ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪಿಎಂ ಕಿಸಾನ್ ಯೋಜನೆಯಡಿ ಪರಿಹಾರ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ಫಲಾನುಭವಿಗಳಿಗೆ 2022ರ ಮಾರ್ಚ್ 31ರವರೆಗೆ ಕಾಲಾವಕಾಶ ನೀಡಲಾಗಿದೆ.
ಉತ್ತರ ಪ್ರದೇಶದ 7 ಲಕ್ಷಕ್ಕೂ ಹೆಚ್ಚು ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 10 ನೇ ಕಂತು ಅಡಿಯಲ್ಲಿ ಪಡೆದ ಹಣವನ್ನು ಹಿಂದಿರುಗಿಸಬೇಕಾಗುತ್ತದೆ ಎಂದು ತಿಳಿದುಬಂದಿದೆ.
ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.
ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.
PM Kisan Samman Nidhi Latest News - ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan Samman Nidhi Yojana) , ಮುಂದಿನ ಅಂದರೆ 10 ನೇ ಕಂತನ್ನು ರೈತರ ಖಾತೆಗೆ ವರ್ಗಾವಣೆಯಾಗಬೇಕಿದೆ. ಈ ಯೋಜನೆಯ ಅಡಿ 4000 ರೂಗಳನ್ನು ಪಡೆಯಲು ನಿಮ್ಮ ಬಳಿ ಅವಕಾಶವಿದೆ.
ಪಿಎಂ ಕಿಸಾನ್ ಯೋಜನೆಯಡಿ ಇನ್ನೂ ಕೂಡಾ ನೊಂದಾಯಿಸದಿದ್ದರೆ, 30 ರೊಳಗೆ ಈ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು. ಈ ಯೋಜನೆಯಡಿ ಇನ್ನೂ ಕೂಡಾ ನೋಂದಾಯಿಸದ ಅರ್ಹ ರೈತರಿಗೆ 4000 ರೂ. ಗಳನ್ನು ಕಂತುಗಳಲ್ಲಿ ನೀಡಲಾಗುವುದು.
PM Kisan Latest News: ಪಿಎಂ ಕಿಸಾನ್ ಅಡಿಯಲ್ಲಿ ರೂ 4000 ಪಡೆಯಲು ಇದು ಕೊನೆಯ ಅವಕಾಶ. ನೀವು ಇನ್ನೂ ನೋಂದಾಯಿಸದಿದ್ದರೆ, ಕೊನೆಯ ದಿನಾಂಕ ಅಂದರೆ 30 ಸೆಪ್ಟೆಂಬರ್ ಮೊದಲು ನೋಂದಾಯಿಸಿ.
PM-KISAN Scheme: ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಮುಂದಿನ ಅಂದರೆ 9 ನೇ ಕಂತು ಇನ್ನೇನು ರೈತರ ಖಾತೆ ಸೇರಲಿದೆ. ಈ ಕಂತನ್ನು ಆಗಸ್ಟ್ ತಿಂಗಳಲ್ಲಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಆದರೆ, ಇದುವರೆಗೂ 40 ಲಕ್ಷಕ್ಕೂ ಹೆಚ್ಚು ರೈತರ ಖಾತೆ ಸೇರಬೇಕಾಗಿದ್ದ ಮೊತ್ತ ರೈತರಿಗೆ ತಲುಪಲೇ ಇಲ್ಲ
Budget 2021: 'ಕಿಸಾನ್ ಸಮ್ಮಾನ್ ನಿಧಿ' ಅಡಿಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಸಹಾಯ ಧನದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಮೊತ್ತ ಕೃಷಿಗೆ ಸಾಕಾಗುವುದಿಲ್ಲ ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ಇದರಲ್ಲಿ ಹೆಚ್ಚಳ ಮಾಡಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಕೋಟ್ಯಂತರ ರೈತರಿಗಾಗಿ ಅನೇಕ ಪ್ರಯೋಜನ ನೀಡುವ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಗಳಲ್ಲಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದು ಮಹತ್ವದ ಯೋಜನೆಯಾಗಿದೆ.
ಪಿಎಂ- ಕಿಸಾನ್ ಸಮ್ಮಾನ್ ಯೋಜನೆ ಫೆಬ್ರವರಿ 24, 2019ಕ್ಕೆ ಉತ್ತರ ಪ್ರದೇಶದಲ್ಲಿ ಜಾರಿಗೆ ಬಂದಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿದ ಎಲ್ಲ ರಾಜ್ಯಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.