವಾಗಿ ರೈತರ ಖಾತೆಗೆ ಬರುವುದು ಯೋಜನೆಯ ವಿಶೇಷ. ಇಲ್ಲಿಯವರೆಗೆ ರೈತರು 12 ಕಂತುಗಳನ್ನು ಸ್ವೀಕರಿಸಿದ್ದಾರೆ. ಈಗ ಯೋಜನೆಯ ಅಡಿಯಲ್ಲಿ ಬರುವ 13 ನೇ ಕಂತಿಗಾಗಿ ಕಾಯುತ್ತಿದ್ದಾರೆ.
PM Kisan Scheme 13th Installment : ಕೇಂದ್ರ ಸರ್ಕಾರದಿಂದ ದೇಶದ 12 ಕೋಟಿ ರೈತರಿಗೆ ಭರ್ಜರಿ ಸಿಹಿ ಸುದ್ದಿ ಇದಾಗಿದೆ. ನೀವೂ ಸಹ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ನಿಮಗೆ ಸರ್ಕಾರದ ಪರವಾಗಿ ಟ್ವೀಟ್ ಮೂಲಕ ಪಿಎಂ ಕಿಸಾನ್ಗೆ ಸಂಬಂಧಿಸಿದ ಬಿಗ್ ಮಾಹಿತಿಯೊಂದನ್ನು ನೀಡಿದೆ.
PM Kisan Samman Nidhi Scheme : ದೇಶದ ಕೋಟ್ಯಂತರ ರೈತರಿಗೆ ಸಂತಸದ ಸುದ್ದಿಯಿದೆ. ನೀವು ಕೂಡ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತಿಗಾಗಿ ಕಾಯುತ್ತಿದ್ದರೆ, ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆಯನ್ನು ಮಾಡಲಾಗಿದೆ, ಅದರ ನಂತರ ದೇಶದ 14 ಕೋಟಿ ರೈತರಿಗೆ ಭಾರಿ ಲಾಭ ಸಿಗಲಿದೆ. ರೈತರ ಆದಾಯ ಹೆಚ್ಚಿಸಲು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
PM Kisan Samman Nidhi: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಬಜೆಟ್ ಅನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದೆ. ಇತರೆ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಈ ಯೋಜನೆಗಾಗಿ ಕೇವಲ 60 ಸಾವಿರ ಕೋಟಿ ರೂಪಾಯಿ ಬಿಡುಗಡೆಯಾಗಿದೆ. ರೈತರಿಗೆ ಶೀಘ್ರವೇ ಮುಂದಿನ ಕಂತಿನ ಹಣ ಸಿಗುವ ನಿರೀಕ್ಷೆ ಇದೆ.
PM Kisan Scheme : ಈ ಸರ್ಕಾರಿ ಯೋಜನೆಗೆ ನೀವು ಸಹ ಅರ್ಜಿ ಸಲ್ಲಿಸಿದ್ದರೆ, ಈ ತಿಂಗಳಲ್ಲೇ ನಿಮ್ಮ ಖಾತೆಗೆ ಹಣ ಬರಲಿದೆ, ಆದರೆ ಅದಕ್ಕೂ ಮೊದಲು ಕೃಷಿ ಸಚಿವಾಲಯವು ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ.
PM Kisan Scheme : ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತು ಅಂದರೆ ಪಿಎಂ ಕಿಸಾನ್ ಯೋಜನೆ ಈ ತಿಂಗಳು ಬಿಡುಗಡೆ ಮಾಡಬಹುದು. ಜನವರಿ ತಿಂಗಳಲ್ಲೇ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಬರುವ ನಿರೀಕ್ಷೆ ಇದೆ.
PM Kisan Scheme Big Update: ದೇಶದ ಕೋಟ್ಯಂತರ ರೈತರಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಹೊಸ ವರ್ಷದಲ್ಲಿ 12 ಕೋಟಿ ರೈತರಿಗೆ ಪ್ರಧಾನಿ ಮೋದಿ ದೊಡ್ಡ ಉಡುಗೊರೆ ನೀಡಲಿದ್ದಾರೆ. ಏತನ್ಮಧ್ಯೆ, 13ನೇ ಕಂತಿನ ಹಣ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಪ್ರಧಾನಿ ಮೋದಿ, ಜನವರಿ ತಿಂಗಳಿನಲ್ಲಿಯೇ 13 ನೇ ಕಂತಿನ 2000 ರೂ.ಗಳನ್ನು ಕೋಟ್ಯಾಂತರ ರೈತರ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಹೇಳಿದ್ದಾರೆ.
PM Kisan Scheme: ದೇಶದ ಕೋಟ್ಯಂತರ ರೈತ ಬಾಂಧವರಿಗೊಂದು ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಒಂದು ವೇಳೆ ರೈತರಾಗಿದ್ದರೆ ದೇಶದ ಸರ್ಕಾರಿ ಬ್ಯಾಂಕ್ ಪಿಎನ್ಬಿ ನಿಮಗಾಗಿ ದೊಡ್ಡ ಉಡುಗೊರೆಯನ್ನು ನೀಡಿದೆ. ಹೌದು, ಈಗ ನಿಮಗೆ ಹಣ ಬೇಕಾದರೆ ನೀವು ಕೇವಲ ಒಂದು ಮಿಸ್ಡ್ ಕಾಲ್ ಕೊಟ್ಟರೆ ಸಾಕು.
ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ, ರೈತರ ಬ್ಯಾಂಕ್ ಖಾತೆಗೆ ಮೂರು ಸಮಾನ ಕಂತುಗಳಲ್ಲಿ 2,000 ರೂಪಾಯಿಯನ್ನು ವರ್ಗಾಯಿಸಲಾಗುತ್ತದೆ. ಈ ಮೂಲಕ ವಾರ್ಷಿಕವಾಗಿ 6,000 ರೂಪಾಯಿಗಳನ್ನು ರೈತರ ಖಾತೆಗೆ ಹಾಕುವ ಮೂಲಕ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ.
Farmer Scheme : ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಯೋಜನೆಗಳ ಮೂಲಕ ಸರ್ಕಾರ ರೈತರಿಗೆ ಆರ್ಥಿಕ ಸಹಾಯವನ್ನೂ ಮಾಡುತ್ತಿದೆ. ಈ ಅನುಕ್ರಮದಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿಯನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ಈ ಯೋಜನೆಯಡಿ ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ.
ಪ್ರಧಾನಿ ಮೋದಿ ದೇಶದ ಕೋಟ್ಯಂತರ ರೈತರ ಖಾತೆಗೆ 12ನೇ ಕಂತಿನ 2000 ರೂ. ಹಣ ವರ್ಗಾಯಿಸಿದ್ದಾರೆ. ಆದರೆ ಇನ್ನೂ ಅನೇಕ ರೈತರ ಖಾತೆಗೆ ಈ ಹಣ ತಲುಪಿಲ್ಲ. ನಿಮ್ಮ ಖಾತೆಗೆ ಹಣ ಬಂದಿಲ್ಲ ಎಂದಾದರೆ ಅದಕ್ಕೆ ಕಾರಣವೇನು ಎಂದು ತಿಳಿಯಿರಿ.
ಅಕ್ಟೋಬರ್ 17 ರಂದು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಪುಸಾದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಖಾತೆಗೆ 12ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ದೊಡ್ಡ ಬದಲಾವಣೆ ಮಾಡಿದೆ. ಈ ಬದಲಾವಣೆಯ ನಂತರ ಇದೀಗ ರೈತ ಪೋರ್ಟಲ್ಗೆ ಭೇಟಿ ನೀಡಲು ಮತ್ತು ಆಧಾರ್ ಸಂಖ್ಯೆಯಿಂದ ತನ್ನ ಸ್ಟೇಟಸ್ ಪರಿಶೀಲಿಸಲು ಸಾಧ್ಯವಾಗುವುದಿಲ್ಲ.
Modi Government Scheme: ನೀವು ಕೂಡ ಕೃಷಿಕರಾಗಿದ್ದು, ಪಶುಪಾಲನೆಯಲ್ಲಿ ನಿರತರಾಗಿದ್ದರೆ, ಇದೀಗ ಕೇಂದ್ರ ಸರ್ಕಾರ ನಿಮಗೆ 3 ಲಕ್ಷ ರೂಪಾಯಿಗಳ ಧನಸಹಾಯ ನೀಡುತ್ತಿದೆ. ಯಾವ ಯೋಜನೆಯ ಅಡಿ ಸರ್ಕಾರ ಈ ಸಹಾಯ ಒದಗಿಸುತ್ತಿದೆ ತಿಳಿದುಕೊಳ್ಳೋಣ ಬನ್ನಿ,
PM Kisan Rules :10 ಕೋಟಿಗೂ ಹೆಚ್ಚು ರೈತರು ಪಿಎಂ ಕಿಸಾನ್ನ 12 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಮುಂದಿನ ಕಂತು ಆಗಸ್ಟ್ ಮತ್ತು ನವೆಂಬರ್ ನಡುವೆ ಖಾತೆಗಳಿಗೆ ಬರಬೇಕಿದೆ. ಇದಕ್ಕೂ ಮೊದಲು, ಸರ್ಕಾರವು ಮತ್ತೊಮ್ಮೆ ಇ-ಕೆವೈಸಿ ನಡೆಸುವ ಕೊನೆಯ ದಿನಾಂಕವನ್ನು ಆಗಸ್ಟ್ 31 ಕ್ಕೆ ವಿಸ್ತರಿಸಿದೆ.
Pradhan Mantri Kisan Samman Nidhi: ರೈತರ ಅನುಕೂಲಕ್ಕಾಗಿ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡಾ ಒಂದು. ಕೇಂದ್ರ ಸರ್ಕಾರದ ಯೋಜನೆ ಇದಾಗಿದ್ದು, ಇದರಿಂದ ರೈತರಿಗೆ ಅನುಕೂಲವಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.